Headlines

ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪ್ರಜ್ವಲ್: ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ

ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪ್ರಜ್ವಲ್: ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಹುಂಚ : ಇತ್ತೀಚೆಗೆ ಪ್ರಕಟವಾದ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಅಂತಿಮ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆಗೊಂಡ ಪ್ರಜ್ವಲ್ ಅವರಿಗೆ ಇಂದು ಅವರ ಹುಟ್ಟೂರಾದ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯತ್ ವತಿಯಿಂದ ಆತ್ಮೀಯ ಸನ್ಮಾನ ಏರ್ಪಡಿಸಲಾಗಿತ್ತು. ಹುಂಚ ಗ್ರಾಮದ ಪ್ರಜ್ವಲ್ ನಿವಾಸಕ್ಕೆ ತೆರಳಿದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮದ ಹಿರಿಯರು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರು ಪ್ರಜ್ವಲ್ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಇದೇ ಸಂಧರ್ಭದಲ್ಲಿ…

Read More

RIPPONPETE | ಭಾರಿ ಮಳೆಗೆ ಕುಸಿದ ಕೊಟ್ಟಿಗೆ – ಬಡ ವೃದ್ದೆಯ ಸ್ಥಿತಿ ಗಂಭೀರ , ಮೆಗ್ಗಾನ್ ಗೆ ದಾಖಲು

ಭಾರಿ ಮಳೆಗೆ ಕುಸಿದ ಕೊಟ್ಟಿಗೆ – ಬಡ ವೃದ್ದೆಯ ಸ್ಥಿತಿ ಗಂಭೀರ , ಮೆಗ್ಗಾನ್ ಗೆ ದಾಖಲು ಗುರುವಾರ ಸಂಜೆ ಮನೆ ಹಿಂಭಾಗದಲ್ಲಿದ್ದ ದನದ ಕೊಟ್ಟಿಗೆಯಲ್ಲಿ ಕೆಲಸ ಮಾಡುತಿದ್ದಾಗ ಏಕಾಏಕಿ ಕೊಟ್ಟಿಗೆ ಕುಸಿದು ಬಿದ್ದ ಹಿನ್ನಲೆಯಲ್ಲಿ ವೃದ್ದೆ ಇಂದಿರಾ ಗಂಭೀರ ಗಾಯಗೊಂಡಿದ್ದಾರೆ.ರಸ್ತೆ ಸಂಪರ್ಕ ಸರಿಯಿಲ್ಲದ ಕಾರಣ ಸ್ಥಳೀಯರು ವೃದ್ದೆಯನ್ನು ಟ್ರ್ಯಾಕ್ಟರ್ ಮೂಲಕ ಆಸ್ಪತ್ರೆಗೆ ಕರೆ ತಂದಿದ್ದಾರೆ, ಶಿವಮೊಗ್ಗ ಜಿಲ್ಲಾದ್ಯಂತ ಭಾನುವಾರ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಅಲ್ಲಲ್ಲಿ ಭಾರಿ ಅನಾಹುತಗಳಾಗಿವೆ.ಹೊಸನಗರ ತಾಲೂಕಿನ ನಂಜವಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ…

Read More

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ holiday declared for schools and colleges across Hosanagara taluk today ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜುಲೈ 04 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ,…

Read More

RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ

RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ ರಿಪ್ಪನ್ ಪೇಟೆ : ಅತಿಯಾದ ಕೆಲಸದ ಒತ್ತಡ ಹಾಗೂ ಕಡಿಮೆ ಸಂಬಳದಿಂದ ಬೇಸತ್ತ ಐದು ಜನ ಆಶಾ ಕಾರ್ಯಕರ್ತೆಯರು ಸಾಮೂಹಿಕವಾಗಿ ರಾಜೀನಾಮೆ ನೀಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಆಶಾ ಕಾರ್ಯಕರ್ತೆಯರಾದ ಶರಾವತಿ , ಪದ್ಮಾವತಿ , ನಗೀನಾ , ಸುಶೀಲ ಮತ್ತು ಹಸೀನಾ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ನಾವುಗಳು ಸುಮಾರು 16 ವರ್ಷದಿಂದ…

Read More

ಹೊಸನಗರ : ಹಸುವಿನ ಕೆಚ್ಚಲು ಕೊ*ಯ್ದ ಪ್ರಕರಣ – ಆರೋಪಿ ರಾಮಚಂದ್ರ ಅರೆಸ್ಟ್

ಹೊಸನಗರ : ಹಸುವಿನ ಕೆಚ್ಚಲು ಕೊ*ಯ್ದ ಪ್ರಕರಣ – ಆರೋಪಿ ರಾಮಚಂದ್ರ ಅರೆಸ್ಟ್ ಹೊಸನಗರ ; ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇಲಿನಸಂಪಳ್ಳಿ ಗ್ರಾಮದ ವಿಜಾಪುರ ನಿವಾಸಿ ರಾಮಚಂದ್ರ ಬಿನ್ ಹುಚ್ಚಾನಾಯ್ಕ ಬಂಧಿತ ಆರೋಪಿ. ಈತನ ವಿರುದ್ದ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ – 1960 (prevention of cruelty to animals act) ರ ಅಡಿ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ….

