
ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ!
ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ , ಕೋಡೂರು ,ಬಟ್ಟೆಮಲ್ಲಪ್ಪ , ಮಾರುತಿಪುರ , ಗರ್ತಿಕೆರೆ ,ಹುಂಚ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಪೋಷಕರಿಗೆ, ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸಮಾಜಕ್ಕೆ ತೀವ್ರ ಆತಂಕ ತಂದಿಟ್ಟಿದೆ. ವಿದ್ಯಾಭ್ಯಾಸ ಹಾಗೂ ಬದುಕಿನ ಆಶಯಗಳನ್ನು ತಿರಸ್ಕರಿಸುತ್ತಾ, ಹಲವಾರು ಯುವಕರು ಗಾಂಜಾ ಸೇವನೆಯೊಂದಿಗೆ ತಮ್ಮ ಬದುಕಿಗೆ ತಾವೇ ಕೊಳ್ಳಿಯಿಟ್ಟುಕೊಳ್ಳುತಿದ್ದಾರೆ. ರಿಪ್ಪನ್ ಪೇಟೆ…