Headlines

ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.!

ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.! ಹೊಸನಗರ : ಬದುಕಿ ಬಾಳಬೇಕಿದ್ದ ಪುಟ್ಟ ಕಂದಮನೊಬ್ಬ ತನ್ನದಲ್ಲದ ತಪ್ಪಿಗೆ ದುರಂತ ಅಂತ್ಯ ಕಂಡ ಕರುಳು ಹಿಂಡುವ ಘಟನೆ ನಡೆದಿದೆ. ಹೊಸನಗರ ತಾಲೂಕು ನಗರ ಸಮೀಪದ ಹಿರೀಮನೆಯಲ್ಲಿ ಕಳೆದ ಅ.24 ಗುರುವಾರ ಇಂತಹ ದುರಂತಕ್ಕೊಂದು ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮ ರಾಜೇಶ್ ಹಾಗು ಅಶ್ವಿನಿ ದಂಪತಿ ಪುತ್ರ ಅಥರ್ವ (2) ಮೃತ ದುರ್ಧೈವಿಯಾಗಿದ್ದಾನೆ. ಶಾಸಕ…

Read More

ಚಿಕ್ಕ ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು

ಚಿಕ್ಕ ಜೇನಿ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ, ಜನ್ನಂಗಿ , ಗ್ರಾಮದ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ನೂರಾರು ಲೋಡ್ ಅಕ್ರಮ ಮರಳು ಶೇಖರಿಸಿದ್ದರೂ ಅಕ್ರಮ ವ್ಯವಹಾರದಲ್ಲಿ ಮೌನ ಸಮ್ಮತಿ ನೀಡಿರುವ ಆಡಳಿತ ವ್ಯವಸ್ಥೆಯಿಂದ ಅಪಾರ ಪ್ರಮಾಣದ ಸಂಪತ್ತು ನಾಶವಾಗುತ್ತಿದೆ. ಶಾಂತಪುರ ಸೇತುವೆಯಿಂದ ಪ್ರಾರಂಭವಾಗಿ ಹತ್ತಾರು ಸ್ಥಳಗಳಲ್ಲಿ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು…

Read More

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಬಂಡೆಕಲ್ಲಿನ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ಜರುಗಿತು. ಇಂದು ಮುಂಜಾನೆಯಿಂದಲೇ ಭಾರಿ ಮಳೆಯ ಮಧ್ಯ  ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ವಿವಿಧಡೆಗಳಿಂದ ಭಕ್ತರು ಜಮಾವಣೆಗೊಂಡು ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಮಳೆಯಲ್ಲಿಯೇ ನಿಂತುಕೊಂಡದ್ದು ವಿಶೇಷವಾಗಿತು. ಬೇಡಿ ಬಂದ ಭಕ್ತರ ಆಶೋತ್ತರಗಳನ್ನು ಈಡೇರಿಸುವ ತಾಯಿ ಜೇನುಕಲ್ಲಮ್ಮ ತಾಯಿಗೆ ಮದುವೆಯಾಗದವರು ಸಂತಾನ…

Read More