ಅನಧಿಕೃತ ಜೇನುತುಪ್ಪ, ವಿನೆಗರ್ ತಯಾರಿಕೆ ಘಟಕದ ಮೇಲೆ ತಹಶೀಲ್ದಾರ್ ದಾಳಿ
ಅನಧಿಕೃತ ಜೇನುತುಪ್ಪ, ವಿನೆಗರ್ ತಯಾರಿಕೆ ಘಟಕದ ಮೇಲೆ ತಹಶೀಲ್ದಾರ್ ದಾಳಿ ಶಿವಮೊಗ್ಗ ಜಿಲ್ಲೆಯ ಕೆಲವು ಕೆಮಿಕಲ್ ಫ್ಯಾಕ್ಟರಿಗಳಲ್ಲಿ ಅನಧಿಕೃತವಾಗಿ ಜೇನುತುಪ್ಪ ಹಾಗೂ ವಿನೆಗರ್ ತಯಾರು ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಹುಲ್ಲತ್ತಿ ಗ್ರಾಮದ ಜೇನುತುಪ್ಪ ಮತ್ತು ವಿನೆಗರ್ ತಯಾರಿಕಾ ಘಟಕಕ್ಕೆ ಅಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಹಾಗೂ ಸಾಗರ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಕೆಮಿಕಲ್ ಫ್ಯಾಕ್ಟರಿಗಳಲ್ಲಿ ಆಹಾರ ಪದಾರ್ಥಗಳು ತಯಾರು ಮಾಡಬಾರದು ಎಂದು…