Headlines

ಹೊಸನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್ ಹಾಗೂ ಉಬೇದುಲ್ಲಾ ಷರೀಫ್ ನೇಮಕ

ಶಿವಮೊಗ್ಗ: ಜಿಲ್ಲೆಯ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ, ಯುವ ಮುಖಂಡ ನಾಗೋಡಿ ವಿಶ್ವನಾಥ್ ಹಾಗೂ ಕೆಂಚನಾಲ ಗ್ರಾಪಂ ಮಾಜಿ ಅಧ್ಯಕ್ಷ ಉಬೇದುಲ್ಲಾ ಷರೀಫ್ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ( KPCC) ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಶಿಫಾರಸ್ಸಿನ ಮೇರೆಗೆ ಹೊಸನಗರ ಬ್ಲಾಕ್…

Read More

ಮದೀನಾ ಕಾಲೋನಿಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಹಸು – ಮೂಕಪ್ರಾಣಿಯ ನೆರವಿಗೆ ಧಾವಿಸಿದ ಸ್ಥಳೀಯರು

ಮದೀನಾ ಕಾಲೋನಿಯಲ್ಲಿ ಬಾವಿಗೆ ಬಿದ್ದ ಹಸು – ಸ್ಥಳೀಯ ಯುವಕರು , ಅಗ್ನಿಶಾಮಕ ದಳದಿಂದ ರಕ್ಷಣೆ ರಿಪ್ಪನ್ ಪೇಟೆ: ಪಟ್ಟಣದ ಮದೀನಾ ಕಾಲೋನಿಯಲ್ಲಿ ಮಂಗಳವಾರ ಬೆಳಗಿನ ಜಾವ ಅಕಸ್ಮಾತ್ ಸಂಭವಿಸಿದ ಘಟನೆಯಲ್ಲಿ ಹಸುವೊಂದು ಬಾವಿಗೆ ಬಿದ್ದು ಆಕಸ್ಮಿಕವಾಗಿ ಪ್ರಾಣಾಪಾಯಕ್ಕೆ ಸಿಲುಕಿತು. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ತುರ್ತು ಕ್ರಮ ಕೈಗೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ, ಸ್ವತಃ ಸಹಕಾರ ನೀಡಿದ ಕಾರಣದಿಂದ ಹಸು ಸುರಕ್ಷಿತವಾಗಿ ಪಾರಾಯಿತು. ಜುಮ್ಮಾ ಮಸೀದಿ ಹಿಂಭಾಗದ ಪ್ರದೇಶದಲ್ಲಿ ಮೇಯುತ್ತಿದ್ದ ಹಸು, ಅಜಾಗರೂಕತೆಯಿಂದ ಬಾವಿಯೊಳಗೆ…

Read More

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ ರಿಪ್ಪನ್ ಪೇಟೆ : ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವದಲ್ಲಿ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸಿಹಿ ಹಾಗೂ ಪಾನೀಯ ವಿತರಿಸಿ ಸೌಹಾರ್ಧ ಮೆರೆಯಲಾಯಿತು. ಗಣಪತಿಯ ರಾಜಬೀದಿ ಉತ್ಸವ ಹೊಸನಗರ…

Read More

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ ರಿಪ್ಪನ್‌ಪೇಟೆ:– ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಹೊತ್ತಿನಲ್ಲಿ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ರಾಜಬೀದಿ ಉತ್ಸವದ ಅಂಗವಾಗಿ ಗಣಪತಿ ಸ್ವಾಮಿಯ ರಥವನ್ನು ಭಕ್ತರು ಅದ್ಧೂರಿಯಾಗಿ ಅಲಂಕರಿಸಿದ್ದು,…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗ: ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾದ ಗಣಪತಿ ರಾಜಬೀದಿ ಉತ್ಸವವು ಶನಿವಾರ ಬೆಳಿಗ್ಗೆ ಭವ್ಯವಾಗಿ ಆರಂಭವಾಯಿತು. ಬೆಳಿಗ್ಗೆ 11 ಗಂಟೆಗೆ ಗಣಪತಿ ಮೂರ್ತಿಯ ಮೆರವಣಿಗೆ ಜೈಕಾರಗಳ ನಡುವೆ ಪ್ರಾರಂಭಗೊಂಡು ಕೋಟೆ ಮಾರಿಕಾಂಬ ದೇವಾಲಯ ತಲುಪಿದೆ. ಈ ಸಂದರ್ಭದಲ್ಲಿ ಶಾಸಕರಾದ ಚೆನ್ನಬಸಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಎಂ. ಶ್ರೀಕಾಂತ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಹಣ್ಣಿನ ಹಾರ, ಹೂವಿನ ಹಾರಗಳಿಂದ ಅಲಂಕರಿಸಲಾದ ಮೂರ್ತಿಯ ಮೆರವಣಿಗೆಯಲ್ಲಿ…

