Headlines

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ದೂನ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್‌ಪೇಟೆ : ಕನ್ನಡ ನಾಡು ನುಡಿ ಜಲ ಸಂಸ್ಕ್ರತಿಯನ್ನು ನಾಡಿನ ಪ್ರತಿಯೊಬ್ಬರು ಪ್ರೀತಿಸಿ ಬೆಳೆಸಿದಾಗ ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳುತ್ತದೆ. ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಇಂದು ಅರಸಾಳು ಗ್ರಾಪಂ ವ್ಯಾಪ್ತಿಯ ದೂನ ಗ್ರಾಮದ…

Read More

ಮನೆಗಳ್ಳತನ ಹಾಗೂ ಬ್ಯಾಗ್ ಕಳವು ಪ್ರಕರಣದ ಆರೋಪಿಗಳ ಬಂಧನ – ಮನೆಗಳ್ಳತನವೆಸಗಿದ್ದ ಐಟಿ ಉದ್ಯೋಗಿ ಅರೆಸ್ಟ್

ಮನೆಗಳ್ಳತನ ಹಾಗೂ ಬ್ಯಾಗ್ ಕಳವು ಪ್ರಕರಣದ ಆರೋಪಿಗಳ ಬಂಧನ – ಮನೆಗಳ್ಳತನವೆಸಗಿದ್ದ ಐಟಿ ಉದ್ಯೋಗಿ ಅರೆಸ್ಟ್ ಹೊಸಮನೆ ಮತ್ತು ನ್ಯೂಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಬ್ಯಾಗ್ ಕಳವು ಮತ್ತು ಮನೆಕಳ್ಳತನ ಪ್ರಕರಣಗಳು ಆಯಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು  ಆರೋಪಿಗಳನ್ನ ಬಂಧಿಸಿ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ನಿವಾಸಿ ಪ್ರಭಾವತಿ ಎಂಬುವರು ಭದ್ರಾವತಿ ಬಸ್ ನಿಲ್ದಾಣಕ್ಕೆ ಬಂದಾಗ  ಮಹಿಳೆಯೊಬ್ಬರು ಬ್ಯಾಗ  ಹಿಡಿದು ಕಳುವಾದ ಪ್ರಕರಣವನ್ನ ಬೇಧಿಸಿದ ಪೊಲೀಸರು‌ 48 ಗಂಟೆಯ ಒಳಗೆ ಆರೋಪಿಯನ್ನ ಬಂಧಿಸಿ 20 ಲಕ್ಷ…

Read More

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA)

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA) 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಕಿರಣ್ ಎಂಬುವರಿಂದ 25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಕಿರಣ್ ಅವರ ಅಜ್ಜ ಮರಣ ಹೊಂದಿದ್ದು, ಅವರ ಹೆಸರಿನಲ್ಲಿರುವ 2 ಎಕರೆ…

Read More

ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!!

ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!! ಮಲೆನಾಡಿನ ಕುಖ್ಯಾತ ಕಳ್ಳರಿಬ್ಬರನ್ನು ಬೆಂಗಳೂರು ಪೋಲಿಸರು ಬಂಧಿಸಿ ಬೆಂಜ್ ,ಸ್ಕೋಡಾ ಕಾರು ಸಮೇತ ಕೋಟ್ಯಾಂತರ ರೂ ನಗದು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಮನೆಯ ಹಿಂಭಾಗದಲ್ಲಿ ಮುಚ್ಚ್ಚಿಟ್ಟಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ತೀರ್ಥಹಳ್ಳಿ ಮೂಲದ ಆರೋಪಿ ಹಾಗೂ ಚಿಕ್ಕಮಗಳೂರಿನ ಆರೋಪಿಯೊಬ್ಬನನ್ನು ಬಂಧಿಸಿ ಐಶರಾಮಿ…

Read More

2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್‌ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ

2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್‌ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ತನಿಖೆ ಕೈಗೆತ್ತಿಕೊಂಡಿರುವ ರಿಪ್ಪನ್‌ಪೇಟೆ ಪೊಲೀಸರು 2 ಸಾವಿರ ಕಿಮೀ ದೂರದ ಜಾರ್ಖಂಡ್ ಗೆ ಕರೆದೊಯ್ದಿದ್ದ ಮೃತದೇಹವನ್ನು ವಾಪಾಸು ಕರೆಸಿರುವ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಉದಯ್ (26)…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ನೆರವೇರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಲಿಂಗಪ್ಪ ಕಗ್ಗಲಿ, ಮೋಹನ್,ಜಯಲಕ್ಷಿ, ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ, ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು.

