Headlines

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ ಶಿವಮೊಗ್ಗ: ೨೦೨೪ ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬನು ೧೫ ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ ಪ್ರಕರಣ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ ೨೦ ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ ೧,೬೧,೦೦೦/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ ೦೨ ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ. ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ…

Read More

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಶಿವಮೊಗ್ಗದ ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಮೆಡಿಕಲ್ ರೆಪ್ರಸೆಂಟೇಟಿವ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು…

Read More

ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ ಅವರು ಜೀನ್ಸ್ ಪ್ಯಾಂಟ್ ಮತ್ತು ಬನಿಯನ್ ಧರಿಸಿದ್ದಾಗಿದ್ದು, ಮುಖ ಮುಚ್ಚಿಕೊಳ್ಳಲು ಬಟ್ಟೆಗಳನ್ನು ಉಪಯೋಗಿಸಿದ್ದರು. ಸೊಂಟದಲ್ಲಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿದ್ದ ಅವರು ಕೈಯಲ್ಲಿ ಟಾರ್ಚ್ ಹಿಡಿದಿದ್ದರು. ಒಬ್ಬನು ಕೈಗೆ ಗ್ಲೌಸ್ ಧರಿಸಿದ್ದಾಗ, ಮತ್ತೊಬ್ಬನು ಬ್ಯಾಗ್ ಹಾಕಿಕೊಂಡಿದ್ದಾನೆ. ಶಿವಮೊಗ್ಗ, ಜುಲೈ 20 – ನಗರದ ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್ ಬಡಾವಣೆಯಲ್ಲಿ ಶನಿವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಹಿಡಿದು ಆರು ದುಷ್ಕರ್ಮಿಗಳು ಓಡಾಡಿದ ಘಟನೆ ಸ್ಥಳೀಯರಲ್ಲಿ ಭಯದ…

Read More

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ ಅಂತ್ಯಸಂಸ್ಕಾರ ನೆರವೇರಿದ ನಂತರ, ಗಂಭೀರ ಆರೋಪಗಳ ಹಿನ್ನೆಲೆ ಆನಂದಪುರ ಪೊಲೀಸರು ಪತಿ ಶ್ರೀಕಾಂತ್ ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕವಳ್ಳಿ ಗ್ರಾಮದಲ್ಲಿ ದಂಪತಿಗಳ ನಡುವೆ ನಡೆದ ಗಂಭೀರ ಕುಟುಂಬ ಕಲಹದ ಪರಿಣಾಮವಾಗಿ ಪತ್ನಿ ಗಿರಿಜಾ (38) ದುರ್ಘಟನೆಯಿಂದ ಮೃತಪಟ್ಟಿದ್ದು, ಪತಿ ಶ್ರೀಕಾಂತ್…

Read More

ಕೋಣಂದೂರು – ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ – ಪ್ರಕರಣ ದಾಖಲು

ಕೋಣಂದೂರಿನ ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ ಶಿವಮೊಗ್ಗ: ಕಾಳುಮೆಣಸು ಪೂರೈಸುವುದಾಗಿ ನಂಬಿಸಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಅಡಿಕೆ ಮಂಡಿಯ ಮಾಲೀಕರೊಬ್ಬರಿಗೆ ₹5 ಲಕ್ಷ ವಂಚನೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ವ್ಯಕ್ತಿಗಳ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಣಂದೂರಿನ ಬಸವನ ಬೀದಿಯಲ್ಲಿ ಅಡಿಕೆ ಮಂಡಿ ನಡೆಸುತ್ತಿರುವ ವ್ಯಕ್ತಿಯು ಕಳೆದ ಒಂದು ವರ್ಷದಿಂದ ಈ ಇಬ್ಬರು ಆರೋಪಿಗಳೊಂದಿಗೆ ವ್ಯಾಪಾರ ಸಂಬಂಧ ಹೊಂದಿದ್ದವರು. ಜುಲೈ 8 ರಂದು ಆರೋಪಿಗಳು ಕಾಳುಮೆಣಸು…

Read More

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ ದೆವ್ವ ಬಿಡಿಸುವ ನೆಪದಲ್ಲಿ ಹಲ್ಲೆ ನಡೆಸಿದ ಅದೇ ಗ್ರಾಮದ ಆಶಾ (35), ಆಕೆಯ ಪತಿ ಸಂತೋಷಕುಮಾರ್ (37) ಹಾಗೂ ಗೀತಮ್ಮ ಅವರ ಪುತ್ರ ಸಂಜಯ್ (20) ಅವರನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ರವಿವಾರ ರಾತ್ರಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಮಹಿಳೆ ಸೋಮವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಜಂಬರಗಟ್ಟೆ ಗ್ರಾಮದ ಗೀತಮ್ಮ (45)…

