Headlines

ಸೇವಾಭಾವದಿಂದ ಮೂಡಿ ಬಂದ ‘ನಿಜವಾದ ಹಿಂದುತ್ವ’ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾದರಿ – ನಾಗೇಂದ್ರ ಜೋಗಿ

ಸೇವಾಭಾವದಿಂದ ಮೂಡಿ ಬಂದ ‘ನಿಜವಾದ ಹಿಂದುತ್ವ’ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾದರಿ – ನಾಗೇಂದ್ರ ಜೋಗಿ ನಿಟ್ಟೂರು ಭಾಗದಲ್ಲಿ ಅಭಿವೃದ್ಧಿ ಚುರುಕು – ಶಾಸಕರ ಪ್ರಯತ್ನಕ್ಕೆ ಗ್ರಾಮಸ್ಥರಿಂದ ಕೃತಜ್ಞತೆ ದೇವಸ್ಥಾನಗಳ ಅಭಿವೃದ್ದಿಗೆ ಕ್ಷೇತ್ರದಾದ್ಯಂತ ನಾಲ್ಕು ಕೋಟಿಗೂ ಹೆಚ್ಚು ಅನುದಾನ ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಹಿಂದುತ್ವವನ್ನು ಕೇವಲ ರಾಜಕೀಯ ಘೋಷಣೆ ಅಥವಾ ಪ್ರಚಾರದ ರೂಪದಲ್ಲಿ ಆಚರಿಸುವವರಲ್ಲ, ಬದಲಾಗಿ ಅದನ್ನು ಹೃದಯಪೂರ್ವಕವಾಗಿ ಜೀವನದಲ್ಲಿ ಅಳವಡಿಸಿಕೊಂಡಿರುವ ಉದಾಹರಣೆಯಾಗಿದ್ದಾರೆ ಎಂದು ಕೆಡಿಪಿ ಸದಸ್ಯ ಹಾಗೂ ನಿಟ್ಟೂರು ಬ್ಲಾಕ್…

Read More

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ”

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ” ರಿಪ್ಪನ್‌ಪೇಟೆ – ಮಹಾಮಾರಿ ಕ್ಯಾನ್ಸರ್ ಗೆ ಇನ್ನೂ ಬಾಳಿ ಬದುಕಬೇಕಾಗಿದ್ದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಪಟ್ಟಣದ ವ್ಯಾಪ್ತಿಯಲ್ಲಿ ನಡೆದಿದೆ. ಗವಟೂರು ಗ್ರಾಮದ 33 ವರ್ಷದ ಗೀತಾ ಎಂಬ ಯುವತಿ ಮಹಾಮಾರಿ ಕ್ಯಾನ್ಸರ್‌ನಿಂದ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಪತಿ ಅನಿಲ್ ಕುಮಾರ್ ಅವರನ್ನು ಅಗಲಿದ ಗೀತಾ ಕಳೆದ ಕೆಲವು ತಿಂಗಳಿನಿಂದ ದುಸ್ತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮೂಲತಃ ಆರೋಗ್ಯವಂತಳಾಗಿದ್ದ…

Read More

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ ಕೆರೆಯಲ್ಲಿ ನಡೆದಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ದರ್ಶನ ಪಡೆದು ಹಿಂದಿರುಗುತ್ತಿರುವ ಸಂಧರ್ಭದಲ್ಲಿ ಪಟ್ಟಣದ ಚಿಪ್ಪಿಗರ ಕೆರೆ ಏರಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಸ್ವಿಫ಼್ಟ್ ಕಾರು…

Read More

HUMACHA | ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ – ವಿಷಪ್ರಯೋಗ ಶಂಕೆ!

