Headlines

ಶ್ರೀಗಂಧ ಮರ ಕಳ್ಳತನ ಪ್ರಕರಣದಲ್ಲಿ ಬಟ್ಟೆಮಲ್ಲಪ್ಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಶ್ರೀಗಂಧ ಮರ ಕಡಿತಲೆ ಪ್ರಕರಣದಲ್ಲಿ ಬಟ್ಟೆಮಲ್ಲಪ್ಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಆಯನೂರು ವ್ಯಾಪ್ತಿಯ ಹಣಗೆರೆ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಸಿರಿಗೆರೆ ಪರಿಮಿತಿಯಲ್ಲಿ ದಾಖಲಾಗಿದ್ದ ಶ್ರೀಗಂಧ ಮರ ಕಡಿದ ಪ್ರಕರಣದಲ್ಲಿ ಮೂರನೇ ಆರೋಪಿಯನ್ನು ರಿಪ್ಪನ್ ಪೇಟೆ ಸಮೀಪದ ಬಟ್ಟೆಮಲ್ಲಪ್ಪದಲ್ಲಿ ಬಂಧಿಸಿರುವ ಘಟನೆ ನಡೆದಿದೆ. ದಿನಾಂಕ 5-09 – 2024 ರಂದು ಅಕ್ರಮ ಶ್ರೀಗಂಧ ಮರಗಳ ಕಡಿತಲೆ ಪ್ರಕರಣ ಸಿರಿಗೆರೆ ವಲಯದಲ್ಲಿ ದಾಖಲಾಗಿತ್ತು.  ಈ ಪ್ರಕರಣ ದಾಖಲಾದ ನಂತರ ಮೂರನೇ ಆರೋಪಿ ತಲೆಮರಿಸಿಕೊಂಡಿದ್ದ. ಇದೀಗ ಕಾರ್ಯಾಚರಣೆ ನಡೆಸಿದ…

Read More

ಗಾಂಧೀ ಮತ್ತು ಸೇವೆ ಸಾರ್ವಕಾಲಿಕ ಸತ್ಯಗಳು – ಮಂಜುನಾಥ. ಕೆ. ಆರ್

ಗಾಂಧೀ ಮತ್ತು ಸೇವೆ ಸಾರ್ವಕಾಲಿಕ ಸತ್ಯಗಳು – ಮಂಜುನಾಥ. ಕೆ. ಆರ್ ಬಟ್ಟೆಮಲ್ಲಪ್ಪ : ಸೇವೆ ಮತ್ತು ಅಹಿಂಸೆ ತತ್ವಗಳು ಜಗತ್ತಿಗೆ ಗಾಂಧೀಜಿ ನೀಡಿದ ಸಾರ್ವಕಾಲಿಕ ಸತ್ಯಗಳು ಎಂದು ಹರಿದ್ರಾವತಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ್ ಕೆ. ಆರ್ ಅಭಿಪ್ರಾಯಪಟ್ಟರು. ಇಂದು ಮಹಾತ್ಮ ಗಾಂಧೀ ಮತ್ತು ಶಾಸ್ತ್ರೀ ಜಿಯವರ ಜಯಂತಿ ಅಂಗವಾಗಿ ಬಟ್ಟೆಮಲ್ಲಪ್ಪ ಸರ್ಕಲನಲ್ಲಿ ಶ್ರೀ ವ್ಯಾಸ ಮಹರ್ಷಿ ಗುರುಕುಲ ಹಾಗೂ ಚೆನ್ನಮ್ಮಾಜಿ ಪ್ರೌಢ ಶಾಲೆ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಶ್ರಮದಿನವನ್ನು ಉದ್ಘಾಟಿಸಿ ಅವರು ಮಾತನಾಡಿ ಗಾಂಧೀಜಿ ಅವರ…

Read More