Headlines

ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ‌

ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ‌ ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಕೈಗಾರಿಕಾ ತ್ಯಾಜ್ಯವನ್ನು ಎಸೆಯುವ ಮೂಲಕ ಅರಣ್ಯ ಜೀವಿಗಳ ಸಂತತಿಯ ಮೇಲೆ ಪರಿಣಾಮ ಬೀರುವ ಮತ್ತು ಜೀವ ವೈವಿಧ್ಯತೆಯನ್ನು ಕಡಿಮೆ ಮಾಡುವ ಯತ್ನ ಕಿಡಿಗೇಡಿಗಳಿಂದ ನಡೆಯುತ್ತಿದೆ. ಹೌದು ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯಲ್ಲಿ ಅರಣ್ಯ ಪ್ರದೇಶಗಳಲ್ಲಿ ಕೈಗಾರಿಕಾ…

Read More

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್ – ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಆಗುಂಬೆ ಘಾಟಿಯಲ್ಲಿ  ಬೃಹತ್ ಮರವೊಂದು ಅಡ್ಡಲಾಗಿ ರಸ್ತೆಗೆ ಬಿದ್ದ ಪರಿಣಾಮ ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು ಅದರಲ್ಲೂ ಮಣಿಪಾಲ ಆಸ್ಪತ್ರೆಗೆ ಹೋಗುವ ಆಂಬುಲೆನ್ಸ್ ಗಳಿಗೆ ತೊಂದರೆಯಾಗಿದೆ. ಆಗುಂಬೆ ಘಾಟಿಯ ಪ್ರದೇಶದಲ್ಲಿ ಸಂಜೆ ಬಿರುಸಿನ ಗಾಳಿ ಮತ್ತು ಮಳೆಗೆ ಒಂದು ದೊಡ್ಡ ಮರ ರಸ್ತೆ ಮೇಲೆ ಬಿದ್ದ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 169A–ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸುದೀರ್ಘ ಸಮಯದವರೆಗೆ ಉಡುಪಿ ಮತ್ತು…

Read More

ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ

ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ ಶಿವಮೊಗ್ಗ , ಜೂ. 16: ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ, ವೃದ್ದೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟು ಮನೆಯಲ್ಲಿದ್ದ ಇತರೆ ಸದಸ್ಯರಿಗೆ ಸಣ್ಣಪುಟ್ಟ ಗಾಯವಾದ ಘಟನೆ ತಡರಾತ್ರಿ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಅಡಗಡಿ ಗ್ರಾಮದಲ್ಲಿ ನಡೆದಿದೆ. 100 ವರ್ಷದ  ಸಿದ್ದಮ್ಮ ಮೃತಪಟ್ಟವರು.ಇವರು  ಹೊನ್ನಾಳಿ ತಾಲೂಕಿನ ಕುಂಕೋವ ಗ್ರಾಮದ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಅಡಗಡಿ ಗ್ರಾಮದಲ್ಲಿರುವ ಸಂಬಂಧಿ ಹೇಮಾವತಿ ಎಂಬುವರ ಮನೆಗೆ ಆಗಮಿಸಿದ್ದಾಗ ದುರ್ಘಟನೆ…

Read More

ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ

ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ ಎಂ ಅವರು ವಾದ ಮಂಡಿಸಿದ್ದರು. ಶಿವಮೊಗ್ಗ : ಗಾಂಜಾ ಮಾರಾಟ ಪ್ರಕರಣದಲ್ಲಿ ತಾಯಿ, ಮಗನಿಗೆ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂನ್ 13 ರಂದು ತೀರ್ಪು ನೀಡಿದೆ. ಶಿಕಾರಿಪುರ ಪಟ್ಟಣದ ನಿವಾಸಿಗಳಾದ ಯಾಸಿರ್ ಪಾಷಾ (27) ಹಾಗೂ…

Read More

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ರೈಲ್ವೆ ಗೇಟ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.  ರಿಪ್ಪನ ಪೇಟೆ ಯಿಂದ ಆನಂದಪುರ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಆನಂದಪುರದಿಂದ ತೀರ್ಥಹಳ್ಳಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಗೆ ಸಣ್ಣಪುಟ್ಟ…

Read More

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!!

