Headlines

ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ

ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು…

Read More

ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ

ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಂಕಿತ ಮಂಗನ ಖಾಯಿಲೆಗೆ(KFD) ಎಂಟು ವರ್ಷದ ಬಾಲಕ ಬಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಚಿತ್ (08) ಎಂಬ ಬಾಲಕ ಕೆಎಫ್ ಡಿ ಗೆ ಬಲಿಯಾಗಿದ್ದಾನೆ ಎಂದು ಕುಟುಂಬದ ಮೂಲಗಳು  ತಿಳಿಸಿದೆ. ಕಳೆದ 15 ದಿನಗಳ ಹಿಂದೆ ರಚಿತ್ ಮತ್ತು ಆತನ ಸಹೋದರಿಗೆ ಜ್ವರ ಕಾಣಿಸಿಕೊಂಡಿತ್ತು. ಇಬ್ಬರನ್ನೂ. ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರಿಗೂ ಪರೀಕ್ಷೆಗೆ ಒಳಪಡಿಸಲಾಗಿತ್ತು.  ಸಹೋದರಿಗೆ ಮೊದಲು ಕೆಎಫ್…

Read More

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್ ಶಿವಮೊಗ್ಗ : ಜಾಹೀರಾತು ಫಲಕಗಳ ನಿರ್ವಹಣೆ ಮೊತ್ತದ ಬಿಡುಗಡೆಗೆ ಗುತ್ತಿಗೆ ಸಂಸ್ಥೆಯಿಂದ ₹1 ಲಕ್ಷ ಲಂಚ ಪಡೆಯುತ್ತಿದ್ದ ಇಲ್ಲಿನ ಸ್ಮಾರ್ಟ್ ಸಿಟಿ ಸಂಸ್ಥೆಯ ಚೀಫ್ ಎಂಜಿನಿಯರ್ ಎಂ.ಕೃಷ್ಣಪ್ಪ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಎಕ್ಸ್‌ಟ್ರೀಮ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ 2019ರಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆಯಿಂದ ನಗರದಲ್ಲಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್ ಜಾಹೀರಾತಿಗೆ ಟೆಂಡರ್ ಪಡೆದುಕೊಂಡು ಕೆಲಸ ಮುಗಿಸಿ ಐದು ವರ್ಷ ಕಾಲ…

Read More

ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ

ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ ಶಿವಮೊಗ್ಗ ಏಪ್ರಿಲ್ 05: : ಭದ್ರಾವತಿ ತಾಲೂಕು ಕಲ್ಲಹಳ್ಳಿ ಗ್ರಾಮದ ಮುರುಗ ಎಲ್. ಬಿನ್ ಲಕ್ಷ್ಮಣ ಎಂಬ ವ್ಯಕ್ತಿ 2021ರಲ್ಲಿ ಓಮಿನಿ ವ್ಯಾನ್ ಮೂಲಕ ಆಂದ್ರದ ರಾಜಮಂಡ್ರಿಯಿಂದ 50 ಕೆ.ಜಿ.430 ಗ್ರಾಂ ತೂಕದ ಒಣ ಗಾಂಜಾವನ್ನು ಕಾನೂನು ಬಾಹಿರವಾಗಿ ಸಾಕಾಣಿಕೆ ಮಾಡುವಾಗ ಸೊರಬ ವಲಯ ಅಬಕಾರಿ ನಿರೀಕ್ಷಕರ ತಂಡವು ಸೆರೆಹಿಡಿದು, ಪ್ರಕರಣ ದಾಖಲಿಸಿಕೊಂಡು ಕಲಂ: 8(ಸಿ), 20(ii)(ಸಿ), 20(ಬಿ), 25 ಎನ್.ಡಿ.ಪಿ.ಎಸ್. ಕಾಯ್ದೆ 1985 ರಡಿಯಲ್ಲಿ…

Read More

RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್” ಲೋಕಾರ್ಪಣೆ

RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್” ಲೋಕಾರ್ಪಣೆ ರಿಪ್ಪನ್ ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್‌ ಹಾಲ್ ” ನ್ನು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರೂ ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು. ಎಸ್ ಆರ್ ಗ್ರೂಪ್ಸ್ ನ ಮಾಲೀಕರರಾದ ಆರ್ ರವಿಚಂದ್ರ ಮಾಲೀಕತ್ವದ ಎಸ್ ಆರ್ ಕನ್ವೆನ್ಷನ್‌ ಹಾಲ್ ನ್ನು ಟೇಪ್ ಕತ್ತರಿಸುವ ಮೂಲಕ ಶಾಸಕ…

Read More

ಸ್ನೇಹಿತರಿಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಮಾತಿನ ಚಕಮಕಿ : ಓರ್ವನ ಕೊಲೆಯಲ್ಲಿ ಅಂತ್ಯ

ಸ್ನೇಹಿತರಿಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಮಾತಿನ ಚಕಮಕಿ : ಓರ್ವನ ಕೊಲೆಯಲ್ಲಿ ಅಂತ್ಯ ಶಿವಮೊಗ್ಗ: ಕ್ಷುಲ್ಲಕ ವಿಚಾರಕ್ಕೆ ಇಬ್ಬರು ಮಿತ್ರರಲ್ಲಿ ಮೂಡಿದ ಸಣ್ಣ ಭಿನ್ನಾಭಿಪ್ರಾಯ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಇಲ್ಲಿನ ಸಾಗರ ರಸ್ತೆಯಲ್ಲಿರುವ ತ್ಯಾವರೆಕೊಪ್ಪದಲ್ಲಿ ಬುಧವಾರ ಮಧ್ಯಾಹ್ನ ವೇಳೆ  ಸಂಭವಿಸಿದೆ. ಕೊಲೆಯಾದ ವ್ಯಕ್ತಿಯನ್ನು ದೇವರಾಜು ಬಿನ್ ಚಿನ್ನಕುಳಂದೈ (೩೧) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ವೆಂಕಟೇಶ್ ಬಿನ್ ಚಿನ್ನದೊರೈ ನನ್ನು ಬಂಧಿಸಲಾಗಿದೆ. ಇಬ್ಬರೂ ತಮಿಳು ಜನಾಂಗದವರಾಗಿದ್ದು, ಬಾರ್‍ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದರು.  ಇಂದು ಬೆಳಗ್ಗೆ ಕೆಲಸದ ವೇಳೆ…

Read More

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವಾಗ ಇಣುಕಿ ನೋಡಿದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂದಿಸಿದ್ದಾರೆ. ಗೌರಪುರ ನಿವಾಸಿ ಮನೋಜ್(25) ಬಂಧಿತ ಆರೋಪಿ. ಸೋಮವಾರ ಮಧ್ಯಾಹ್ನ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಆಕೆಯ ಪತಿ ಗಮನಿಸಿದ್ದಾನೆ. ಕೂಡಲೇ ಮನೋಜ್ ಅಲ್ಲಿಂದ ಪರಾರಿಯಾಗಿದ್ದಾನೆ. ಹೊಸಮನೆ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಮನೋಜ್ ನನ್ನು ಬಂಧಿಸಿದ್ದಾರೆ. ಮನೋಜ್ ವಿರುದ್ಧ ಬೆಂಗಳೂರಿನಲ್ಲಿಯೂ…

Read More

ರಿಪ್ಪನ್‌ಪೇಟೆ – ಭಕ್ತವೃಂದದಿಂದ ತ್ರಿವಿಧ ದಾಸೋಹಿ ಶ್ರೀಗಳ 118 ನೇ ಜನ್ಮ ದಿನಾಚರಣೆ

ರಿಪ್ಪನ್‌ಪೇಟೆ – ಭಕ್ತವೃಂದದಿಂದ ತ್ರಿವಿಧ ದಾಸೋಹಿ ಶ್ರೀಗಳ 118 ನೇ ಜನ್ಮ ದಿನಾಚರಣೆ ರಿಪ್ಪನ್‌ಪೇಟೆ : ತ್ರಿವಿಧ ದಾಸೋಹಿ ,ಶತಾಯಿಷಿ ಕಾಯಕಯೋಗಿ ದಿವಂಗತ ಡಾ.ಶಿವಕುಮಾರ ಮಹಾಸ್ವಾಮಿಗಳ ೧೧೮ ನೇ ವರ್ಷದ ಜನ್ಮ ದಿನಾಚರಣೆಯನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಲಾಯಿತು. ರಿಪ್ಪನ್‌ಪೇಟೆ ಭಕ್ತ ಬಳಗದವರು ಇಲ್ಲಿನ  ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಡಾ.ಶಿವಕುಮಾರ ಮಹಾಸ್ವಾಮಿಗಳ ೧೧೮ ನೇ ವರ್ಷದ ಜನ್ಮ ದಿನಾಚರಣೆಯಲ್ಲಿ ಶ್ರೀಗಳವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನುಡಿ ಸೇವೆ ಸಲ್ಲಿಸಿದರು. ಸಾಗರ ನಗರ ಸಭೆಯ ನಿವೃತ್ತ ಸಮುದಾಯ ಸಂಘಟನಾಧಿಕಾರಿ…

Read More

ಈದ್ಗಾ ಮೈದಾನಕ್ಕೆ ಬೇಲಿ – ಸ್ಥಳದಲ್ಲಿ ಬಿಗುವಿನ ವಾತಾವರಣ | ಎಸ್ ಪಿ ಮಿಥುನ್ ಕುಮಾರ್ ಮಧ್ಯಸ್ಥಿಕೆಯಿಂದ ತಿಳಿಗೊಂಡ ಪರಿಸ್ಥಿತಿ

SHIVAMOGGA | ಈದ್ಗಾ ಮೈದಾನಕ್ಕೆ ಬೇಲಿ – ಸ್ಥಳದಲ್ಲಿ ಬಿಗುವಿನ ವಾತಾವರಣ | ಎಸ್ ಪಿ ಮಿಥುನ್ ಕುಮಾರ್ ಮಧ್ಯಸ್ಥಿಕೆಯಿಂದ ತಿಳಿಗೊಂಡ ಪರಿಸ್ಥಿತಿ ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂದಿನ ಮೈದಾನದ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಇಲ್ಲಿನ ಈದ್ಗಾ ಮೈದಾನದಲ್ಲಿ ಹಿಂದೂ ಕಾರ್ಯಕರತರು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆದಿದ್ದು ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ರಂಜಾನ್‌ ಪ್ರಾರ್ಥನೆ ನಂತರ ವಿವಾದಿತ ಮೈದಾನಕ್ಕೆ ಬೇಲಿ ಹಾಕಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಬೇಲಿ ಹಾಕಿದ್ದು ಯಾರು ಎಂದು ಬೇಲಿ…

Read More

ರಿಪ್ಪನ್ ಪೇಟೆಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ

ರಿಪ್ಪನ್ ಪೇಟೆಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ | ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ – ಮುನೀರ್ ಸಖಾಫ಼ಿ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೌಲಾನ ರಫ಼ೀದ್ ಹಜರತ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ…

Read More