Headlines

ಅಡಿಕೆ ಕಳ್ಳತನವೆಸಗಿದ್ದ ಇಬ್ಬರ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು

ಅಡಿಕೆ ಕಳ್ಳತನವೆಸಗಿದ್ದ ಇಬ್ಬರ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು ಶಿವಮೊಗ್ಗ – ಮನೆಯಲ್ಲಿಟ್ಟಿದ್ದ ಅಡಿಕೆ ತುಂಬಿದ ಚೀಲಗಳನ್ನು ಕಳ್ಲತನ ಮಡಿಕೊಂಡು ಹೋಗಲಾಗಿದೆ ಎಂಬ ದೂರಿನನ್ವಯ ಕಾರ್ಯತತ್ಪರರಾದ ಹೊಳೆಹೊನ್ನೂರು ಪೊಲೀಸರು  ಮೂವರನ್ನು ಬಂಧಿಸಿ ಒಟ್ಟು ೬,೯೩,೦೦೦/- ರೂಗಳ ಮಾಲನ್ನು ಅಮಾನತುಪಡಿಸಿಕೊಂಡಿದ್ದಾರೆ. ಡಿ. ೧೯ರಂದು ಈ ಕಳ್ಳತನ ಸಂಭವಿಸಿದೆ ಎಂದು ಶ್ರೀನಿವಾಸಪುರದ ವಾಸಿ ರಮೇಶ್ ಎನ್ನುವವರು ದೂರು ನೀಡಿದ್ದರು. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ   ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.ತನಿಖಾ ತಂಡವು ಜ. ೧೧ರಂದು ಆರೋಪಿತರಾದ ಭದ್ರಾವತಿಯ ಖಾಜಿ ಮೊಹಲ್ಲಾದ, ಪಾಲಿಶ್…

Read More

ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು

ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಮದ್ಯ ಸೇವನೆ ವೇಳೆ ಪ್ರಸ್ತಾಪವಾದ ವಿಷಯದಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ  ಇರಿದು ಗಾಯಗೊಳಿಸಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಜ.೧೩ ರಂದು ಈ ಬಗ್ಗೆ  ಕಿರಣ್ ಎಂಬುವರು ವಿನೋಬನಗರ ಪೊಲೀಸ್  ಠಾಣೆಯಲ್ಲಿ   ಆನಂದ್, ನಿತಿನ್, ಮೋಹನ್, ಮಾಲತೇಶ,, ರಾಕೇಶ್ ಅಡ್ಡು ಎಂಬುವರ ವಿರುದ್ಧ ದೂರು ದಾಖಲಿಸಿದ್ದಾರೆ. ಕಿರಣ್ ಎಂಬುವರ ಸ್ನೇಹಿತನಾದ ಸದಾನಂದ ಇವರಿಗೆ ಆನಂದ ಬಿನ್ ಜಯರಾಮ, ನಿತಿನ್ ಬಿನ್ ನಾಗರಾಜ,…

Read More

ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ

ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ ಶಿವಮೊಗ್ಗ : ಜ. 16: ‘ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ನಿಮಗೆ ಸಮಸ್ಯೆ, ಉಪಟಳ, ಕಿರಿಕಿರಿ ಉಂಟು ಮಾಡಿದರೆ ಕೂಡಲೇ 112 ಸಂಖ್ಯೆಯ ಸಹಾಯವಾಣಿ ಅಥವಾ ಚೆನ್ನಮ್ಮ ಪಡೆಗೆ ಕರೆ ಮಾಡಿ ಮಾಹಿತಿ ನೀಡಿ. ತೊಂದರೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮಹಿಳೆಯರ ರಕ್ಷಣೆಗೆಂದೆ ಜಿಲ್ಲಾ ಪೊಲೀಸ್ ಇಲಾಖೆ ಅಸ್ತಿತ್ವಕ್ಕೆ ತಂದಿರುವ ‘ಚನ್ನಮ್ಮ ಪಡೆ’ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಗ್ರಾಮಾಂತರ ಠಾಣೆ ಸಬ್ ಇನ್ಸ್’ಪೆಕ್ಟರ್…

