ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ MLA Gopalakrishna Beluru visited the families of road accident victim Archana Jain and offered condolences and financial assistance. ಸಾಗರ: ತಾಲೂಕಿನ ನೆಲ್ಲಿಬೀಡು ಸಮೀಪ ಇತ್ತೀಚೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಳೂರು ಗ್ರಾಮದ ಯುವತಿ ಅರ್ಚನಾ ಜೈನ್ ಅವರ ಕುಟುಂಬವನ್ನು ಶಾಸಕ ಬಿ. ಗೋಪಾಲಕೃಷ್ಣ ಬೆಳೂರು ಭೇಟಿ ಮಾಡಿ ಸಾಂತ್ವನ ಹೇಳಿದರು. ಮರಳು ಸಾಗಿಸುತ್ತಿದ್ದ ಟಿಪ್ಪರ್‌ವೊಂದು…

Read More

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara allegedly died by suicide after harassment and blackmail by a youth in Bengaluru. HSR Layout police have registered a case and are investigating. ಬೆಂಗಳೂರು: ಯುವಕನೊಬ್ಬನ ಕಿರುಕುಳ ಹಾಗೂ ಬ್ಲ್ಯಾಕ್‌ಮೇಲ್‌ನಿಂದ ಬೇಸತ್ತು ಸಾಗರ ಮೂಲದ 22 ವರ್ಷದ ಯುವತಿ ಬೆಂಗಳೂರಿನ ಅಗರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

Read More