Headlines

ಅಡಿಕೆ ಕೊನೆ ಕೊಯ್ಯುವ ವೇಳೆ ವಿದ್ಯುತ್ ಅವಘಡ: ಓರ್ವ ಮೃತ್ಯು, ಮತ್ತೊಬ್ಬ ಗಂಭೀರ

ಅಡಿಕೆ ಕೊನೆ ಕೊಯ್ಯುವ ವೇಳೆ ವಿದ್ಯುತ್ ಅವಘಡ: ಓರ್ವ ಮೃತ್ಯು, ಮತ್ತೊಬ್ಬ ಗಂಭೀರ The deceased has been identified as Puttaswamy (52). He was electrocuted and died on the spot when the doti he was using while harvesting the last of the areca nuts in an acquaintance’s areca nut plantation accidentally touched an electric wire. ಶಿವಮೊಗ್ಗ : ಅಡಿಕೆ ತೋಟದಲ್ಲಿ…

Read More

ಮುಂಬರುವ ಶೈಕ್ಷಣಿಕ ವರ್ಷದಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ

Recruitment process for 35,000 teachers begins in the upcoming academic year: Minister Madhu Bangarappa ಮುಂಬರುವ ಶೈಕ್ಷಣಿಕ ವರ್ಷದಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ Recruitment process for 35,000 teachers begins in the upcoming academic year: Minister Madhu Bangarappa ರಿಪ್ಪನ್‌ಪೇಟೆ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಈ ಸೌಲಭ್ಯಗಳ ಸದುಪಯೋಗ ಪಡೆದು ವಿದ್ಯಾರ್ಥಿಗಳು…

Read More

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ Rural sports need to be preserved and developed – MLA Belur Gopalakrishna ಬಿಳಿಕಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ಕ್ರೀಡಾಕೂಟ Rural sports need to be preserved and developed – MLA Belur Gopalakrishna Rural sports need to be preserved and developed – MLA Belur Gopalakrishna Rural sports need to…

Read More

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ ರಿಪ್ಪನ್‌ಪೇಟೆ : ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶನಿವಾರ ಸಂಜೆ ರಿಪ್ಪನ್‌ಪೇಟೆಯ ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿ, ಹಾಸ್ಟೆಲ್‌ನ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಹಾರ ಗುಣಮಟ್ಟ ಮತ್ತು ಹಾಜರಾತಿ ದಾಖಲೆ ಕುರಿತು ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಯಿತು. ಶಾಸಕರ ಭೇಟಿ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಹಾಜರಾತಿ ಸರಿಯಾಗಿ ದಾಖಲು…

Read More

ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು

ವಿಶ್ವಕಪ್ ವಿಜೇತ ಕಾವ್ಯಾಳಿಗೆ ಬೇಕಿಲ್ಲ ಹಾರ ತುರಾಯಿ – ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಎಂಬ ಹೆಸರಿದೆ—ಆದರೆ ಆ ಹೆಸರಿನ ಹಿಂದೆ ಅಡಗಿರುವ ಬದುಕಿನ ನೋವು, ಹೋರಾಟ, ಕನಸುಗಳ ಕಥೆ ಯಾರಿಗೂ ಕಾಣುವುದಿಲ್ಲ. ದೇಶಕ್ಕೆ ವಿಶ್ವಕಪ್‌ ಗೆಲುವು ತಂದುಕೊಟ್ಟ ಈ ಯುವತಿಯ ಕಣ್ಣುಗಳಲ್ಲಿ ಇಂದಿಗೂ “ಮನೆ ಹಾಗೂ ಜೀವನ ಹೇಗೆ…

Read More

ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು

ರಿಪ್ಪನ್ ಪೇಟೆ : ಪೋಸ್ಟ್ ಮ್ಯಾನ್ ನ್ಯೂಸ್  ಕಚೇರಿ ಉದ್ಘಾಟನೆ ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ: “ಮಾಧ್ಯಮವು ಕೇವಲ ಸುದ್ದಿಯನ್ನು ಪ್ರಸಾರ ಮಾಡುವ ಯಂತ್ರವಲ್ಲ, ಅದು ಸಂವಿಧಾನದ ನಾಲ್ಕನೆಯ ಅಂಗವಾಗಿ ಸಾರ್ವಜನಿಕರ ಧ್ವನಿ ಮತ್ತು ಪ್ರಜಾಪ್ರಭುತ್ವದ ಶಕ್ತಿ. ವರದಿಗಾರಿಕೆಯಲ್ಲಿ ನೇರವಂತಿಕೆ, ನೈಜತೆ ಹಾಗೂ ಪತ್ರಕರ್ತರ ನಿಷ್ಠೆ ಉಳಿಯುವ ಮಟ್ಟಕ್ಕೆ ಸಮಾಜದಲ್ಲಿಯೂ ವಿಶ್ವಾಸ ಮತ್ತು ಗೌರವ ಉಳಿಯುತ್ತದೆ” ಎಂದು ಶಾಸಕ ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ಕೈಗಾರಿಕಾ ನಿಗಮದ ಅಧ್ಯಕ್ಷ…