Read More

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ ಶಿವಮೊಗ್ಗ : ನಗರದಲ್ಲಿ ನಿನ್ನೆ ವ್ಯಾಪಾರಿಯೊಬ್ಬನ ಮೇಲೆ ಹಲ್ಲೆ ಮಾಡಿ, ಆತನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ನಗರದ ಕಸ್ತೂರಿ ಬಾ ರಸ್ತೆಯಲ್ಲಿ ನಡೆದಿದೆ, ವ್ಯಾಪಾರ ಕೇಂದ್ರವಾಗಿರುವ ಮುರುಡೇಶ್ವರ ದೇವಾಲಯದ ಬಳಿ,  ರಾತ್ರಿ ಎಂಟು ಗಂಟೆ ಸುಮಾರಿಗೆ ನಾಲ್ವರು ಇಲ್ಲಿನ ಅಂಗಡಿಯೊಂದರ ಬಳಿ ಬಂದು ವಿಳಾಸ ಕೇಳಿದ್ದಾರೆ. ಅಂಗಡಿಯ ಮಾಲೀಕ ಕೇಳಿದ ವಿಳಾಸ ಎಲ್ಲಿದೆ ಎಂದು ತೋರಿಸಿದ್ದಾನೆ. ಅಲ್ಲಿಗೆ ತೆರಳಿದ ನಾಲ್ವರು ಅಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊರಕ್ಕೆ…

Read More

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನೆಗವಾಡಿ ಗ್ರಾಮ ಸಮೀಪದ ಹಿರೇಮಾಗಡಿ ಕ್ರಾಸ್‌ನ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಜೀಪ್ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಘಟನೆ ನಡೆದಿದೆ. ಕಣಸೋಗಿಯಿಂದ ಎಸ್.ಎನ್. ಕೊಪ್ಪ ಕಡೆಗೆ ಹೋಗುತ್ತಿದ್ದ ಜೀಪ್‌ನಲ್ಲಿ ಕಬ್ಬೂರು, ಕೊಪ್ಪ, ಕಣಸೋಗಿ ಗ್ರಾಮದ 8 ಜನ ಪ್ರಯಾಣಿಸುತ್ತಿದ್ದರು. ಹೆದ್ದಾರಿ ಅಂಚಿನಲ್ಲಿದ್ದ ಸಿಮೆಂಟ್ ಕಂಬಗಳಿಗೆ ಜೀಪ್‌…

Read More

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ ತುಮರಿ : ಸಮೀಪದ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವದ ಮೊದಲ ದಿನ ದಿನ ದೇವಿಗೆ ವಿಶೇಷ ಪೂಜೆ ನೇರವೇರಿತು. ಮಂಗಳವಾರ ಬೆಳಿಗ್ಗೆ 5ರಿಂದ ದೇವಿಗೆ ಪಂಚಾಮೃತ ಅಭಿಷೇಕ. ಮಹಾಭಿಷೇಕ. ಅರ್ಚನೆ ದೇವಿಯ ಮೂಲ ಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿತು. ಹೋಮ ಹವನ ಪೂರ್ವಹುತಿಯಲ್ಲಿ  ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರು ಕುಟುಂಬ ಸಮೇತರಾಗಿ ಭಾಗವಹಿಸಿ, ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಾಗಿಯಾದರು. ಮೊದಲ ದಿನದ…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ  ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದ್ದು, ನಾಲ್ಕು ಮಂದಿಗೆ ಗಾಯಗಳಾಗಿದೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಬೆಜ್ಜವಳ್ಳಿ ಜಾತ್ರೆಗೆ ಹೋಗಿ ವಾಪಸ್‌ ಆಗುತ್ತಿದ್ದ ಮಂಡಗದ್ದೆ ಸಮೀಪದ ದಂಪತಿಗಳಿದ್ದ ಬೈಕ್‌ಗೆ ಮೇಲಿನ ತೂದೂರು, ಬೇಗುವಳ್ಳಿ ನಿವಾಸಿಗಳಿದ್ದ ಬೈಕ್‌ ಹಿಂದಿನಿಂದ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಮಂಡಗದ್ದೆಯ…

