Headlines

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮಾದಕ ವಸ್ತು ಗಾಂಜಾ  ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ ₹25,000 ದಂಡ ವಿಧಿಸಿ ಆದೇಶಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪು ನೀಡಿದೆ.2022ರ ಜುಲೈ 12ರಂದು ದಾಖಲಾಗಿದ್ದ ಪ್ರಕರಣದ ಕುರಿತಾಗಿ ಕೋರ್ಟ್ ಈ…

Read More

SHIVAMOGGA | ಪತ್ನಿ ಮತ್ತು ಅತ್ತೆಯ ಕೊಲೆಗೆ ಯತ್ನಿಸಿದವನಿಗೆ ಶಿಕ್ಷೆ ಪ್ರಕಟ

SHIVAMOGGA | ಪತ್ನಿ ಮತ್ತು ಅತ್ತೆಯ ಕೊಲೆಗೆ ಯತ್ನಿಸಿದವನಿಗೆ ಶಿಕ್ಷೆ ಪ್ರಕಟ ಶಿವಮೊಗ್ಗ: ವಿಚ್ಛೇದಿತ  ಪತ್ನಿಯ ಮನೆಗೆ ತೆರಳಿ ಆಕೆ ಮತ್ತು ಆಕೆಯ ತಾಯಿಯನ್ನು ಕೊಲೆ ಮಾಡುವ ಉದ್ದೇಶದಿಂದ  ಚಾಕುವಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದ ಪತಿಗೆ ಜಿಲ್ಲಾ ನ್ಯಾಯಾಲಯ  ೨ ವರ್ಷ ಸಾದಾ ಕಾರಾಗೃಹವಾಸ ಶಿಕ್ಷೆ ಮತ್ತು ರೂ ೨೦ ಸಾವಿರ  ರೂ. ದಂಡ ವಿಧಿಸಿ ತೀರ್ಪು ನೀಡಿದೆ. ವಿದ್ಯಾನಗರದ ವಾಸಿ ರಾಘವೇಂದ್ರ (೩೮) ಶಿಕ್ಷಗೊಳಗಾದವನು.  ಈತನು, ತನ್ನ ಹೆಂಡತಿಯೊಂದಿಗೆ ವಿಚ್ಛೇದನ ಮಾಡಿಕೊಂಡಿದ್ದು, ಇಬ್ಬರೂ ಪ್ರತ್ಯೇಕವಾಗಿ ವಾಸವಿದ್ದರು….

Read More
Exit mobile version