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!! ತೀರ್ಥಹಳ್ಳಿ : ರಾಜ್ಯ ಹೆದ್ದಾರಿ 169 ಎ ಶಿವಮೊಗ್ಗ – ತೀರ್ಥಹಳ್ಳಿ – ಆಗುಂಬೆ – ಮಂಗಳೂರು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ವಾಹನವೊಂದರ ಆಕ್ಸೆಲ್  ಕಡಿತವಾದ್ದರಿಂದ ಘಾಟಿಯ ರಸ್ತೆಯ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಘಾಟಿಯ ಎಂಟನೇ ತಿರುವಿನಲ್ಲಿ ವಾಹನ ಕೆಟ್ಟು ನಿಂತ ಪರಿಣಾಮ ಆಗುಂಬೆ ಘಾಟಿಯ ಎರಡು ಬದಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ನಿನ್ನೆಯಿಂದ ಸಿಕ್ಕಾಪಟ್ಟೆ ಮಳೆ…

Read More

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್, ಶಾಸಕ ಭರತ್ ರೆಡ್ಡಿ, ಕೂಡ್ಲಗಿ ಶಾಸಕ ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಇಡಿ ರೇಡ್ ಮಾಡಲಾಗಿದೆ. ಈ ದಾಳಿ ಲೋಕಸಭಾ…

Read More

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!?

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!? ಹೀಗೆ ಸುಮಾರು 1 ಗಂಟೆಗಳ ಕಾಲ ಮರದ ಕೆಳಗೆ ಮೊಬೈಲ್ಗೆ ಕರೆ ಮಾಡಿ, ಗಲಾಟೆ ಮಾಡಿ, ಬಾಳೆಹಣ್ಣು ನೀಡಿ ಮೊಬೈಲ್ನ್ನು ಹಿಂಪಡೆಯುವ  ಸಾಕಷ್ಟು  ಪ್ರಯತ್ನಗಳು ನಡೆಯಿತು.  ಆದರೆ ಮಂಗ ತನ್ನಷ್ಟಕ್ಕೆ ತಾನು ಮೊಬೈಲ್ ನೋಡುತ್ತಾ ಅದನ್ನು ಕಿವಿಗೆ ಇಟ್ಟುಕೊಂಡು ಸಾಕಷ್ಟು ಚೇಷ್ಟೆ ಮಾಡುತ್ತಿತ್ತು. ಯುವತಿಯೊಬ್ಬರ ಮೊಬೈಲ್​ನ್ನು  ಕಿತ್ತುಕೊಂಡು ಹೋಗಿ ಮರವೇರಿ ಕುಳಿತು ಆಟವಾಡಿಸಿದ ಘಟನೆ ಶಿವಮೊಗ್ಗ ನಗರದ ನಂಜಪ್ಪ ಆಸ್ಪತ್ರೆಯ ಬಳಿಯಲ್ಲಿ ನಡೆದಿದೆ. ನಂಜಪ್ಪ ಆಸ್ಪತ್ರೆಯಲ್ಲಿ ಲ್ಯಾಬ್​ ಟೆಕ್ನಿಷಿಯನ್​ ಕೆಲಸ…

Read More

ಶಿವಮೊಗ್ಗ ಜಿಲ್ಲಾದ್ಯಂತ ಮೀನುಗಾರಿಕೆ ನಿಷೇಧ

ಶಿವಮೊಗ್ಗ ಜಿಲ್ಲಾದ್ಯಂತ ಮೀನುಗಾರಿಕೆ ನಿಷೇಧ ಶಿವಮೊಗ್ಗ – ಮುಂಗಾರು ಮಳೆಗಾಲದಲ್ಲಿ ವಂಶಾಭಿವೃದ್ಧಿ ಚಟುವಟಿಕೆ ನಡೆಯುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಮೀನುಗಾರಿಕೆಯನ್ನು ನಿಷೇದ ಮಾಡಲಾಗಿದೆ ಎಂದು ಮೀನುಗಾರಿಕ ಉಪನಿರ್ದೇಶಕರು ತಿಳಿಸಿದ್ದಾರೆ. ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಾರಿಕೆ (ಮೀನುಗಾರಿಕೆ) ವಂಶಾಭಿವೃದ್ದಿ ಚಟುವಟಿಕೆಗಳು ನಡೆಯವ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದೆ. ಪ್ರತಿ ವರ್ಷದ ಜೂನ್ 1 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ನದಿಗಳು ಮತ್ತು ನದಿಗಳು ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಉಪ…

Read More

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸಿ ಶಹಬ್ಬಾಸಗಿರಿ ಪಡೆದು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ಸನ್ನಡತೆಯ ದಕ್ಷ ಅಧಿಕಾರಿ ಪಿಎಸ್‍ಐ ಪ್ರವೀಣ್ ಮಾದರಿ ಅಧಿಕಾರಿಯಾಗಿದ್ದಾರೆ. ಹೌದು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿರುವ ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ…

Read More
Exit mobile version