ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗದಲ್ಲಿ ಕುಖ್ಯಾತ ಅಂತರರಾಜ್ಯ ಕಳ್ಳ ಮಂಜುನಾಥ್ ಅಲಿಯಾಸ್ ಕಲ್ಕೆರೆ ಮಂಜನನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಜಯನಗರ ಠಾಣೆ ಪೊಲೀಸರು ಇಂದು (ಗುರುವಾರ, ಜೂನ್ 5, 2025) ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಕಲ್ಕೆರೆ ಮೂಲದ 47 ವರ್ಷ ಮಂಜ, ಕುಖ್ಯಾತ ಕಳ್ಳನಾಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳಿವೆ. ಈತ ಕಳೆದ ಕೆಲವು ದಿನಗಳಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿದ್ದ. ಈ ಸಂಬಂಧ …

Read More

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ವಿವಿಧ ಜಿಲ್ಲೆಗಳಲ್ಲಿ ಮನೆಗಳಿಗೆ ಕನ್ನ ಹಾಕಿ ನಗ, ನಗದು ಕಳವು ಮಾಡಿದ್ದ ಅಂತರ ಜಿಲ್ಲಾ ಕಳ್ಳ ಜಗದೀಶ್ ಅಲಿಯಾಸ್‌ ಕಣ್ಣನಹಳ್ಳಿ ಜಗ್ಗ ಎಂಬಾತನನ್ನು ಬಂಕಾಪುರ ಠಾಣೆ ಪಿಎಸ್ ಐ ನಿಂಗರಾಜ್ ಕೆ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗದೀಶ್ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲ್ಲೂಕಿನ ಕಣ್ನನಹಳ್ಳಿ ಗ್ರಾಮದವನು. ಆರೋಪಿಯಿಂದ ಒಟ್ಟು 100600/- ಹಣ ಮತ್ತು ಕಳ್ಳತನ ಮಾಡಲು ಉಪಯೋಗಿಸಿದ ಸ್ವತ್ತುಗಳು 696,400/- ಹೀಗೆ…

Read More