Read More

ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಬದಲಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ

ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಬದಲಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಎರಡು ಮೂರು ಸ್ಥಾನ ಬದಲಾವಣೆಗಳು ಆಗುವ ನಿರೀಕ್ಷೆಯಿದೆ ಎಂದು ಶಾಸಕ ಗೋಪಾಲ ಕೃಷ್ಣ ಬೇಳೂರು ಹೇಳಿದರು. ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಿಗಂದೂರು ದೇವಿ ದರ್ಶನ ಮಾಡಿಕೊಂಡು ಬಂದ ಶಾಸಕರು ಮಾಧ್ಯಮಗಳ ಜೊತೆ ಮಾತನಾಡಿ, ಸಂಕ್ರಾಂತಿ ಹಬ್ಬದ ನಂತರ ಯಾವುದೇ ಬದಲಾವಣೆಗಳು ಇಲ್ಲ. ಬದಲಿಗೆ ನಾಗೇಂದ್ರ ಅವರ ಸ್ಥಾನ ಸೇರಿದಂತೆ ಎರಡು ಮೂರು ಸಚಿವರ ಸ್ಥಾನ ಬದಲಾಗುವ ನಿರೀಕ್ಷೆ ಇದೆ…

Read More

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಬಸವನಗುಡಿ ಆವರಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರತಿ ವರ್ಷ ಇವರು ನೀಡುವ ಅನಿತಾಕೌಲ್ ಐಎಎಸ್ ಇವರ ಸ್ಮರಣಾರ್ಥವಾಗಿ ನೀಡುವ 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಶಿಕ್ಷಕಿ ಮತ್ತು ಸಾಹಿತಿ ಅಂಬಿಕಾ ಸಂತೋಷ್‌ಗೆ ನೀಡಿ ಗೌರವಿಸಲಾಯಿತು. ಅಂಬಿಕಾ ಹೊಸನಗರ ತಾಲೂಕಿನ ಗೌಡಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ…

Read More

ಮಹಿಳಾ ಸಾಧಕಿ ಹೊಸನಗರದ ಸೀಮಾ ಕಿರಣ್ ರವರಿಗೆ ರಾಜ್ಯಮಟ್ಟದ “ಚೈತನ್ಯ ಶ್ರೀ 2024” ಪ್ರಶಸ್ತಿ…!

ಮಹಿಳಾ ಸಾಧಕಿ ಹೊಸನಗರದ ಸೀಮಾ ಕಿರಣ್ ರವರಿಗೆ ರಾಜ್ಯಮಟ್ಟದ “ಚೈತನ್ಯ ಶ್ರೀ 2024” ಪ್ರಶಸ್ತಿ…! ಹೊಸನಗರ ತಾಲ್ಲೂಕಿನಲ್ಲಿ ಕಳೆದ ಹತ್ತು ವರ್ಷಗಳಿಂದ ನೊಂದವರ ಧ್ವನಿಯಾಗಿ ಸಮಾಜ ಸೇವೆ ಮೂಲಕ ತಮ್ಮನ್ನು ಗುರುತಿಸಿ ಕೊಂಡಿರುವ.ವೃತ್ತಿಯಲ್ಲಿ ಬ್ಯೂಟೀಷಿಯನ್ ಆಗಿ ಪ್ರವೃತ್ತಿಯಲ್ಲಿ ಸಂಘಟಕಿ ಹಾಗೂ ಹೋರಾಟಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಹೊಸನಗರದ ಸೀಮಾ ಕಿರಣ್ ರವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತುನವರು ಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ಪ್ರಪ್ರಥಮ ಬಾರಿಗೆ ಕೊಡ ಮಾಡಿದ ರಾಜ್ಯಮಟ್ಟದ “ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ…

Read More