Headlines

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ. ಮಾಧ್ಯಮ ವರದಿಗಳನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು (OSD) ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಸೂಚನೆಯ…

Read More

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ 

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ  ಶಿವಮೊಗ್ಗ: ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ  ವೃದ್ಧೆಯನ್ನು ಕಂಬಕ್ಕೆ ಕಟ್ಟಿ  ಹಲ್ಲೆ ನಡೆಸಿರುವ  ಘಟನೆ ಆನಂದಪುರ‌ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ 67 ವರ್ಷದ ಹುಚ್ಚಮ್ಮ ಎಂಬವವರ ಮನೆಯ ಮುಂದೆ ನೆರೆಮನೆಯವರಾದ ಪ್ರೇಮಾ ಕಸ ತಂದು ಹಾಕಿದ್ದಳು. ಇದನ್ನು  ಪ್ರಶ್ನೆ ಮಾಡಿದಕ್ಕೆ   ಮಂಜುನಾಥ್ , ದರ್ಶನ್ ಹಾಗೂ ಪ್ರೇಮಾ  ಹುಚ್ಚಮ್ಮ ಗೆ ಕೆಟ್ಟದಾಗಿ…

Read More