Headlines

ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು

ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು ಶಿವಮೊಗ್ಗ : ಕಾರು ಅಪಘಾತದಲ್ಲಿ ಗಾಯಗೊಂಡು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯೆಯೋರ್ವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ. 19 ರ ಮುಂಜಾನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ ಸನಾ ರಾಬಿಯಾ ಕೌಸರ್ (22) ಮೃತಪಟ್ಟ ಯುವ ವೈದ್ಯೆ ಎಂದು ಗುರುತಿಸಲಾಗಿದೆ.ಇತ್ತೀಚೆಗೆ ಇವರು ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ್ದು, ಸಿಮ್ಸ್ ಮೆಡಿಕಲ್ ಕಾಲೇಜ್ ನಲ್ಲಿ ಇಂಟರ್ನ್’ಶಿಪ್ ಮಾಡುತ್ತಿದ್ದರು ಎಂಬ ಮಾಹಿತಿ…

Read More

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ ಮಲೆನಾಡು ಕರಾವಳಿ ಸಂಪರ್ಕದ ​​ಪ್ರಮುಖ ಮಾರ್ಗಗಳಲ್ಲಿ ಒಂದಾದ ಹುಲಿಕಲ್ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪ್ರಮುಖ ಹೇರ್ ಪಿನ್ ತಿರುವಿನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಟ್ಟಲೆ ವಾಹನಗಳು ರಸ್ತೆಯ ಸಾಲುಗಟ್ಟಿ ನಿಂತ ಘಟನೆ ನಡೆದಿದೆ. ಸೋಮವಾರ ಮಧ್ಯ ರಾತ್ರಿಯಿಂದ ಮಂಗಳವಾರ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು ನಗರ ಪೊಲೀಸ್…

Read More

ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ‌

ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ‌ ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಕೈಗಾರಿಕಾ ತ್ಯಾಜ್ಯವನ್ನು ಎಸೆಯುವ ಮೂಲಕ ಅರಣ್ಯ ಜೀವಿಗಳ ಸಂತತಿಯ ಮೇಲೆ ಪರಿಣಾಮ ಬೀರುವ ಮತ್ತು ಜೀವ ವೈವಿಧ್ಯತೆಯನ್ನು ಕಡಿಮೆ ಮಾಡುವ ಯತ್ನ ಕಿಡಿಗೇಡಿಗಳಿಂದ ನಡೆಯುತ್ತಿದೆ. ಹೌದು ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯಲ್ಲಿ ಅರಣ್ಯ ಪ್ರದೇಶಗಳಲ್ಲಿ ಕೈಗಾರಿಕಾ…

Read More

HOSANAGARA | ಭಾರಿ ಮಳೆಗೆ ಭೂ ಕುಸಿತ – ಒಂದಡಿಯಷ್ಟು ಕೆಳಗೆ ಕುಸಿದ ರಸ್ತೆ

HOSANAGARA | ಭಾರಿ ಮಳೆಗೆ ಭೂ ಕುಸಿತ – ಒಂದಡಿಯಷ್ಟು ಕೆಳಗೆ ಕುಸಿದ ರಸ್ತೆ ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಹಲವಾರು ಕಡೆ ಅನಾಹುಗಳು ನಡೆದಿದೆ ಇನ್ನು ಹೊಸನಗರ ತಾಲೂಕಿನ ಅರಮನೆ ಗ್ರಾಪಂ ವ್ಯಾಪ್ತಿಯಲ್ಲಿ ಕುಂದಗಲ್ ಗ್ರಾಮದಲ್ಲಿ ಭಾರಿ ಭೂಕುಸಿತ ಉಂಟಾಗಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು 200 ಅಡಿಯಷ್ಟು ವ್ಯಾಪ್ತಿಯಲ್ಲಿ ಭೂಕುಸಿತವಾಗಿರುವ ವರದಿಯಾಗಿದೆ.ಇನ್ನೂ ಈ ಕುಸಿತದಿಂದ ರಸ್ತೆ ಒಂದು ಅಡಿಯಷ್ಟು ಕೆಳಗೆ ಇಳಿದಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು ಒಂದು ಅಡಿಯಷ್ಟು ಭೂ ಕುಸಿತ ಉಂಟಾಗಿದೆ. ಕಳೆದ…

