ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ

ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ ಎಂ ಅವರು ವಾದ ಮಂಡಿಸಿದ್ದರು. ಶಿವಮೊಗ್ಗ : ಗಾಂಜಾ ಮಾರಾಟ ಪ್ರಕರಣದಲ್ಲಿ ತಾಯಿ, ಮಗನಿಗೆ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂನ್ 13 ರಂದು ತೀರ್ಪು ನೀಡಿದೆ. ಶಿಕಾರಿಪುರ ಪಟ್ಟಣದ ನಿವಾಸಿಗಳಾದ ಯಾಸಿರ್ ಪಾಷಾ (27) ಹಾಗೂ…

Read More

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ₹14.70 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ ಆರೋಪಿ. ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ…

Read More

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ಶವ ಪರೀಕ್ಷೆ ವರದಿ ನೀಡುವುದಕ್ಕಾಗಿ ಮಂಗಳವಾರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವೈದ್ಯರನ್ನು…

Read More

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ ಶಿಕಾರಿಪುರ: ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಮಾಲೀಕರು ತಮ್ಮ ಮನೆಯಲ್ಲಿಟ್ಟಿದ್ದ 11 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದು, ಆತನ ಸುಳಿವು ಸಿಗದ ಹಿನ್ನೆಲೆ ಅಂಗಡಿ ಮಾಲೀಕ ದೂರು ನೀಡಿದ್ದಾರೆ. ಮೇ 2ರಂದು ಮಧ್ಯಾಹ್ನದ ಅಡುಗೆ ಮಾಡುವಂತೆ ಸೂಚಿಸಿ ಸೆಯನ್‌ ಸಿಂಗ್‌ ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಂದ್ರ ಎಂಬಾತನಿಗೆ ಮನೆ ಬೀಗ ಕೊಟ್ಟು ಕಳುಹಿಸಿದ್ದರು.ಸಂಜೆ 4 ಗಂಟೆಯಾದರು ಮಹೇಂದ್ರ ಅಂಗಡಿಗೆ ಹಿಂತಿರುಗಿರಲಿಲ್ಲ. ಕರೆ ಮಾಡಿದಾಗ…

Read More

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ ಶಿಕಾರಿಪುರ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಕೆಸರಗಟ್ಟೆ ಮೀಸಲು ಅರಣ್ಯ ಪ್ರದೇಶದ ಸೇತುವೆ ಬಳಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಇಎನ್‌ ಅಪರಾಧ ಠಾಣೆಯ ಪೊಲೀಸರು ಈಚೆಗೆ ಬಂಧಿಸಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಮಲ್ಲಾಪುರ ಗ್ರಾಮದ ನಿವಾಸಿಗಳಾದ ಮೊಹಮ್ಮದ್‌ ಮುಜೀಬ್ (23), ಹಜರತ್ ಉಸ್ಮಾನ್ (26), ಶಿವಮೊಗ್ಗದ ಅಣ್ಣಾನಗರ ನಿವಾಸಿ ಸಲ್ಮಾನ್ ಇ.(28) ಹಾಗೂ ಶಿಕಾರಿಪುರದ ಜಟ್‌ಪಟ್‌ ನಗರದ ಮೊಹಮ್ಮದ್‌ ಕೈಫ್‌ (21) ಬಂಧಿತರು. ಡಿವೈಎಸ್‌ಪಿ ಕೆ.ಕೃಷ್ಣಮೂರ್ತಿ ನೇತೃತ್ವದ…

Read More

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!!

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!! ಭಿನ್ನಕೋಮಿನ ಯುವಕರ ಮಧ್ಯೆ ಕ್ಷುಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಶನಿವಾರ (ಮಾ.15) ರಾತ್ರಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ನಡೆದಿದೆ. ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ವಾಹನ ದಟ್ಟಣೆ ಹೆಚ್ಚಾದ ಸಂದರ್ಭದಲ್ಲಿ ಬೈಕ್ ನ ಹಾರ್ನ್ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಯುವಕರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭ ಘಟನೆ ನಡೆದ…

Read More

ಬಿ ವೈ ವಿಜಯೇಂದ್ರ ಕಾರಿಗೆ ಲಾರಿಗೆ ಡಿಕ್ಕಿ – ನಡೆದಿದ್ದೇನು.!!?