Read More

ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಗೌಡ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ  17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಬಾಲಕರ ಜಾವಲಿನ್ ಸ್ಪರ್ಧೆಯಲ್ಲಿ ಈತ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಹೆದ್ದಾರಿಪುರದ ಆಶಾ ಮತ್ತು ಈಶ್ವರ್ ದಂಪತಿಗಳ ಪುತ್ರನಾದ ಸಾತ್ವಿಕ್ ಗೌಡ…

Read More

ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.!

ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.! ಹೊಸನಗರ : ಬದುಕಿ ಬಾಳಬೇಕಿದ್ದ ಪುಟ್ಟ ಕಂದಮನೊಬ್ಬ ತನ್ನದಲ್ಲದ ತಪ್ಪಿಗೆ ದುರಂತ ಅಂತ್ಯ ಕಂಡ ಕರುಳು ಹಿಂಡುವ ಘಟನೆ ನಡೆದಿದೆ. ಹೊಸನಗರ ತಾಲೂಕು ನಗರ ಸಮೀಪದ ಹಿರೀಮನೆಯಲ್ಲಿ ಕಳೆದ ಅ.24 ಗುರುವಾರ ಇಂತಹ ದುರಂತಕ್ಕೊಂದು ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮ ರಾಜೇಶ್ ಹಾಗು ಅಶ್ವಿನಿ ದಂಪತಿ ಪುತ್ರ ಅಥರ್ವ (2) ಮೃತ ದುರ್ಧೈವಿಯಾಗಿದ್ದಾನೆ. ಶಾಸಕ…

Read More

RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ

RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ ರಿಪ್ಪನ್ ಪೇಟೆ : ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ಲಕ್ಷ್ಮಿ ಪೂಜೆ ನೆರವೇರಿಸಿರುವ ಮೂಲಕ ಸೌಹಾರ್ಧತೆ ಮೆರೆದಿರುವ ಘಟನೆ ನಡೆದಿದೆ. ತನ್ನು ಅರಸಾಳು ಎಂಬ ಯುವಕ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿರುವ ತನ್ನ ಮೊಬೈಲ್ (‌ತನ್ವಿ ಮೊಬೈಲ್ ವರ್ಲ್ಡ್)‌ ಅಂಗಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು-ಕಾಯಿ ನೈವೇದ್ಯ ಅರ್ಪಿಸುವ ಮೂಲಕ ಪುರೋಹಿತರಾದ ಕೋಡೂರು ಪ್ರಮೋದ…

Read More

RIPPONPETE |ಸರ್ಕಾರಿ ಪದವಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಲಕ್ಷ್ಯ – ಕನ್ನಡಪರ ಹೋರಾಟಗಾರರ ಆಕ್ರೋಶ

ರಿಪ್ಪನ್‌ಪೇಟೆ : ನಾಡಿನಾದ್ಯಂತ ದೀಪಾವಳಿ ಹಬ್ಬದ ನಡುವೆಯೂ ಸಡಗರ ಹಾಗೂ ಸಂಭ್ರದಿಂದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತಿದ್ದು ಅದಕ್ಕೆ ತದ್ವಿರುದ್ಧ ಎಂಬುವಂತೆ ಪ್ರಾಂಶುಪಾಲರ ನಿರ್ಲಕ್ಷ್ಯದಿಂದ 800 ಕ್ಕೂ ಅಧಿಕ ವಿದ್ಯಾರ್ಥಿಗಳಿರುವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸದೇ ನಿರ್ಲಕ್ಷ್ಯ ತೋರಿರುವ ಘಟನೆ ನಡೆದಿದೆ. ಹೌದು ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತಿದ್ದಾರೆ.ಈ ಕಾಲೇಜು ಕಲೆ, ಸಾಹಿತ್ಯ,ವಿಜ್ಞಾನ ಮತ್ತು ಕ್ರೀಡೆಯಲ್ಲಿ ತನ್ನದೇ ಆದ ಛಾಫು…

Read More