Headlines

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ ಶಿವಮೊಗ್ಗ, ಜುಲೈ 24: ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುತ್ತಿದ್ದವರು ಸೇರಿದ್ದಾರೆ. ಘಟನೆ ವಿವರ: ಸಾಗರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಲಾರಿ ನಡುವೆ 08:30ರ…

Read More

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ ಅಂತ್ಯಸಂಸ್ಕಾರ ನೆರವೇರಿದ ನಂತರ, ಗಂಭೀರ ಆರೋಪಗಳ ಹಿನ್ನೆಲೆ ಆನಂದಪುರ ಪೊಲೀಸರು ಪತಿ ಶ್ರೀಕಾಂತ್ ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕವಳ್ಳಿ ಗ್ರಾಮದಲ್ಲಿ ದಂಪತಿಗಳ ನಡುವೆ ನಡೆದ ಗಂಭೀರ ಕುಟುಂಬ ಕಲಹದ ಪರಿಣಾಮವಾಗಿ ಪತ್ನಿ ಗಿರಿಜಾ (38) ದುರ್ಘಟನೆಯಿಂದ ಮೃತಪಟ್ಟಿದ್ದು, ಪತಿ ಶ್ರೀಕಾಂತ್…

Read More

ಗಾಂಜಾ ಮಾರುತ್ತಿದ್ದ ಯುವಕನ ಬಂಧನ

ಗಾಂಜಾ ಮಾರುತ್ತಿದ್ದ ಯುವಕನ ಬಂಧನ ಶಿವಮೊಗ್ಗ : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರೆಚಟ್ನಳ್ಳಿಯ ಹೊನ್ನಾಳ್ಳಿ ರಸ್ತೆಗೆ ಹೊಂದಿಕೊಂಡಂತಿರುವ ಲೇಕ್ ವ್ಯೂ ರೆಸಿಡೆನ್ಸಿ ಸಮೀಪ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಪಟ್ಟಣದ ಟಿಪ್ಪುನಗರ 4 ನೇ ಕ್ರಾಸ್ ನಿವಾಸಿ, ಚಾಲಕ ವೃತ್ತಿ ಮಾಡುವ ಮೊಹಮ್ಮದ್ ಜಮೀರ್ ಅಹಮದ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಜು. 1…

Read More

ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ  ಚಿಕನ್ ಪ್ರಿಯರು..

ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ  ಚಿಕನ್ ಪ್ರಿಯರು.. ಶಿವಮೊಗ್ಗ – ಕಡೂರಿನಿಂದ ಸಾಗರಕ್ಕೆ ಹೊರಟಿದ್ದ ಕೋಳಿ ತುಂಬಿದ್ದ ಕ್ಯಾಂಟರ್ ಲಾರಿ‌ ಪಲ್ಟಿಯಾಗಿ ನೂರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕು ಆನಂದಪುರಂ ಬಳಿಯ ಮುಂಬಾಳು ಕೆರೆ ಏರಿ ಮೇಲೆ‌ ಇಂದು ಬೆಳಗ್ಗೆ ನಡೆದಿದೆ. ಸಾಗರ ತಾಜ್ ಟ್ರೇಡರ್ಸ್​ಗೆ ಕಡೂರಿನಿಂದ ಸುಮಾರು ನಾಲ್ಕೂವರೆ ಟನ್​ನಷ್ಟು ಕೋಳಿ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಕಾರು ಅಡ್ಡ ಬಂದ ಕಾರಣ ಕ್ಯಾಂಟರ್ ಲಾರಿ…

Read More

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ 

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ  ಶಿವಮೊಗ್ಗ: ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ  ವೃದ್ಧೆಯನ್ನು ಕಂಬಕ್ಕೆ ಕಟ್ಟಿ  ಹಲ್ಲೆ ನಡೆಸಿರುವ  ಘಟನೆ ಆನಂದಪುರ‌ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ 67 ವರ್ಷದ ಹುಚ್ಚಮ್ಮ ಎಂಬವವರ ಮನೆಯ ಮುಂದೆ ನೆರೆಮನೆಯವರಾದ ಪ್ರೇಮಾ ಕಸ ತಂದು ಹಾಕಿದ್ದಳು. ಇದನ್ನು  ಪ್ರಶ್ನೆ ಮಾಡಿದಕ್ಕೆ   ಮಂಜುನಾಥ್ , ದರ್ಶನ್ ಹಾಗೂ ಪ್ರೇಮಾ  ಹುಚ್ಚಮ್ಮ ಗೆ ಕೆಟ್ಟದಾಗಿ…

Read More

ANANDAPURA | ಗಾಂಜಾ ಅಮಲಿನಲ್ಲಿದ್ದ ಲಾರಿ ಚಾಲಕ ವಶಕ್ಕೆ

ANANDAPURA | ಗಾಂಜಾ ಅಮಲಿನಲ್ಲಿದ್ದ ಲಾರಿ ಚಾಲಕ ವಶಕ್ಕೆ ಗಾಂಜಾ ಸೇವಿಸಿ ವಾಹನ ಚಲಾಯಿಸುತಿದ್ದ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ಆನಂದಪುರ ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಆನಂದಪುರ ಪೊಲೀಸ್ ಠಾಣೆಯ ಮುಂಭಾಗ ವಾಹನಗಳ ತಪಾಸಣೆ ನಡೆಸುತ್ತಿರುವಾಗ ಸಾಗರ ಕಡೆಯಿಂದ ಲಾರಿಯೊಂದು ಅಡ್ಡದಿಡ್ಡಿಯಾಗಿ ಚಾಲನೆ ಮಾಡಿಕೊಂಡು ಬರುತ್ತಿರುವುದನ್ನು ಗಮನಿಸಿದ ಪಿಎಸ್ಐ ಪ್ರವೀಣ್ ಮತ್ತು ತಂಡ ವಾಹನವನ್ನು ನಿಲ್ಲಿಸಿ ವಿಚಾರಿಸಿದಾಗ…

Read More

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ರಾಜು ರೆಡ್ಡಿ ಬೆನ್ನೂರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ…

Read More

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ ಆನಂದಪುರ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ಪ್ರವೀಣ್ ಎಸ್ ಪಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದರು ಸದರಿ ಆದೇಶದಂತೆ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ…

Read More

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ ರಿಪ್ಪನ್ ಪೇಟೆ : ಸಮೀಪದ ಅಮೃತ ಗ್ರಾಪಂ ವತಿಯಿಂದ ಆಯೋಜಿಸಿದ್ದ ವರ್ಗಾವಣೆ ಹೊಂದಿದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರವೀಣ್ ಎಸ್ ಪಿ ಹಾಗೂ ಉಪ ವಲಯ ಅರಣ್ಯಧಿಕಾರಿ ಅಕ್ಷಯ್ ಕುಮಾರ್ ರವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿ ಗೌರವಿಸಿದರು. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಜನರ ಜನ ಮಾನಸದಲ್ಲಿ ಉಳಿದ ದಕ್ಷ ಅಧಿಕಾರಿ ಪ್ರವೀಣ್ ಎಸ್ ಪಿ ಯವರು ಇಂದು ಅವರ…

Read More

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸಿ ಶಹಬ್ಬಾಸಗಿರಿ ಪಡೆದು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ಸನ್ನಡತೆಯ ದಕ್ಷ ಅಧಿಕಾರಿ ಪಿಎಸ್‍ಐ ಪ್ರವೀಣ್ ಮಾದರಿ ಅಧಿಕಾರಿಯಾಗಿದ್ದಾರೆ. ಹೌದು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿರುವ ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ…

Read More