HUMACHA | ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಕಳೇಬರ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ತೋಟವೊಂದರ ಹೊಂಡದಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂಬರ 52 /2 ರ ರಾಮಪ್ಪ ಬಿನ್ ಮರಿಯಪ್ಪ ಎಂಬುವವರ ಅಡಿಕೆ ತೋಟದ ಹೊಂಡವೊಂದರಲ್ಲಿ ಎರಡು ಕಾಡುಕೋಣಗಳ ಮೃತದೇಹ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಕಾಡುಕೋಣ ಮೃತಪಟ್ಟು ನಾಲ್ಕೈದು ದಿನಗಳಾಗಿರಬಹುದು ಎನ್ನಲಾಗುತಿದ್ದು , ವಿಷಪ್ರಾಶನ…

Read More

ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ಸಾಗರ: “ನಮ್ಮ ದೇಶದಲ್ಲಿ ಇದ್ದುಕೊಂಡು ಪಾಕಿಸ್ತಾನ ಜಿಂದಾಬಾದ್ ಎನ್ನುವವರು ದೇಶದ್ರೋಹಿಗಳು. ಅವರಿಗೆ ಈ ನೆಲದಲ್ಲಿ ಬದುಕುವ ಹಕ್ಕಿಲ್ಲ. ಅಂತಹವರನ್ನು ಗುಂಡಿಕ್ಕಿ ಕೊಲ್ಲಬೇಕು” ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಾಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, “ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಅತ್ಯಂತ ಖಂಡನೀಯ ಕೃತ್ಯ. ಇಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಈ…

Read More

ಉಕ್ಕಡ ಮಗುಚಿ ನೀರುಪಾಲಾಗಿದ್ದ ಯುವಕನ ಶವ ಪತ್ತೆ – ಮುಳುಗು ತಜ್ಞ ಈಶ್ವರ್ ಮಲ್ಪೆ ನೇತ್ರತ್ವದ ಕಾರ್ಯಾಚರಣೆ

ಹೊಸನಗರ : ಹೊಳೆ ದಾಟುವಾಗ ಉಕ್ಕಡ ಮಗುಚಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾರೆ. ಮುಳುಗು ತಜ್ಞ ಈ‍ಶ್ವರ್‌ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. ಉಕ್ಕಡ ಮಗುಚಿ ಪೂರ್ಣೇಶ್‌ (22) ನಾಪತ್ತೆಯಾಗಿದ್ದರು. ಇವತ್ತು ಬೆಳಗ್ಗೆ ಮೃತದೇಹ ಹೊರ ತೆಗೆಯಲಾಗಿದೆ. ಮೃತದೇಹ ಕಂಡು ಪೂರ್ಣೇಶ್‌ ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಹೊಸನಗರ ತಾಲೂಕು ಬಂಟೋಡಿಯಲ್ಲಿ ಉಕ್ಕಡ ಮಗುಚಿ ಪೂರ್ಣೇಶ್ ನಾಪತ್ತೆಯಾಗಿದ್ದರು. ಶರತ್‌ ಮತ್ತು ರಂಜನ್‌ ಪಾರಾಗಿದ್ದರು. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್ ಹಾಗೂ ಉಬೇದುಲ್ಲಾ ಷರೀಫ್ ನೇಮಕ

ಶಿವಮೊಗ್ಗ: ಜಿಲ್ಲೆಯ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ, ಯುವ ಮುಖಂಡ ನಾಗೋಡಿ ವಿಶ್ವನಾಥ್ ಹಾಗೂ ಕೆಂಚನಾಲ ಗ್ರಾಪಂ ಮಾಜಿ ಅಧ್ಯಕ್ಷ ಉಬೇದುಲ್ಲಾ ಷರೀಫ್ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ( KPCC) ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಶಿಫಾರಸ್ಸಿನ ಮೇರೆಗೆ ಹೊಸನಗರ ಬ್ಲಾಕ್…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ

ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ ಹೊಸನಗರ ; ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು, ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರಾಗಿ ಕೋಡೂರು ಬಿ.ಜಿ. ಚಂದ್ರಮೌಳಿ, ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್, ಕೆಂಚನಾಲ ಉಬೇದ್ದುಲ್ಲಾ ಷರೀಫ್, ಜಯನಗರ ಚನ್ನಬಸವ, ಬಾಳೂರು ಲೀಲಾವತಿ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹೊಸನಗರ ಪಟ್ಟಣದ ಎಂ.ಪಿ.ಸುರೇಶ್, ಸದಾಶಿವ ಶ್ರೇಷ್ಟಿ, ರಿಪ್ಪನ್‌ಪೇಟೆಯ ಮಧುಸೂಧನ್…

Read More

ಮದೀನಾ ಕಾಲೋನಿಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಹಸು – ಮೂಕಪ್ರಾಣಿಯ ನೆರವಿಗೆ ಧಾವಿಸಿದ ಸ್ಥಳೀಯರು

ಮದೀನಾ ಕಾಲೋನಿಯಲ್ಲಿ ಬಾವಿಗೆ ಬಿದ್ದ ಹಸು – ಸ್ಥಳೀಯ ಯುವಕರು , ಅಗ್ನಿಶಾಮಕ ದಳದಿಂದ ರಕ್ಷಣೆ ರಿಪ್ಪನ್ ಪೇಟೆ: ಪಟ್ಟಣದ ಮದೀನಾ ಕಾಲೋನಿಯಲ್ಲಿ ಮಂಗಳವಾರ ಬೆಳಗಿನ ಜಾವ ಅಕಸ್ಮಾತ್ ಸಂಭವಿಸಿದ ಘಟನೆಯಲ್ಲಿ ಹಸುವೊಂದು ಬಾವಿಗೆ ಬಿದ್ದು ಆಕಸ್ಮಿಕವಾಗಿ ಪ್ರಾಣಾಪಾಯಕ್ಕೆ ಸಿಲುಕಿತು. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ತುರ್ತು ಕ್ರಮ ಕೈಗೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ, ಸ್ವತಃ ಸಹಕಾರ ನೀಡಿದ ಕಾರಣದಿಂದ ಹಸು ಸುರಕ್ಷಿತವಾಗಿ ಪಾರಾಯಿತು. ಜುಮ್ಮಾ ಮಸೀದಿ ಹಿಂಭಾಗದ ಪ್ರದೇಶದಲ್ಲಿ ಮೇಯುತ್ತಿದ್ದ ಹಸು, ಅಜಾಗರೂಕತೆಯಿಂದ ಬಾವಿಯೊಳಗೆ…

Read More

ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ

ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ ಹೊಸನಗರ ತಾಲ್ಲೂಕಿನ ಅತ್ಯುತ್ತಮ ಶಿಕ್ಷಕರ ಮತ್ತು ಶಿಕ್ಷಕಿಯರ ಪಟ್ಟಿ ಪ್ರಕಟಗೊಂಡಿದೆ. ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಬ್ಲಾಕ್‌ ಸಮನ್ವಯ ಯೋಜನಾಧಿಕಾರಿಗಳ ಕಚೇರಿಯು ಆಯ್ಕೆಯಾದ ಶಿಕ್ಷಕರ ಹೆಸರುಗಳನ್ನು ಬಹಿರಂಗಪಡಿಸಿದ್ದು, ಸೆಪ್ಟೆಂಬರ್ 6ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆಯಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆಯ್ಕೆಯಾದ ಶಿಕ್ಷಕರು: ಮೋಹಿನಿ ಕೆ.ವಿ – ಸ.ಹಿ.ಪ್ರಾ.ಶಾಲೆ ಕೋಟೆಶಿರೂರು, ಸಂಪೆಕಟ್ಟೆ ಗಾಯತ್ರಿ ಶೆಣೈ – ಸ.ಕಿ.ಪ್ರಾ.ಶಾಲೆ ಹೊಸೂರು, ನಗರ ಚಂದ್ರಶೇಖರ ಹೆಚ್ – ಸ.ಕಿ.ಪ್ರಾ.ಶಾಲೆ ಕೊಡಸೆ,…

Read More