ಅಪಘಾತಪಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ.! – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು..!!??

ಅಪಘಾತಪಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ.! – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು..!!?? ಹೊಸನಗರ: ಡಿಸೇಲ್ ಹಾಕಿಸುತ್ತಿದ್ದ ಪಿಕಪ್ ವಾಹನಕ್ಕೆ ರಾಷ್ಟ್ರೀಯ ಪ್ರಕೃತಿ ವಿಕೋಪ‌ ನಿರ್ವಹಣಾ ತಂಡ (NDRF ) ದ ವಾಹನ ಡಿಕ್ಕಿ ಹೊಡೆದಿದ್ದಲ್ಲದೆ, , ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಅದರ ಸಿಬ್ಬಂದಿಗಳು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಮೂಗಿನಲ್ಲಿ ರಕ್ತ ಬರುವ ಹಾಗೇ  NDRF ಸಿಬ್ಬಂದಿಗಳು ಹಲ್ಲೆ ಮಾಡಿದ್ದಾರೆ ಎಂದು ವ್ಯಕ್ತಿ ಆರೋಪಿಸಿದ್ದಾರೆ. ಹೊಸನಗರ ಪೆಟ್ರೋಲ್ ಬಂಕ್…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮುಡುಬ ಗ್ರಾಮದ ಪಾಲಾಕ್ಷಪ್ಪ ಗೌಡ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ಮುಡುಬಾ ಗ್ರಾಮದ ಪಾಲಾಕ್ಷಪ್ಪ ರವರಿಗೆ ಸೇರಿದ 200ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಈ ಅವಘಡದಲ್ಲಿ 50ಕ್ಕೂ ಹೆಚ್ಚು ನೀರಿನ ಪೈಪುಗಳು ಸುಟ್ಟು ಭಸ್ಮವಾಗಿದೆ. ಅವಘಡ ನಡೆದ ಸ್ಥಳದಲ್ಲಿ…

Read More

ಬಡವರ ಜನ ಸಾಮಾನ್ಯರ ಸೇವೆಗೆ ನಾನು ಸದಾ ಸಿದ್ಧ: ಬೇಳೂರು ಗೋಪಾಲಕೃಷ್ಣ

ಬಡವರ ಜನ ಸಾಮಾನ್ಯರ ಸೇವೆಗೆ ನಾನು ಸದಾ ಸಿದ್ಧ: ಬೇಳೂರು ಗೋಪಾಲಕೃಷ್ಣ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬಕ್ಕೆ ಹೊಸನಗರದಲ್ಲಿ ಜನಸಾಗರ ಹೊಸನಗರ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠö್ಯಪೂರ್ಣವಾಗಿ ಫೆ.22ರ ಶನಿವಾರ ರಾತ್ರಿ ಹೊಸನಗರದ ನೆಹರು ಮೈದಾನದಲ್ಲಿ ಬ್ಲಾಕ್ ಕಾಂಗ್ರೇಸ್ ಪಕ್ಷ ಹಾಗೂ ಬೇಳೂರು ಅಭಿಮಾನಿ ಬಳಗದವರು ಆಚರಿಸಲಾಗಿದ್ದು ನೆಹರು ಮೈದಾನದ ತುಂಬಾ ಜನ ಸಾಗರವೇ ಸೇರಿ ಬೇಳೂರು ಹುಟ್ಟು ಹಬ್ಬದ ಶುಭಾಷಯ ಕೋರಿದರು. ದೇಶವನ್ನು ಸೈನಿಕರು ರಕ್ಷಣೆ ಮಾಡಿದ ಹಾಗೇ ಬಡವರ ಶ್ರೀ…

Read More

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹೊಸನಗರ : ಸಾಗರ- ಹೊಸನಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬದ ಪ್ರಯುಕ್ತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಬಿ ಜಿ  ಚಂದ್ರಮೌಳಿ ನೇತೃತ್ವದಲ್ಲಿ  ಬೇಳೂರು ಗೋಪಾಲಕೃಷ್ಣ ಅಭಿಮಾನಿಗಳು ಜೊತೆಗೂಡಿ  ಕೊಡೂರಿನ ಶಂಕರೇಶ್ವರ ದೇವಸ್ತಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡಿ ಸುತ್ತಮುತ್ತಲಿನ ಶಾಲೆಗಳಿಗೆ ಸಿಹಿ ಹಂಚಲಾಯಿತು. ಈ ಸಮಯದಲ್ಲಿ ಕಲಗೋಡ್ ಉಮೇಶ್ ಸುಧಾಕರ್ ಗೌಡ ವೇದಾಂತ ಗೌಡ್ರು ರಂಜಿತ್ ಕುಮಾರ್ ವಿಕಾಸ್ …