Read More

ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ಮೇಜರ್ ಸರ್ಜರಿ’ ಸಿದ್ಧ! – ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ | ಬೇಳೂರು ಗೋಪಾಲಕೃಷ್ಣಗೆ ಸಿಗುತ್ತಾ ಮಂತ್ರಿಗಿರಿ!? ಈ ಸುದ್ದಿ ನೋಡಿ

ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ಮೇಜರ್ ಸರ್ಜರಿ’ ಸಿದ್ಧ! – ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ | ಬೇಳೂರು ಗೋಪಾಲಕೃಷ್ಣಗೆ ಸಿಗುತ್ತಾ ಮಂತ್ರಿಗಿರಿ!? ಈ ಸುದ್ದಿ ನೋಡಿ ಬೆಂಗಳೂರು, ನವೆಂಬರ್ 16: ರಾಜ್ಯ ಕಾಂಗ್ರೆಸ್ ಪಾಳೆಯಲ್ಲಿ ಬಹುಕಾಲದಿಂದ ಕಾದಿದ್ದ ಭಾರೀ ಬದಲಾವಣೆಯ ಚರ್ಚೆ ಈಗ ವೇಗ ಪಡೆದುಕೊಂಡಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಿದ್ದ ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಗಳನ್ನು ಭೇಟಿಯಾದುದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಸಾಗರ…

Read More

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರಿಗೆ ನಿಯೋಗದ ಮೂಲಕ ಮನವಿ ಸಲ್ಲಿಸಿದ್ದಾರೆ. ನಿಯೋಗದ ಪರವಾಗಿ ಮಾತನಾಡಿದ ಹೊಸನಗರ…

Read More

ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ

ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ಅಭಿವೃದ್ಧಿ – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್‌ಪೇಟೆ, ನ.13 – ಪಟ್ಟಣದ ವಿನಾಯಕ ಸರ್ಕಲ್‌ನ ಅಭಿವೃದ್ಧಿ ಹಾಗೂ ಅಗಲೀಕರಣ ಕಾಮಗಾರಿಗಳಿಗೆ ಇಂದು ಸಂಜೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, “ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ರಿಪ್ಪನ್‌ಪೇಟೆಯ ಅಭಿವೃದ್ಧಿ ಮಾಡಲಾಗುವುದು. ನಾಲ್ಕು ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳನ್ನು ಸಂಪರ್ಕಿಸುವ ವಿನಾಯಕ ಸರ್ಕಲ್‌ಗೆ…

Read More

ಉದ್ಯೋಗದಲ್ಲಿ ಕನ್ನಡಿಗರಿಗೆ ಶೇಕಡಾ ತೊಂಬತ್ತರಷ್ಟು ಮೀಸಲಾತಿ ನೀಡಲಿ – ಶಾಸಕ ಬೇಳೂರು ಗೋಪಾಲಕೃಷ್ಣ

ಉದ್ಯೋಗದಲ್ಲಿ ಕನ್ನಡಿಗರಿಗೆ ಶೇಕಡಾ ತೊಂಬತ್ತರಷ್ಟು ಮೀಸಲಾತಿ ನೀಡಲಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದಲ್ಲಿ ಹಲವು ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಅವಕಾಶಗಳು ಕಡಿಮೆಯಾಗುತ್ತಿವೆ. ಹೊರ ರಾಜ್ಯದವರು ಕೆಲಸ ಪಡೆಯುತ್ತಿರುವುದಕ್ಕೆ ಕಾರಣ ನಮ್ಮದೇ ನಿರ್ಲಕ್ಷ್ಯ. ಸರ್ಕಾರದ ನಿಯಮಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡುವ ಶಿಫಾರಸು ಈಗಾಗಲೇ ಮಾಡಲಾಗಿದೆ. ಕೈಗಾರಿಕೆ, ಬ್ಯಾಂಕ್, ಶಿಕ್ಷಣ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸ್ಥಳೀಯ ಯುವಕರಿಗೆ ಶೇ. 90 ಉದ್ಯೋಗಾವಕಾಶ ಒದಗಿಸಿದರೆ ನಾಡು ನಿಜವಾದ ಅರ್ಥದಲ್ಲಿ ಅಭಿವೃದ್ಧಿಯಾಗುತ್ತದೆ,” ಎಂದು ಸಾಗರ…

Read More