ಬಿ ವೈ ವಿಜಯೇಂದ್ರ ಕಾರಿಗೆ ಲಾರಿಗೆ ಡಿಕ್ಕಿ – ನಡೆದಿದ್ದೇನು.!!? ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ನಿನ್ನೆ ರಾತ್ರಿ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿನ್ನೆ (ಶುಕ್ರವಾರ) ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರು…

Read More

ತೋಟದಲ್ಲಿ ಮೇಕೆ ಮೇಯಿಸುತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ – ಕ್ಷುಲ್ಲಕ ಕಾರಣಕ್ಕೆ ವಿಕೃತಿ ಮೆರೆದ ಪಾಪಿಗಳು

ತೋಟದಲ್ಲಿ ಮೇಕೆ ಮೇಯಿಸುತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ – ಕ್ಷುಲ್ಲಕ ಕಾರಣಕ್ಕೆ ವಿಕೃತಿ ಮೆರೆದ ಪಾಪಿಗಳು ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತೋಟದಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ 50 ವರ್ಷದ ದಲಿತ ಮಹಿಳೆ ಮೇಲೆ ತೋಟದ ಮಾಲೀಕ ಹಲ್ಲೆ ನಡೆಸಿದ್ದಾನೆ.ಅವರನ್ನು ಸ್ಥಳೀಯರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೋಟದಲ್ಲಿ ಮಹಿಳೆ ಮೇಕೆಗಳನ್ನ ಮೇಯಿಸುತ್ತಿದ್ದಾಳೆಂದು ಆಕ್ರೋಶಗೊಂಡ…

Read More

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು ಶಿಕಾರಿಪುರ : ಅನೈತಿಕ ಸಂಬಂಧದ ವಿಚಾರಕ್ಕೆ ರಾತ್ರಿ ಇಡೀ ನಡೆದ ಜಗಳ ತಾರಕಕ್ಕೇರಿ ಪತಿ ಕಂದಲಿಯಿಂದ ಕೊಚ್ಚಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಂಬೆಳಿಗ್ಗೆ ಶಿಕಾರಿಪುರ ಟೌನ್ ರಾಘವೇಂದ್ರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ರೇಣುಕಾ (40) ಕೊಲೆಯಾದ ದುರ್ದೈವಿ. ಈಕೆಯನ್ನು ಪತಿ ನಾಗರಾಜ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ….

Read More

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ

ಸಹೋದರಿಯ ಪ್ರೀತಿಗೆ ಅಡ್ಡಿಯಾದ ತಂದೆಯನ್ನು ಸುತ್ತಿಗೆಯಲ್ಲಿ ಹೊಡೆದು ಹತ್ಯೆಗೈದ ಮಗ ಸಹೋದರಿಯ ಪ್ರೀತಿಗೆ ಒಪ್ಪದ ತಂದೆಯನ್ನು ಮಗನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಸಂಬಂಧಿಕರೊಬ್ಬರ ಮಗನನ್ನು ಪ್ರೀತಿಸುತಿದ್ದ ಮಗಳಿಗೆ ಹಿಂಸೆ ನೀಡುತ್ತಿದ್ದ ತಂದೆಯನ್ನು ಮಗ ಕೊಲೆ ಮಾಡಿದ್ದಾನೆ. ಸಹೋದರಿಯ ಪ್ರೀತಿಯನ್ನು ತಂದೆಯ ಬಳಿ ಒಪ್ಪಿಸಲು ಹೋದ ಮಗನ ನಡುವೆ ನಡೆದ  ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಜಗಳದಲ್ಲಿ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಮುಸ್ತಾಫ ಬೇಗ್(42) ಸಾವನ್ನಪ್ಪಿದ್ದಾನೆ.ಶಾಹಿದ್…

Read More