Read More

ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ

ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ ಹೊಸನಗರ ತಾಲ್ಲೂಕಿನ ಅತ್ಯುತ್ತಮ ಶಿಕ್ಷಕರ ಮತ್ತು ಶಿಕ್ಷಕಿಯರ ಪಟ್ಟಿ ಪ್ರಕಟಗೊಂಡಿದೆ. ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಬ್ಲಾಕ್‌ ಸಮನ್ವಯ ಯೋಜನಾಧಿಕಾರಿಗಳ ಕಚೇರಿಯು ಆಯ್ಕೆಯಾದ ಶಿಕ್ಷಕರ ಹೆಸರುಗಳನ್ನು ಬಹಿರಂಗಪಡಿಸಿದ್ದು, ಸೆಪ್ಟೆಂಬರ್ 6ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆಯಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆಯ್ಕೆಯಾದ ಶಿಕ್ಷಕರು: ಮೋಹಿನಿ ಕೆ.ವಿ – ಸ.ಹಿ.ಪ್ರಾ.ಶಾಲೆ ಕೋಟೆಶಿರೂರು, ಸಂಪೆಕಟ್ಟೆ ಗಾಯತ್ರಿ ಶೆಣೈ – ಸ.ಕಿ.ಪ್ರಾ.ಶಾಲೆ ಹೊಸೂರು, ನಗರ ಚಂದ್ರಶೇಖರ ಹೆಚ್ – ಸ.ಕಿ.ಪ್ರಾ.ಶಾಲೆ ಕೊಡಸೆ,…

Read More

RIPPONPETE | ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು ರಿಪ್ಪನ್ ಪೇಟೆ ; ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಯೊಂದಿಗೆ ಯುವಕನೊಬ್ಬ ಬಾಲ್ಯವಿವಾಹವಾಗಿದ್ದು ಈ ಹಿನ್ನಲೆಯಲ್ಲಿ ಯುವಕನ ವಿರುದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಳ ಗ್ರಾಮದ ಮೋಹನ್‌ಕುಮಾರ್ ಎಂಬುವರು ಅಪ್ರಾಪ್ತೆಯೊಂದಿಗೆ ವಿವಾಹವಾಗಿರುವ ಘಟನೆ ಬಹಿರಂಗವಾಗಿ, ಕಾನೂನು ಕ್ರಮಕ್ಕೆ ದಾರಿ ಮಾಡಿಕೊಟ್ಟಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯೊಂದಿಗೆ ಕಳೆದ ಆಗಸ್ಟ್ 29ರಂದು ದೇವಸ್ಥಾನವೊಂದರಲ್ಲಿ ವಿವಾಹ…

Read More

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …??

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …?? ರಿಪ್ಪನ್‌ಪೇಟೆ : ಪಟ್ಟಣದ ತಿಲಕ್ ಮಂಟಪದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಲಾದ 58ನೇ ವರ್ಷದ ಗಣಪತಿ ವಿಸರ್ಜನ ಪೂರ್ವ ರಾಜಬೀದಿ ಉತ್ಸವ ನಾಳೆ (06-09-2025) ಅದ್ದೂರಿಯಾಗಿ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಅದಾದ ನಂತರ ವೈವಿಧ್ಯಮಯ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಈ ಮೆರವಣಿಗೆಯಲ್ಲಿ…

Read More

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 5ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಬಾರಿ ಜಿಲ್ಲೆಯಿಂದ ಒಟ್ಟು 40 ಮಂದಿ ಶಿಕ್ಷಕ/ಶಿಕ್ಷಕಿಯರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಹೊಸನಗರ ತಾಲೂಕಿನ ಐದು ಜನ ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಜಪ್ಪ ಡಿ , ಶಿಲ್ಪ…

Read More

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು ರಿಪ್ಪನ್ ಪೇಟೆ : ಅವಿವಾಹಿತ ಮಹಿಳೆ ಮೇಲೆ ದೂರದ ಸಂಬಂಧಿ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಪಟ್ಟಣದ ಠಾಣೆಯಲ್ಲಿ ದೂರು ದಾಖಲಾಗಿ ಕೇವಲ ಒಂದು ಗಂಟೆಯೊಳಗೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಆರೋಪಿಯ ಬಂಧಿಸಿ ಜೈಲಿಗಟ್ಟಿರುವ ಘಟನೆ ನಡೆದಿದೆ. ಬೆಳ್ಳೂರು ನಿವಾಸಿ ಪ್ರಕಾಶ್ (40) ಬಂಧಿತ ಆರೋಪಿಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪ್ಱ್ಂ ವ್ಯಾಪ್ತಿಯ ಕಳಸೆ ಗ್ರಾಮದ…

Read More