Headlines

ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ – ಸುಮಂಗಳ ದೇವರಾಜ್

ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ – ಸುಮಂಗಳ ದೇವರಾಜ್ ಹುಂಚ : ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಇದರಿಂದ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹುಂಚ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಹೇಳಿದರು. ಸ್ವಚ್ಚತೆಯೆಡೆಗೆ ದಿಟ್ಟ ಹೆಜ್ಜೆ ಎಂಬ ಧ್ಯೇಯ ವಾಕ್ಯದಡಿ ಹುಂಚಾ ಗ್ರಾಪಂ ವತಿಯಿಂದ ಹೊಂಬುಜ ಜೈನ ಮಠ , ಪದ್ಮಾಂಬಾ ಪ್ರೌಡ ಶಾಲೆ ಬಳಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ…

Read More

HUMCHA|ತೋಟಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಾಗಭೂಷಣ್ ರಾವ್ ನಿಧನ

HUMCHA |  ತೋಟಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಾಗಭೂಷಣ್ ರಾವ್ ನಿಧನ ತೋಟಕ್ಕೆ ತೆರಳಿದ್ದ ವೇಳೆಯಲ್ಲಿ ಹೃದಯಾಘಾತಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಗೇರ್ ಗಲ್ ನಲ್ಲಿ ನಡೆದಿದೆ. ಗೇರ್ ಗಲ್ ನಿವಾಸಿ ನಾಗಭೂಷಣ್ ರಾವ್ ಜಿ ಸಿ ಮೃತ ದುರ್ಧೈವಿಯಾಗಿದ್ದಾರೆ. ಮೃತರು ಪ್ರತಿಷ್ಠಿತ ಗೇರ್ ಗೇಲ್ ಕುಟುಂಬದವರು ಆಗಿದ್ದು ಪತ್ನಿ ಪುತ್ರ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ ಇಂದು ಸಂಜೆ ಗೇರ್ ಗಲ್ ನಲ್ಲಿರುವ ತಮ್ಮ…

Read More
Exit mobile version