Read More

ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ಶಿವಮೊಗ್ಗ: ಜಿಲ್ಲೆಯ ಸಾಗರ ಹಾಗೂ ಹೊಸನಗರ ತಾಲ್ಲೂಕಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ಕ್ಷೇತ್ರದ ಮನೆ, ರಸ್ತೆಗಳು ಹಾನಿಗೊಂಡಿವೆ‌.ಸದರಿ ಪ್ರದೇಶಗಳಿಗೆ ತತ್ತಕ್ಷಣ ಭೇಟಿ ನೀಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ವಿದೇಶ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ಶಾಸಕರ ಆಪ್ತ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ…

Read More

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ HOSANAGARA |  ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್‌ ಹಬ್ಬ ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ರಂಜಾನ್ ನಂತರ ಬರುವ ದೊಡ್ಡ ಹಬ್ಬ ಇದಾಗಿದ್ದು, ತ್ಯಾಗದ ಸಂಕೇತವಾಗಿರುವ ಈ ಹಬ್ಬವನ್ನು ಪ್ರಪಂಚದಾದ್ಯಂತ ಮುಸ್ಲಿಮರು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಪ್ರತಿವರ್ಷ ದುಲ್-ಅಜ್‌-ಹಜ್ಜ್ ತಿಂಗಳಿನ ಹತ್ತನೇ ದಿನದಂದು, ಪ್ರಪಂಚದಾದ್ಯಂತ ಮುಸ್ಲಿಮರು ಈದ್‌-ಉಲ್‌-ಅಧಾ ಅಂದರೆ ಬಕ್ರೀದ್‌ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬದ ದಿನ ಸಾಮಾನ್ಯವಾಗಿ ಕುರಿ, ಮೇಕೆಯನ್ನು ದೇವರಿಗಾಗಿ ಬಲಿ ಕೊಡಲಾಗುತ್ತದೆ ಎಂದು…

Read More

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ ; ತಾಲೂಕಿನಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯ ಆಗುತ್ತಿದೆ. ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಇಂತಹ ತಂತ್ರಜ್ಞಾನದ ಬೆಳವಣಿಗೆಯ ಕಾಲದಲ್ಲಿಯೂ ವಿದ್ಯುತ್ ಇಲ್ಲದೇ ಜನರು ಪರದಾಡುವಂತಾಗಿರುವುದು ವಿಪರ‍್ಯಾಸ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮೆಸ್ಕಾಂ ಕಾರ‍್ಯವೈಖರಿ ಕುರಿತು ಅಸಮಧಾನ ವ್ಯಕ್ತಪಡಿಸಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿ,ಹೊಸನಗರಕ್ಕೆ…

Read More

ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ

ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು…

Read More

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಾಗೋಡಿ ಗ್ರಾಮದ ನಿವಾಸಿ ಅಜಿತ್ ಕುಮಾರ್(28) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಗುರುವಾರ ಮಧ್ಯಾಹ್ನ ನಗರ ಪಿಎಸೈ ಶಿವಾನಂದ ಕೆ ಹಾಗೂ ಸಿಬ್ಬಂದಿಗಳು ಗಸ್ತು ಸಂಚರಿಸುತ್ತಿರುವಾಗ…

Read More

RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ

RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಬಾರ್ ಮಾಲೀಕರ ಬಳಿ ಸದಸ್ಯರ ಹೆಸರಿನಲ್ಲಿ ಹಣ ಪಡೆದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ ನೀಡಿದರು. ಪಟ್ಟಣದ ರಾಯಲ್ ಕಂಫರ್ಟ್ ಸಭಾಂಗಣದಲ್ಲಿ ನಡೆದ ಪತ್ರೀಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿ ನನ್ನ ಏಳಿಗೆಯನ್ನು ಸಹಿಸದ ಕೆಲವರು ನಾನು ಜಾಲುಕ್ಯ…

Read More