Headlines

ಹೊಸನಗರ | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ

ಹೊಸನಗರ | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ HOSANAGARA | ಸಿದ್ದರಾಮಯ್ಯನವರ ಸರ್ಕಾರದ ಆಡಳಿತದಲ್ಲಿ ದಿನನಿತ್ಯ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಜನಸಾಮಾನ್ಯರಿಗೆ ವಂಚನೆ ಮಾಡುತ್ತಿದೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಹೇಳಿದರು. ಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದ ವತಿಯಿಂದ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ತಾಲ್ಲೂಕು ಇಲಾಖೆಯ ಸಹಾಯಕ ಗ್ರೇಡ್ 2ತಹಶೀಲ್ದಾರ್ ರಾಕೇಶ್ ಅವರು ಬಿಟ್ಟೋರಿಗೆ ಮನವಿ ಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಹೃದಯಾಘಾತ…

Read More

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.!

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.! ಶಿವಮೊಗ್ಗ : ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವಂತೆ ಓಪನ್ ಆಫರ್ ಅನ್ನು ನೀಡಿದ್ದಾರೆ. ಪುರದಾಳು ಗ್ರಾಮದ ಬಾರೆಹಳ್ಳ ಮತ್ತು ಹಾಯ್​ಹೊಳೆ ಕೆರೆಗಳ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪುರದಾಳು ಗ್ರಾಮ ಸರ್ಕಾರಿ ಶಾಲೆಯಲ್ಲಿ ಭಾಷಣದಲ್ಲಿ ಅವರು ಮಾತನಾಡಿ ಚುನಾವಣೆ ಬಂದಾಗ ನಮಗೆ ಕಷ್ಟ ಆಗುತ್ತದೆ. ಅದಕ್ಕೆ ಶಾರದಕ್ಕನವರಿಗೆ ಹೇಳೋದು,…

Read More

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಹೊಸನಗರ: ಅತಿ ಶೀಘ್ರದಲ್ಲೇ ಪಂಚಾಯತಿ ಚುನಾವಣೆಗಳು ಘೋಷಣೆಯಾಗುವ ಕಾಲ ಸನ್ನಿಹಿತವಾದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ರಾಜ್ಯಾಧ್ಯಕ್ಷ , ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲು ಕರೆ ನೀಡಿದ್ದು ಆ ಮೂಲಕ ರಾಜ್ಯಾದ್ಯಂತ ಸಂಘಟನೆಗೆ ಪಕ್ಷ ಮುಂದಾಗಿದ್ದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ರಾಮಕೃಷ್ಣ ತಿಳಿಸಿದರು. ಬುಧವಾರ ಪಟ್ಟಣದ ಶೀತಲ್ ಹೋಟಲ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪಕ್ಷದ ನೂತನ ಕಾರ್ಯಕರ್ತರ ಸದಸ್ಯತ್ವ…

Read More

ಎಡಿಜಿಪಿ ಚಂದ್ರಶೇಖರವರನ್ನು ಸೇವೆಯಿಂದ ವಜಾಗೊಳಿಸುವಂತೆ ಹೊಸನಗರ ತಾಲ್ಲೂಕು ಜೆಡಿಎಸ್‌ ಆಗ್ರಹ

ಎಡಿಜಿಪಿ ಚಂದ್ರಶೇಖರವರನ್ನು ಸೇವೆಯಿಂದ ವಜಾಗೊಳಿಸುವಂತೆ ಹೊಸನಗರ ತಾಲ್ಲೂಕು ಜೆಡಿಎಸ್‌ ಆಗ್ರಹ ರಿಪ್ಪನ್‌ಪೇಟೆ : ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಬೃಹತ್ ಕೈಗಾರಿಕಾ ಹಾಗೂ ಉಕ್ಕು ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಕೀಳು ಮಟ್ಟದ ಪದ ಬಳಸಿ ಅವಮಾನ ಮಾಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ರವರನ್ನು ಸೇವೆಯಿಂದ ವಜಾಗೊಳಿಸುವಂತೆ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಹಾಗೂ ತಾಲೂಕ್ ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ…

Read More
Exit mobile version