Headlines

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್ ಧರ್ಮಸ್ಥಳ ಅನನ್ಯ ಪ್ರಕರಣ – ಸುಜಾತ ಭಟ್ ಬಂಡವಾಳ ಬಯಲಿಗೆಳೆದು ಪ್ರಕರಣಕ್ಕೆ ತಿರುವು ತಂದ ಮೊದಲ ಮಾಧ್ಯಮ ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ .. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ (SIT) ಮುಂದುವರಿಸಿದೆ. ಈ ಪ್ರಕರಣದ ಹಿಂದೆ ಬಹುಭಾಷಾ ನಟನ ಸಹೋದರನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಐಟಿ ನೋಟಿಸ್…

Read More

ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ

ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ ಧಾರ್ಮಿಕ ಕ್ಷೇತ್ರಗಳ ವಿರುದ್ಧ ದಬ್ಬಾಳಿಕೆ ಶತ-ಶತಮಾನಗಳಿಂದಲ್ಲೂ ನಡೆಯುತ್ತ ಬಂದಿದ್ದು ಹಿಂದುಗಳು ಪೂಜಿಸುವ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ ಎಂದು ಮಂಗಳೂರಿನ ಪ್ರಖ್ಯಾತ ಅಂಕಣ ಬರಹಗಾರರು ಮತ್ತು ಹಿಂದೂ ವಾಗ್ಮಿ ಆದರ್ಶ ಗೋಖಲೆ ಹೇಳಿದರು. ಹೊಸನಗರದಲ್ಲಿ ಹಿಂದೂ ಮಹಾ ಧರ್ಮಸ್ಥಳ ಭಕ್ತಾಧಿಗಳು ವೇದಿಕೆಯಿಂದ ಕೊಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ಶ್ರೀಧರ್ಮಸ್ಥಳ ಮಂಜುನಾಥ ಸ್ವಾಮಿ ಪುಣ್ಯ ಸನ್ನಿಧಿಗೆ ಕಳಂಕ ತಂದಿರುವವರ…

Read More
Exit mobile version