Read More

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ ಹೊಸನಗರ ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಹೇಳಿದರು. ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಹುಟ್ಟುಹಬ್ಬದ ಪ್ರಯುಕ್ತ ಫೆ. 22 ರಂದು ಇದೇ ಮೊದಲ ಬಾರಿ ಹೊಸನಗರ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನರೊಂದಿಗೆ ಬೆರೆಯುವ ಶಾಸಕ ಬೇಳೂರು ಗೋಪಾಲಕೃಷ್ಣ…

Read More

ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ

ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ ರಿಪ್ಪನ್‌ಪೇಟೆ : ಫೆಬ್ರವರಿ 22 ರಂದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಅದ್ದೂರಿಯಾಗಿ  ಆಚರಿಸಲಿದ್ದು 10,000 ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನೀರಿಕ್ಷೆ ಇದೆ ಎಂದು ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ…

Read More

ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವರ ಸಾಂತ್ವನ

ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವರ ಸಾಂತ್ವನ ಸಂಕೂರು ಶಾಲೆ ಅಭಿವೃದ್ಧಿ: ಪುತ್ಥಳಿ ನಿರ್ಮಾಣ: ಮಧು ಬಂಗಾರಪ್ಪ ಶಿವಮೊಗ್ಗ : ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದ  ಭಾರತೀಯ ವಾಯುಸೇನೆಯ ಪ್ಯಾರಾಜೆಂಪ್ ಜ್ಯೂನಿಯರ್ ವಾರೆಂಟ್ ಅಧಿಕಾರಿ ಮಂಜುನಾಥ್ ಅವರ ಹೊಸನಗರ ತಾಲೂಕು ಸಂಕೂರಿನ ಮನೆಗೆ ಸಚಿವ ಮಧು ಬಂಗಾರಪ್ಪ ಅವರು ತೆರಳಿ ಯೋಧನ ಪತ್ನಿ, ಪೋಷಕರು ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮಾತನಾಡಿ, ಕುಟುಂಬದ ಪ್ರಮುಖ…

Read More

ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ

ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ ಹೊಸನಗರ ತಾಲೂಕ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ ಸಾಗರ ವಿಧಾನಸಭಾ ಕ್ಷೇತ್ರದ ಬಹು ನಿರೀಕ್ಷಿತ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಇಬ್ಬರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಲವು ತಿಂಗಳಿನಿಂದ ಗೊಂದಲದ ಗೂಡಾಗಿದ್ದ ಕಾಂಗ್ರೆಸ್ ಪಕ್ಷದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಹೇಂದ್ರ ಬುಕ್ಕಿವರೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆಯಾಗಿದ್ದಾರೆ….

Read More

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…

Read More

ಹೊಸನಗರ ಮೂಲದ ಏರ್ ಫೋರ್ಸ್ ಅಧಿಕಾರಿ ಆಗ್ರಾದಲ್ಲಿ ಸಾವು

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಏರ್ ಫೋರ್ಸ್ ಅಧಿಕಾರಿಯೊಬ್ಬರು ಸ್ಕೈ ಡೈವಿಂಗ್ ವೇಳೆಯಲ್ಲಿ ಪ್ಯಾರಚೂಟ್ ನಿಷ್ಕ್ರಿಯವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಪಟಗುಪ್ಪ ಬಳಿಯ ಸಂಕೂರು ನಿವಾಸಿ  ಮಂಜುನಾಥ್ ಜಿ ಎಸ್(36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಗ್ರಾದ ಪ್ಯಾರಾ ಟ್ರೈನಿಂಗ್ ಸ್ಕೂಲ್ ನಲ್ಲಿ ವಾರಂಟ್ ಆಫಿಸರ್ ಹಾಗೂ ಪ್ಯಾರಾ ಜಂಪ್ ಇನಸ್ಟ್ರಕ್ಟರ್ ಆಗಿ ಕಾರ್ಯ ನಿರ್ವಹಿಸುತಿದ್ದ ಮಂಜುನಾಥ್ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಸ್ಕೈ ಡೈವಿಂಗ್ ಮಾಡುವಾಗ ಪ್ಯಾರಾಚೂಟ್ ನಿಷ್ಕ್ರಿಯವಾದ ಕಾರಣ ನಿಯಂತ್ರಣ ಕಳೆದುಕೊಂಡು ಸುಮಾರು 13 ಸಾವಿರ…

Read More