Headlines

ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ಸಾಗರ: “ನಮ್ಮ ದೇಶದಲ್ಲಿ ಇದ್ದುಕೊಂಡು ಪಾಕಿಸ್ತಾನ ಜಿಂದಾಬಾದ್ ಎನ್ನುವವರು ದೇಶದ್ರೋಹಿಗಳು. ಅವರಿಗೆ ಈ ನೆಲದಲ್ಲಿ ಬದುಕುವ ಹಕ್ಕಿಲ್ಲ. ಅಂತಹವರನ್ನು ಗುಂಡಿಕ್ಕಿ ಕೊಲ್ಲಬೇಕು” ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಾಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, “ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಅತ್ಯಂತ ಖಂಡನೀಯ ಕೃತ್ಯ. ಇಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಈ…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ

ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ ಹೊಸನಗರ ; ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು, ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರಾಗಿ ಕೋಡೂರು ಬಿ.ಜಿ. ಚಂದ್ರಮೌಳಿ, ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್, ಕೆಂಚನಾಲ ಉಬೇದ್ದುಲ್ಲಾ ಷರೀಫ್, ಜಯನಗರ ಚನ್ನಬಸವ, ಬಾಳೂರು ಲೀಲಾವತಿ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹೊಸನಗರ ಪಟ್ಟಣದ ಎಂ.ಪಿ.ಸುರೇಶ್, ಸದಾಶಿವ ಶ್ರೇಷ್ಟಿ, ರಿಪ್ಪನ್‌ಪೇಟೆಯ ಮಧುಸೂಧನ್…

Read More

ಸಾಗರ ತಾಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ

ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ: ಹಾಲಪ್ಪ ಘೋಷಣೆ ಸಾಗರ ತಾಲ್ಲೂಕನ್ನು ಜಿಲ್ಲೆಯಾಗಿ ಮಾಡೋದಕ್ಕೆ ಒತ್ತಾಯ ಹೆಚ್ಚಾಗಿದೆ. ನಿನ್ನೆಯಷ್ಟೇ ಸಾಗರ ನಾಗರೀಕರು ಈ ಸಂಬಂಧ ಸಭೆ ನಡೆಸಿ, ಮಹತ್ವದ ಚರ್ಚೆಯನ್ನು ನಡೆಸಲಾಗಿದೆ. ಮತ್ತೊಂದೆಡೆ ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಪರಿವರ್ತನೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ…

Read More

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ ರಿಪ್ಪನ್‌ಪೇಟೆ:– ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಹೊತ್ತಿನಲ್ಲಿ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ರಾಜಬೀದಿ ಉತ್ಸವದ ಅಂಗವಾಗಿ ಗಣಪತಿ ಸ್ವಾಮಿಯ ರಥವನ್ನು ಭಕ್ತರು ಅದ್ಧೂರಿಯಾಗಿ ಅಲಂಕರಿಸಿದ್ದು,…

Read More

ರಿಪ್ಪನ್‌ಪೇಟೆ | ಗ್ರಾಮ ಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ

ರಿಪ್ಪನ್‌ಪೇಟೆ | ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್‌ಪೇಟೆ : ಪಟ್ಟಣದ ಸ್ಥಳೀಯ ರಾಜಕೀಯದಲ್ಲಿ ಗಮನ ಸೆಳೆಯುವಂತಹ ಬೆಳವಣಿಗೆಯೊಂದರಲ್ಲಿ ರಿಪ್ಪನ್‌ಪೇಟೆ ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಗೃಹ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಧ್ವಜವನ್ನು ಹಿಡಿದು ಪಕ್ಷದ ಸದಸ್ಯತ್ವ ಪಡೆದರು….

Read More

ಸಾಗರ ತಾಲ್ಲೂಕಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್ ಮೀಡಿಯಂ ತರಗತಿಗೆ ಅನುಮತಿ!

ಸಾಗರ ತಾಲ್ಲೂಕಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್ ಮೀಡಿಯಂ ತರಗತಿಗೆ ಅನುಮತಿ! ಶಿವಮೊಗ್ಗ ಜಿಲ್ಲೆ, ಸಾಗರ: ಸಾಗರ ತಾಲ್ಲೂಕಿನ ಶಿಕ್ಷಣ ಪ್ರೇಮಿಗಳಿಗೆ ಸಂತಸದ ಸುದ್ದಿಯಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನಿರಂತರ ಪ್ರಯತ್ನ ಫಲ ನೀಡಿದ್ದು, ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿದೆ. 2025-26ನೇ ಶೈಕ್ಷಣಿಕ ವರ್ಷದಿಂದ ಈ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ದ್ವಿಭಾಷಾ ಮಾಧ್ಯಮದಡಿ ಇಂಗ್ಲಿಷ್‌ ತರಗತಿಗಳನ್ನೂ ಆರಂಭಿಸಲು…

Read More

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು :‌ ಬೇಳೂರು ಗೋಪಾಲಕೃಷ್ಣ

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು :‌ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ: ಸಮಾಜದಲ್ಲಿ ನೊಂದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಹಾಗೂ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ಒದಗಿಸಿ ಸುಸಂಸ್ಕೃತ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಅವರು ಭಾನುವಾರ ಪಟ್ಟಣದ ವಿಶ್ವಮಾನವ ಸಭಾಂಗಣದಲ್ಲಿ ಹೊಸನಗರ ತಾಲ್ಲೂಕ್ ಗಂಗಾಮತಸ್ಥರ ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ತಾಲ್ಲೂಕ್…

Read More

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ನಡೆಸಲಾಗುತ್ತಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಾಗಿರುವ ಈ ಸೇತುವೆಯ ಉದ್ಘಾಟನೆ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಆಗ್ರಹಿಸಿದ್ದು, ತಮಗೆ ಈವರೆಗೂ ಆಹ್ವಾನ ಪತ್ರಿಕೆ ನೀಡಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ಸೇತುವೆ ಆ ಭಾಗದ ಜನರಿಗೆ…

Read More

ಮಕ್ಕಳು ಅಸ್ವಸ್ಥ  ಪ್ರಕರಣ – ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಅಂಗನವಾಡಿಯ 13 ಮಕ್ಕಳು ಅಸ್ವಸ್ಥ – ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ ; ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ 10ಕ್ಕೂ ಹೆಚ್ಚು ಮಕ್ಕಳು ವಾಂತಿ ಹಾಗೂ ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಲಾ ಮಕ್ಕಳನ್ನು  ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ ಮಕ್ಕಳು ವಿಟಮಿನ್ ಡ್ರಾಪ್ ಯಡವಟ್ಟಿನಿಂದ…

Read More

ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು

ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು ಹೊಸನಗರ : ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಬಾರಿ ಮಳೆಯಿಂದ ಮನೆಯೊಂದು ಕುಸಿತವಾಗಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸಿಲ್ದಾರ್ ರಶ್ಮಿ ಹಾಲೇಶ್ ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸೀತಮ್ಮ ಕೋಂ ಗಿರೀಶ್ ಎಂಬುವವರ…

Read More
Exit mobile version