
ಧರ್ಮಸ್ಥಳ ಅನನ್ಯ ಭಟ್ ಪ್ರಕರಣ – ರಿಪ್ಪನ್ ಪೇಟೆಗೆ ಎಸ್ಐಟಿ ತಂಡ ಭೇಟಿ..!!? ಸುಜಾತ ಭಟ್ ಜಾಡು ಪತ್ತೆಗೆ ಮುಂದಾಯ್ತಾ SIT!!???
ಧರ್ಮಸ್ಥಳ ಅನನ್ಯ ಪ್ರಕರಣ – ರಿಪ್ಪನ್ ಪೇಟೆಗೆ ಎಸ್ಐಟಿ ತಂಡ ಭೇಟಿ..!!? ಸುಜಾತ ಭಟ್ ಜಾಡು ಪತ್ತೆಗೆ ಮುಂದಾಯ್ತಾ SIT!!??? ರಿಪ್ಪನ್ ಪೇಟೆ : ಧರ್ಮಸ್ಥಳದ ಅನನ್ಯ ಭಟ್ ಪ್ರಕರಣ ರಾಜ್ಯದಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೂ ರಿಪ್ಪನ್ ಪೇಟೆಗೂ ಲಿಂಕ್ ಇರುವ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಹಲವು ಸಂಚಲನಕಾರಿ ಸಂಗತಿಗಳು ಬೆಳಕಿಗೆ ತಂದಿತ್ತು,ಹಾಗೇಯೆ ತನಿಖಾ ಪ್ರಕ್ರಿಯೆಯೂ ತೀವ್ರಗತಿಯಲ್ಲಿ ಸಾಗುತ್ತಿದೆ. ಇದೀಗ ಈ ಪ್ರಕರಣದ ತನಿಖೆಗೆ ನಿಯೋಜಿಸಲ್ಪಟ್ಟ ವಿಶೇಷ ತನಿಖಾ ತಂಡ (SIT) ಶಿವಮೊಗ್ಗ ಜಿಲ್ಲೆಯ…