Read More

ಹೊಸನಗರ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು

ಹೊಸನಗರ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು ವಿಕೃತವಾಗಿ ಬಿಟ್ಟಯ ಪಾಪಿಗಳು ಮೇಯಲು ಹಸಿವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ಶನಿವಾರ ನಡೆದಿದೆ. ಹಸುವಿನ ಕೆಚ್ಚಲು ಕೊಯ್ದ ಹೇಯ ಘಟನೆ ತಾಲೂಕಿನ ವಿಜಾಪುರದಲ್ಲಿ ನಡೆದಿದ್ದು.ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ ನಂತರ ಸ್ಥಳೀಯರ ಸಹಕಾರದಿಂದ ಹಸುವನ್ನು ಮನೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಗ್ರಾಮದ ಕುಮಾರ್ ವಿಜಯ ಎಂಬವರಿಗೆ ಸೇರಿದ್ದ ಹಸು ಶನಿವಾರ ಮೇಯಲು…

Read More

ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ

ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ನಿಟ್ಟೂರು ಭಾಗದಲ್ಲಿ ಮುಂಗಾರು ಮಳೆ ರಭಸವಾಗಿ  ಸುರಿಯುತ್ತಿರುವುದು ಮುಂದುವರೆದಿರುವುದು ವರದಿಯಾಗಿದ್ದು ಈ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರೊಂದಿಗೆ ಚರ್ಚಿಸಿದ್ದು, ಅವರ ಸೂಚನೆಯಂತೆ, ಇದೇ ರೀತಿ ಪರಿಸ್ಥಿತಿ ತಾಲ್ಲೂಕಿನ  ಕೆಲವು ಭಾಗದಲ್ಲಿಯೂ ಇರುವ ಕಾರಣ ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾಗುವ  ಪರಿಸ್ಥಿತಿಯಿದ್ದಲ್ಲಿ ಎಸ್ ಡಿಎಂಸಿ ಯವರೊಂದಿಗೆ ಚರ್ಚಿಸಿ ರಜೆ ನೀಡಲು ಕ್ರಮವಹಿಸಲು ತಾಲೂಕಿನ ಎಲ್ಲಾ ಶಾಲೆಯ…

Read More

ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ

ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ ಬಸ್ಸು ಚಲಿಸುತ್ತಿರುವಾಗಲೇ ವಿದ್ಯುತ್ ತಂತಿ ತುಂಡಾಗಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹನಿಯ ಬಳಿ ನಡೆದಿದೆ. ನಗರ ಕಡೆಯಿಂದ ಹೊಸನಗರ ಕಡೆ ದುರ್ಗಾಂಬ ಖಾಸಗಿ ಬಸ್ಸು ಹೋಗುತ್ತಿರುವಾಗ ವಿದ್ಯುತ್ ತಂತಿ ಬಿದ್ದಿದೆ. ಈ ವೇಳೆ ಚಾಲಕ ಸೇರಿದಂತೆ ಪ್ರಯಾಣಿಕರು ಆತಂಕಗೊಳ್ಳುವಂತಾಗಿತ್ತು. ಆದರೆ ವಿದ್ಯುತ್ ಇಲ್ಲದ ಕಾರಣ ಯಾವುದೇ ಅನಾಹುತವಾಗಿಲ್ಲ, ಒಂದು ವೇಳೆ ಈ ಸಂಧರ್ಭದಲ್ಲಿ ವಿದ್ಯುತ್ ಇದ್ದಿದ್ದರೆ ಭಾರಿ ಅನಾಹುತವಾಗುವ…

Read More

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ಸಂಚಾರ ವ್ಯತ್ಯಯವಾಗಿದೆ.ಮರ ಬಿದ್ದ ಪಕ್ಕದಲ್ಲಿಯೇ ಪಿಕಪ್ ವಾಹನವೊಂದು ನಿಂತಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಭಾರಿ ಅನಾಹುತವೊಂದು ತಪ್ಪಿದೆ. ಸಾಗರ ರಸ್ತೆಯ ಮುಸ್ಲಿಂ ಖಬರ್ ಸ್ಥಾನ್ ಮುಂಭಾಗದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ.ಈ ಸಂಧರ್ಭದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ವಾಹನದ…

Read More

ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು

ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು ಹೊಸನಗರ : ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಬಾರಿ ಮಳೆಯಿಂದ ಮನೆಯೊಂದು ಕುಸಿತವಾಗಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸಿಲ್ದಾರ್ ರಶ್ಮಿ ಹಾಲೇಶ್ ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸೀತಮ್ಮ ಕೋಂ ಗಿರೀಶ್ ಎಂಬುವವರ…

Read More
Exit mobile version