Headlines

ಉಕ್ಕಡ ಮಗುಚಿ ನೀರುಪಾಲಾಗಿದ್ದ ಯುವಕನ ಶವ ಪತ್ತೆ – ಮುಳುಗು ತಜ್ಞ ಈಶ್ವರ್ ಮಲ್ಪೆ ನೇತ್ರತ್ವದ ಕಾರ್ಯಾಚರಣೆ

ಹೊಸನಗರ : ಹೊಳೆ ದಾಟುವಾಗ ಉಕ್ಕಡ ಮಗುಚಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾರೆ. ಮುಳುಗು ತಜ್ಞ ಈ‍ಶ್ವರ್‌ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. ಉಕ್ಕಡ ಮಗುಚಿ ಪೂರ್ಣೇಶ್‌ (22) ನಾಪತ್ತೆಯಾಗಿದ್ದರು. ಇವತ್ತು ಬೆಳಗ್ಗೆ ಮೃತದೇಹ ಹೊರ ತೆಗೆಯಲಾಗಿದೆ. ಮೃತದೇಹ ಕಂಡು ಪೂರ್ಣೇಶ್‌ ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಹೊಸನಗರ ತಾಲೂಕು ಬಂಟೋಡಿಯಲ್ಲಿ ಉಕ್ಕಡ ಮಗುಚಿ ಪೂರ್ಣೇಶ್ ನಾಪತ್ತೆಯಾಗಿದ್ದರು. ಶರತ್‌ ಮತ್ತು ರಂಜನ್‌ ಪಾರಾಗಿದ್ದರು. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ…

Read More

ಸಿಗಂದೂರು ಬಳಿಯಲ್ಲಿ ತೆಪ್ಪ‌ ಮುಳುಗಿ‌ ಮೂವರು ಯುವಕರು ಕಣ್ಮರೆ

ಸಿಗಂದೂರು ಬಳಿಯಲ್ಲಿ ತೆಪ್ಪ‌ ಮುಳುಗಿ‌ ಮೂವರು ಕಣ್ಮರೆ ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಕಣ್ಮರೆಯಾಗಿರುವ ಘಟನೆ ಇಂದು ಸಂಜೆ ನಡೆದಿದೆ. ಸಿಗಂದೂರು ಸಮೀಪದ ಕಳಸವಳ್ಳಿಯಲ್ಲಿ ಇವತ್ತು ಘಟನೆ ಸಂಭವಿಸಿದ್ದು ಮೂವರು ಯುವಕರು ಕಣ್ಮರೆಯಾಗಿದ್ದಾರೆ. ಚೇತನ್‌, ಸಂದೀಪ್‌ ಮತ್ತು ರಾಜು ಎಂಬುವವರು ಕಣ್ಮರೆಯಾಗಿದ್ದಾರೆ.ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರಾದ ಯುವಕರು ಕಣ್ಮರೆಯಾಗಿದ್ದಾರೆ. ತೆಪ್ಪದಲ್ಲಿ ಐವರು ಯುವಕರು ತೆರಳುತಿದ್ದು ಈ ವೇಳೆಯಲ್ಲಿ ತೆಪ್ಪ ಮಗುಚಿ ಮೂವರು ಕಣ್ಮರೆಯಾಗಿದ್ದಾರೆ ಇನ್ನಿಬ್ಬರು ಈಜಿ ದಡ ಸೇರಿದ್ದಾರೆ ಎನ್ನಲಾಗುತ್ತಿದೆ. ಸಿಗಂದೂರು,…

Read More
Exit mobile version