Read More

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ ಶಿವಮೊಗ್ಗ :  ಜು. 9: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂಬ ವಾಟ್ಸಾಪ್ ಗೆ ಬಂದ ವಂಚಕರ ಸಂದೇಶ ನಂಬಿದ ವ್ಯಕ್ತಿಯೋರ್ವರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಿ ಬಿ ರಸ್ತೆಯ ನಿವಾಸಿ, 30 ವರ್ಷ ವಯೋಮಾನದ ವ್ಯಕ್ತಿಯೇ ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಒಟ್ಟಾರೆ 34,16,000 ರೂ.ಗಳನ್ನು ಸೈಬರ್ ವಂಚಕರು ವಂಚಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ…

Read More

ಆಟೋ ಚಾಲಕನನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದರೋಡೆ

ಆಟೋ ಚಾಲಕನನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದರೋಡೆ ಶಿವಮೊಗ್ಗ : ನಗರದ ಕೆ.ಆರ್. ಪುರಂ ಬಳಿ ಆಟೋ ಚಾಲಕರೊಬ್ಬರನ್ನು ಅಡ್ಡಗಟ್ಟಿ, ಲಕ್ಷಾಂತರ ರೂಪಾಯಿ ನಗದು ದರೋಡೆ ಮಾಡಿದ ಘಟನೆ ನಡೆದಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಿವಮೊಗ್ಗದ ವಿವಿದ ಆಟೋ ಸ್ಟ್ಯಾಂಡ್‌ನ ಚಾಲಕರು ಪ್ರತ್ಯೇಕವಾಗಿ ಮೂರು ಫಂಡ್‌ಗಳನ್ನು ಮಾಡಿಕೊಂಡಿದ್ದರು. ಪ್ರತಿ ಶನಿವಾರ ಈ ಫಂಡ್‌ಗಳಿಗೆ ಹಣ ಹಾಕಿ, ಅಗತ್ಯವಿರುವ ಆಟೋ ಚಾಲಕರಿಗೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದರಂತೆ,…

Read More

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕುಂಸಿ ಗ್ರಾಮದ ಎಕೆ ಕಾಲೋನಿಯಲ್ಲಿ ಶನಿವಾರ ರಾತ್ರಿ ಮಚ್ಚು ಬೀಸಿ ಕೊಲೆ ಮಾಡಿದ್ದ ಆರೋಪಿಗಳನ್ನ‌ ಕುಂಸಿ ಪೊಲೀಸರು ಬಂಧಿಸಿದ್ದಾರೆ. ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ ಪ್ರಕರಣದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಸಿ ಎಕೆ ಕಾಲೋನಿಯಲ್ಲಿ ಶನಿವಾರ ಜೂ.29 ರಂದು ವಾಸು ಯಾನೆ ವಸಂತನ ಕೊಲೆಯಾಗಿತ್ತು.ಈ ಪ್ರಕರಣದ ಆರೋಪಿಗಳಾ ಹರೀಶ…

Read More

ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !!

ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !! ತೀರ್ಥಹಳ್ಳಿ : ನಿಂತಿದ್ದ ಆಟೋವೊಂದಕ್ಕೆ ಸುಜುಕಿ ಕ್ಯಾರಿ ಶಾಮಿಯಾನ ವಾಹನವೊಂದು ಅತೀ ವೇಗವಾಗಿ ಬಂದು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಘಟನೆ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಶುಕ್ರವಾರ ಸಂಜೆ ಮೇಲಿನಕುರುವಳ್ಳಿಯ ರೇಷ್ಮೆ ಫಾರಂ ರಸ್ತೆಯ ಎದುರು ಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಕಟ್ಟೆಹಕ್ಲು ಭಾಗದ ಶಾಮಿಯಾನ ಹಾಕುವ ಗಾಡಿ ಅತ್ಯಂತ ವೇಗವಾಗಿ ಬಂದಿದೆ. ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಆಟೋವೊಂದಕ್ಕೆ ಡಿಕ್ಕಿ ಹೊಡೆದು ಚರಂಡಿಗೆ…

Read More
Exit mobile version