Headlines

ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು

ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು ಓಸಿ, ಮಟ್ಕವನ್ನು ಎಡೆಮುರಿ ಕಟ್ಟಿ, ನಿಯಂತ್ರಿಸಬೇಕಾಗಿರುವುದು ಪೊಲೀಸರ ಕೆಲಸ. ಆದರೇ ಇಲ್ಲೊಬ್ಬ ಪೊಲೀಸಪ್ಪ ಮಾಡಿದ್ದು ಮಾತ್ರ ಪೊಲೀಸರೇ ತಲೆ ತಗ್ಗಿಸುವಂತ ಕೆಲಸ. ಅದೇನಂದ್ರೆ ಓಸಿ, ಮಟ್ಕ ದಂಧೆಕೋರರೊಂದಿಗೆ ಶಾಮೀಲಾಗಿ, ಪೋನ್ ಪೇ ಮೂಲಕವೇ ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿದ್ದಾನೆ. ಹೌದು.. ಕಳೆದ ಆಗಸ್ಟ್.18ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಯ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಪ್ರಕಾಶ್.ಎನ್ ಎಂಬುವರು ತಮ್ಮ ಠಾಣಾ ವ್ಯಾಪ್ತಿಯ ಮಾರುತಿಪುರ,…

Read More

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ ಅವಿತಿದ್ದ 9 ಅಡಿ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂಶೋಧನ ಕೇಂದ್ರದ ಉರಗ ತಜ್ಞ ಅಜಯಗಿರಿ ಸುರಕ್ಷಿತವಾಗಿ  ಸೆರೆ ಹಿಡಿದು ಅರಣ್ಯ ಕ್ಕೆ ಬಿಟ್ಟಿರುವ ಘಟನೆ ನಡೆದಿದೆ. ಮತ್ತಿಕೈ ಗ್ರಾಮದಲ್ಲಿರು ಸರ್ಕಾರಿ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ ಅಡುಗೆ ಸಹಾಯಕಿ ಅಕ್ಕಿ ಬೇಳೆಗಾಗಿ ಬಿಸಿಯೂಟ…

Read More
Exit mobile version