Headlines

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ ಶಿವಮೊಗ್ಗ : ಜ. 3: ಹೊಸ ವರ್ಷದ ದಿನದಂದು  ವಿಧಾನ ಪರಿಷತ್ ಸದಸ್ಯ ಡಾ!! ಧನಂಜಯ ಸರ್ಜಿ  ಹೆಸರಿನಲ್ಲಿ, ದುಷ್ಕರ್ಮಿಗಳು ಶಿವಮೊಗ್ಗದ ಮೂವರು ಪ್ರಮುಖರಿಗೆ ಕೋರಿಯರ್ ಮೂಲಕ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನಿಸಿದ್ದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಎನ್ಇಎಸ್ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಡಾ!!  ಅರವಿಂದ್ ಹಾಗೂ ಡಾ!! ಕೆ ಎಸ್ . ಪವಿತ್ರ ಅವರಿಗೆ ತಮ್ಮ ಹೆಸರಿನಲ್ಲಿ ಸ್ವೀಟ್ ಬಾಕ್ಸ್…

Read More
Exit mobile version