Headlines

ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ ರಿಪ್ಪನ್‌ಪೇಟೆ : ಬೆಳೆಯುವ ಮಕ್ಕಳಲ್ಲಿ ಕ್ರೀಡಾ ಶಕ್ತಿ ಬೆಳೆಸುವ ಅಗತ್ಯವಿದ್ದು, ಉಲ್ಲಸಿತ ಜೀವನಕ್ಕೆ ಸದೃಢ ಶರೀರಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ. ಇಂದಿನ ಮಕ್ಕಳಲ್ಲಿ ಕ್ರೀಡಾ ಪ್ರವೃತ್ತಿ ಬೆಳೆದು ಬರುವ ಅಗತ್ಯವಿದೆ ಎಂದು ಶಾಸಕ ರಾಜ್ಯ ಅರಣ್ಯ ಅಭಿವೃದ್ದಿ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಶ್ರೀಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿ ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ರೀಡಾಪಟುಗಳನ್ನು ಸನ್ಮಾನಿಸಿ ಮಾತನಾಡಿ, ಮಕ್ಕಳಲ್ಲಿ ಶಿಕ್ಷಣದೊಂದಿಗೆ…

Read More

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ ಮಲೆನಾಡಿನ ಪ್ರದೇಶದಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ರಿಪ್ಪನ್‌ಪೇಟೆ ಪಟ್ಟಣದ ಮೇಲಿನ ಕೆರೆಹಳ್ಳಿ ಹಾಗೂ ಕೆಳಗಿನ ಕೆರೆಹಳ್ಳಿ ಗ್ರಾಮಸ್ತ್ಗರು ತಮ್ಮ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಹಬ್ಬವನ್ನು ಆಚರಿಸಿದರು. ರೈತರು ತಮ್ಮ ಕುಟುಂಬದ ನೇಮ ನಿಷ್ಠೆಯಂತೆ ವರ್ಷವೂ…

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯ ಬಂಧನ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಅ.25 ರಂದು ಮಧ್ಯಾಹ್ನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿ ಬಸ್ ನಿಲ್ದಾಣದಲ್ಲಿ  ಮಾದಕ ವಸ್ತುಗಾಂಜಾವನ್ನು  ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕುಂಸಿ ಪೊಲೀಸರು ಖಡಕ್ ದಾಳಿ ನಡೆಸಿ ಓರ್ವನನ್ನ ಬಂಧಿಸಿದ್ದಾರೆ. ಆರೋಪಿಯಿಂದ ಅಂದಾಜು ಮೌಲ್ಯ 15,000/- ರೂಗಳ 640  ಗ್ರಾಂ ತೂಕದ ಒಣ ಗಾಂಜಾ ಅಮಾನತ್ತು ಪಡಿಸಿಕೊಂಡು ಠಾಣಾ ಗುನ್ನೆ ಸಂಖ್ಯೆ 0213/2024 ಕಲಂ  20(b), 8(c) NDPS…

Read More

ಶಿಗ್ಗಾಂವ್ ಉಪಚುನಾವಣೆ – ಪಕ್ಷೇತರರ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ನಾಮಪತ್ರ ಸಲ್ಲಿಕೆ

ಶಿಗ್ಗಾಂವ್ ಉಪಚುನಾವಣೆ – ಪಕ್ಷೇತರರ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ನಾಮಪತ್ರ ಸಲ್ಲಿಕೆ ಶಿಗ್ಗಾಂವ್ – ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜಿನಾಮೆಯಿಂದ ತೆರವಾಗಿರುವ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದೆ.ಈ ನಡುವೆ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿ ಶಿಗ್ಗಾವ್ ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ಮಾತನಾಡಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದಿನಿ ಕಾಂಗ್ರೆಸ್…

Read More

ANANDAPURA | ಬೈಕ್ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು

ANANDAPURA | ಬೈಕ್ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು TVS ಎಕ್ಸ್‌ಎಲ್‌ ಮತ್ತು ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನದ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆನಂದಪುರ ವ್ಯಾಪ್ತಿಯ ಗೌತಮಪುರದಲ್ಲಿ ಸಂಭವಿಸಿದೆ. ಮೃತರನ್ನು ವಾಸಪ್ಪ (70) ಮತ್ತು ಸತೀಶ್‌ (40) ಎಂದು ಗುರುತಿಸಲಾಗಿದೆ. ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ತೆರಳುತ್ತಿದ್ದ ಟಿವಿಎಸ್ ಎಕ್ಸೆಲ್ ಬೈಕ್ ಹಾಗೂ ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ…

Read More

ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು

ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ವಾಸಿಸುತಿದ್ದ ವೃದ್ದೆಯನ್ನು ಪಿಎಸ್‌ಐ ಪ್ರವೀಣ್ ಹಾಗೂ ಪತ್ರಕರ್ತರು ವೃದ್ದಾಶ್ರಮಕ್ಕೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಭಾಗ್ಯಲಕ್ಷ್ಮಿ ಕೋಂ ನಾರಾಯಣಸ್ವಾಮಿ ಮೂಲತಃ ಅರಸಾಳಿನವರು. ಶಿಕ್ಷಕರಾಗಿದ್ದ ಇವರ ಪತಿ ಕಳೆದ ಕೆಲವು ವರ್ಷಗಳ ಹಿಂದೆ ತೀರಿಕೊಂಡಿದ್ದರು.ಮಕ್ಕಳಿಲ್ಲದ ಅವರು ಕಳೆದ ಎಂಟು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ದುಸ್ತರವಾಗಿರುವ ಈಗಲೋ ಆಗಲೋ…

Read More

ಸರ್ಕಾರಿ ಜಮೀನು ಒತ್ತುವರಿ ತೆರವು

ಸರ್ಕಾರಿ ಜಮೀನು ಒತ್ತುವರಿ ತೆರವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು. ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು  ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು. ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್…

Read More

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು ಆನಂದಪುರ ಸಮೀಪದ ಮಲಂದೂರಿನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ಮಲ್ಲಂದೂರಿನ ಸಂತೋಷ್ ಅಗ್ರೋ ಕಂಪನಿಯ ಕಟ್ಟಡ ನಿರ್ಮಾಣ ಕಾರ್ಯ ನಡೆಸುತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ ತಕ್ಷಣ ಕಾರ್ಮಿಕರು ಅವರನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ ಶಿವಮೊಗ್ಗ : ಬೈಕ್ ಶೋ ರೂಂನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು ಈ ಅವಘಡಕ್ಕೆ ಮಾಜಿ ಉದ್ಯೋಗಿಯೇ ಕಾರಣ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ನಗರದ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ….

Read More

RIPPONPETE | ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ

RIPPONPETE | ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ : 17 ವರ್ಷದ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಪಟ್ಟಣಕ್ಕೆ ಆಗಮಿಸಿದ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಅಕ್ಟೋಬರ್ 18 ಮತ್ತು 19 ರಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ…

Read More
Exit mobile version