Headlines

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ ಮಂಗಳವಾರ ರಾತ್ರಿ ಊಟ ಮಾಡುವಾಗ ಸಾಲಗಾರರ ಕಾಟ ತಾಳಲಾಗುತ್ತಿಲ್ಲ ಎಂದು ಜಗಳವಾಡಿದ್ದಾರೆ ಈ ಸಂಧರ್ಭದಲ್ಲಿ ಮೃತ ವ್ಯಕ್ತಿಯ ತಂದೆ ಅವರನ್ನು ಸಮಾಧಾನ ಪಡಿಸಿದ್ದಾರೆ ನಂತರ  ಮನೆಯಿಂದ ಹೊರಗೆ ಹೋಗಿ ವಿಷ ಸೇವನೆ ಮಾಡಿಕೊಂಡು ಬಂದಿದ್ದಾರೆ. ರಿಪ್ಪನ್ ಪೇಟೆ : ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲ ಮನೆ ನಿವಾಸಿ ಕೃಷಿಕ  ವೆಂಕಟೇಶ್ (49) ಅವರು ಸಾಲ…

Read More

ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ

ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ…

Read More

ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆಯಬೇಕು – ಮಳಲಿ ಶ್ರೀಗಳು

ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆಯಬೇಕು – ಮಳಲಿ ಶ್ರೀಗಳು ರಿಪ್ಪನ್ ಪೇಟೆಯಲ್ಲಿ SSF ವತಿಯಿಂದ ಸೌಹಾರ್ದ ನಡಿಗೆ ರಿಪ್ಪನ್ ಪೇಟೆ : ಮುಸಲ್ಮಾನರ ನಿಷ್ಟೆ , ಕ್ರೈಸ್ತರ ಕರುಣೆ , ಹಿಂದೂಗಳ ಭಾವೈಕ್ಯತಯಿಂದ ಸಮಾಜದಲ್ಲಿ ನಿಜವಾದ ಸೌಹಾರ್ದತೆಯ ಭಾವನೆ ಬೆಳಸಲು ಸಾಧ್ಯ ಎಂದು ಮಳಲಿ ಮಠದ ಪೀಠಾಧ್ಯಕ್ಷರಾದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ SSF ರಾಜ್ಯ ಘಟಕದ ವತಿಯಿಂದ ಆಯೋಜಿಸಲಾದ ಸೌಹಾರ್ದ ನಡಿಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ…

Read More

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು ನಕಲಿ ಚಿನ್ನ ಅಡವಿಟ್ಟು 63 ಕೋಟಿ ರೂಪಾಯಿ ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡಗೆ  ನ್ಯಾಯಾಲಯ ಜಾಮೀನು ನೀಡಿದೆ. ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಐ.ಡಿ. (ಜಾರಿ ನಿರ್ದೇಶನಾಲಯ) ವಶದಲ್ಲಿದ್ದ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ್ ಗೌಡ ಅವರಿಗೆ ಕೊನೆಗೂ ನ್ಯಾಯಾಲಯದ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ…

Read More

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಅರಸಾಳು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಅನ್ನಪೂರ್ಣ ರವರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ :  ಗುರುಗಳಿಗೆ ಈ ಸಮಾಜದಲ್ಲಿ ಉತ್ತಮ ಸ್ಥಾನ ಇದೆ. ಹರ ಮುನಿದರು ಗುರು ಹರಸುವನು, ಕಾಯುವವನು. ಗುರಿಯ ಮುಂದೆ, ಗುರು ಇದ್ದಾಗ ಆ ಕಾರ್ಯ ಸಫಲವಾಗುವುದು. ಹಾಗಾಗಿ ಶಿಕ್ಷಣ ಇಲಾಖೆಯ ಯಶಸ್ವಿ ಕಾರ್ಯಕ್ರಮದ ಹಿಂದೆ ಶಿಕ್ಷಕರ ಛಲ ಮತ್ತು ಆತ್ಮ ವಿಶ್ವಾಸ ಇದೆ ಎಂದು ಹೊಸನಗರ ತಾಲೂಕ್ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹೇಳಿದರು….

