ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ

ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ ಟಿ–20 ಅಂಧರ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಮಹಿಳಾ ತಂಡವಾಗಿ ಭಾರತಕ್ಕೆ ಕೀರ್ತಿ ತಂದ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಕೂಡ ಭಾಗಿಯಾಗಿದ್ದರು. ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವ ತಂದುಕೊಟ್ಟ ಈ ಸಾಧನೆಯನ್ನು ಗುರುತಿಸಿ ಹೊಸನಗರ ತಾಲ್ಲೂಕು ತಹಶೀಲ್ದಾರ್ ಭರತ್ ರಾಜ್ ಅವರು ತಾಲ್ಲೂಕು ಆಡಳಿತದ ಪರವಾಗಿ ಕಾವ್ಯಾ ಅವರನ್ನು ಅವರ ಸ್ವಗೃಹವಾದ ಬರುವೆ ಗ್ರಾಮಕ್ಕೆ ಭೇಟಿ ನೀಡಿ ಸನ್ಮಾನಿಸಿದರು. ಕರ್ನಾಟಕದಿಂದ ಈ ವಿಶ್ವಕಪ್ ಚಾಂಪಿಯನ್‌ಷಿಪ್…

Read More

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ ಕಲಾ ಕೌಸ್ತುಭ ಕನ್ನಡ ರಾಜೋತ್ಸವದ ಸಮಾರೋಪ ಸಮಾರಂಭ ರಿಪ್ಪನ್‌ಪೇಟೆ: “ಕನ್ನಡ ನಮ್ಮ ಮಾತೃಭಾಷೆ ಮಾತ್ರವಲ್ಲ, ಭಾವನೆಗಳ ಅಭಿವ್ಯಕ್ತಿ. ಎರಡು ಸಾವಿರ ವರ್ಷಗಳ ಪಾರಂಪರ್ಯ ಹೊಂದಿರುವ ನಮ್ಮ ಕನ್ನಡ ಭಾಷೆ ಅತ್ಯಂತ ಪುರಾತನ,” ಎಂದು ರಾಜ್ಯ ಯುವ ಕರ್ನಾಟಕ ವೇದಿಕೆಯ ಸಂಸ್ಥಾಪಕ-ರಾಜ್ಯಾಧ್ಯಕ್ಷ ಹಾಗೂ ಕನ್ನಡಪರ ಹೋರಾಟಗಾರ, ಬಿಗ್ ಬಾಸ್ 9 ಫೈನಲಿಸ್ಟ್ ರೂಪೇಶ್ ರಾಜಣ್ಣ ಹೇಳಿದ್ದಾರೆ. ಕಲಾಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವ…

Read More

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ತೀರ್ಥಹಳ್ಳಿ: ಪಟ್ಟಣದ ಬಾಳೆಬೈಲು ಆರ್‌ಎಂಸಿ ಯಾರ್ಡ್ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣ ಅಂತ್ಯ…

Read More

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕಿರಣ (26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕಿರಣ್ ಮಧ್ಯಪಾನದ ಚಟ ಹೊಂದಿದ್ದು, ಹಲವಾರು ದಿನಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದನು. ಕುಟುಂಬದವರು ಹಲವು ಬಾರಿ ಚಿಕಿತ್ಸೆ ಮಾಡಿಸಿದರೂ ನೋವು ಕಡಿಮೆಯಾಗಿರಲಿಲ್ಲ. ನವೆಂಬರ್ 19ರ ರಾತ್ರಿ ಊಟದ ನಂತರ ಕಿರಣ್ ಔಷಧಿ ಕುಡಿದು ಮಲಗಿದ್ದ. ನವೆಂಬರ್ 20ರ…

Read More

ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!??

ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!?? ರಿಪ್ಪನ್ ಪೇಟೆ : ಇಲ್ಲಿನ ಗವಟೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಅನುಮಾನಸ್ಪಾದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ತೋಟದ ಕಂದು ದಾಟುವಾಗ ಕೆಳಗೆ ಬಿದ್ದು ಗಾಯಗೊಂಡಿದ್ದ ಎನ್ನಲಾಗುತಿದ್ದು ,…

Read More

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸೋನಾಲಿ ರಿಪ್ಪನ್ ಪೇಟೆ: ಶಾರದಾ ರಾಮಕೃಷ್ಣ ವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಮತ್ತೊಮ್ಮೆ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಿಂಚಿನ ಪ್ರದರ್ಶನ ನೀಡಿ, ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪಟ್ಟಣದ ಶಬರೀಶ ನಗರದ…

Read More

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರು ಗಂಭೀರ!

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರಿಗೆ ಗಾಯ ನಿಶ್ಚಿತಾರ್ಥದ ಫೋಟೋಶೂಟಿಂಗ್ ಕೆಲಸಕ್ಕಾಗಿ ನಾಲ್ವರು ಕ್ರೆಟಾ ಕಾರಿನಲ್ಲಿ ಹೋಗುವಾಗ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಅರ್ಜುನ್ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದಷ್ಟರಲ್ಲಿ ಮೃತಪಟ್ಟಿದ್ದಾರೆ. ಬಳ್ಳಾರಿಯಲ್ಲಿ ನಡೆಯಲಿದ್ದ ನಿಶ್ಚಿತಾರ್ಥ ಕಾರ್ಯಕ್ರಮದ ಫೋಟೋ ಶೂಟಿಂಗ್‌ಗೆ ತೆರಳುತ್ತಿದ್ದ ಶಿವಮೊಗ್ಗದ ಯುವಕರ ಕಾರು ಚಳ್ಳಕೆರೆ ಹತ್ತಿರ ನಿಲ್ಲಿಸಿದ್ದ ಲಾರಿಗೆ ಡಿಕ್ಕಿಯಾಗಿದ್ದು, ಘಟನೆದಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ…

Read More

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ young-woman-who-went-to-college-goes-missing-police-appeal-for-help-in-finding-her ಕಾಲೇಜಿಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 19 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಳೂರು ಠಾಣಾ ವ್ಯಾಪ್ತಿಯ ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಎಂಬುವವರ ಮಗಳು ಈಶಾನ್ಯ ಎಂಬ 19 ವರ್ಷದ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್‌ನಲ್ಲಿದ್ದುಕೊಂಡು ನಗರದ ಸ.ಪ್ರ.ದ.ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಮನೆಯಿಂದ ಕಾಲೇಜ್‌ಗೆ ಹೋಗುವುದಾಗಿ ನ….

Read More

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..!

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..! ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ಬೈಕ್ ಸವಾರ ಹಾಗೂ ಡಿಸೇಲ್  ಟ್ಯಾಂಕರ್  ಲಾರಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 59 ವರ್ಷದ ವೆಂಕಟೇಶ್ ಎನ್ನುವ ಕುಡುವಳ್ಳಿ ಹಿರೇಬೇಯ್ಲಿನ‌ ವ್ಯಕ್ತಿ ಮೃತ ದುರ್ದೇವಿ.   ಡಿಸೇಲ್ ಟ್ಯಾಂಕರ್ ಲಾರಿ ಬೆಜ್ಜವಳ್ಳಿ ಸಮೀಪ ಬಂದಾಗ  ಅರಣ್ಯ ಇಲಾಖೆಯ ನೌಕರ ಎದುರಾದಾಗ…

Read More

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ | ಹಳದಿ ರುದ್ರಾಕ್ಷಿ ಹಲಸಿನ ಪ್ರಭೇದ ಸಂರಕ್ಷಣೆಗೆ ಮಾನ್ಯತೆ ರಿಪ್ಪನ್ ಪೇಟೆ: ನವದೆಹಲಿಯಲ್ಲಿ  ಬುಧವಾರ ನಡೆದ ಸಸ್ಯ ಪ್ರಭೇದಗಳ ಮತ್ತು ರೈತರ ಹಕ್ಕು ಪ್ರಾಧಿಕಾರದ  ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ‘ಜಿನೋಮ್ ಸೇವಿಯರ್ ‘ ಪ್ರಶಸ್ತಿಯನ್ನು  ಅನಂತಮೂರ್ತಿ ಜವಳಿಯವರಿಗೆ ನೀಡಿ…

Read More