Read More

ಸೋರುತಿದೆ ರಾಷ್ಟ್ರಕವಿ ಕುವೆಂಪು ಓದಿದ ಶಾಲೆ

ಸೋರುತಿದೆ ರಾಷ್ಟ್ರಕವಿ ಕುವೆಂಪು ಓದಿದ ಶಾಲೆ ತೀರ್ಥಹಳ್ಳಿ : ರಾಷ್ಟ್ರಕವಿ ಕುವೆಂಪು ಅವರು ಓದಿದ ಶಾಲೆ ಈಗ ನಿರ್ವಹಣೆ ಇಲ್ಲದೆ ಸೋರುತ್ತಿದೆ. ಶತಮಾನದ ಇತಿಹಾಸ ಇದ್ದಂತಹ ಶಾಲೆಯಲ್ಲಿ ಈಗ ಸಂಪೂರ್ಣ ನೀರಿನ ಹೊಳೆ ಹರಿಯುತ್ತಿದೆ. ಸರ್ಕಾರಿ ಶಾಲೆಗೆ ಇದೆಂತಹ ಅವಸ್ಥೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಅಂಚೆ ಕಛೇರಿ ಪಕ್ಕದಲ್ಲಿ ಇರುವ ಶತಮಾನದ ಇತಿಹಾಸ ಹೊಂದಿದ, ಅದರಲ್ಲೂ ರಾಷ್ಟ್ರ ಕವಿ ಕುವೆಂಪು ಅವರು ಓದಿದ್ದ ಶಾಲೆಯಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ ಮಳೆಗಾಲದಲ್ಲಿ ಸೋರುತ್ತಿದೆ. ಶಾಲೆಯಲ್ಲಿ…

Read More

ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ  ಚಿಕನ್ ಪ್ರಿಯರು..

ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ  ಚಿಕನ್ ಪ್ರಿಯರು.. ಶಿವಮೊಗ್ಗ – ಕಡೂರಿನಿಂದ ಸಾಗರಕ್ಕೆ ಹೊರಟಿದ್ದ ಕೋಳಿ ತುಂಬಿದ್ದ ಕ್ಯಾಂಟರ್ ಲಾರಿ‌ ಪಲ್ಟಿಯಾಗಿ ನೂರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕು ಆನಂದಪುರಂ ಬಳಿಯ ಮುಂಬಾಳು ಕೆರೆ ಏರಿ ಮೇಲೆ‌ ಇಂದು ಬೆಳಗ್ಗೆ ನಡೆದಿದೆ. ಸಾಗರ ತಾಜ್ ಟ್ರೇಡರ್ಸ್​ಗೆ ಕಡೂರಿನಿಂದ ಸುಮಾರು ನಾಲ್ಕೂವರೆ ಟನ್​ನಷ್ಟು ಕೋಳಿ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಕಾರು ಅಡ್ಡ ಬಂದ ಕಾರಣ ಕ್ಯಾಂಟರ್ ಲಾರಿ…

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು ಚೆನ್ನಾಗಿ ಓದಿಕೊಳ್ಳುವಂತೆ ಮನೆಯವರು ಹೇಳಿದ ಬುದ್ದಿ ಮಾತಿಗೆ ಮನನೊಂದು ನಿಖಿಲ್ ಆತ್ಮಹ**ತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿವೆ. ಈ ಕುರಿತಂತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ : ಮನೆಯಲ್ಲಿಯೇ ನೇ*ಣು ಬಿಗಿದುಕೊಂಡು ಹೈಸ್ಕೂಲ್ ವಿದ್ಯಾರ್ಥಿಯೋರ್ವ ಆತ್ಮಹ**ತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ ನಡೆದಿದೆ. ನಿಖಿಲ್ (14) ಆತ್ಮಹ**ತ್ಯೆಗೆ ಶರಣಾದ ವಿದ್ಯಾರ್ಥಿ ಎಂದು…

Read More

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ ಕನ್ನಡ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರಾಮಚಂದ್ರ (54) ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು,ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗ್ಯಾರೇಜ್ ರಾಮು ಎಂದೇ ಪ್ರಸಿದ್ದರಾಗಿದ್ದ ಅವರು ಜನಮನ್ನಣೆ ಗಳಿಸಿದ್ದರು. ರಿಪ್ಪನ್ ಪೇಟೆ : ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಹೊಸನಗರ ರಸ್ತೆಯ ನಿವಾಸಿ ರಾಮಚಂದ್ರ (ಗ್ಯಾರೇಜ್ ರಾಮು) ಅನಾರೋಗ್ಯದ. ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲವು…

Read More
Exit mobile version