Headlines

ಅಂದಾಸುರ ರೈಲ್ವೆ ಹಳಿ ಮೇಲೆ ಪುರುಷನ ಶವ ಪತ್ತೆ – ಕೊಲೆ ಶಂಕೆ !?

ಅಂದಾಸುರ ರೈಲ್ವೆ ಹಳಿ ಮೇಲೆ ಪುರುಷನ ಶವ ಪತ್ತೆ – ಕೊಲೆ ಶಂಕೆ !? ರೈಲ್ವೆ ಹಳಿಯ ಮೇಲೆ ಅನುಮಾನಸ್ಪದ ರೀತಿಯಲ್ಲಿ ಪುರುಷನೊಬ್ಬನ ಶವ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಅಂದಾಸುರ ರೈಲ್ವೆ ಗೇಟ್ ಬಳಿ ನಡೆದಿದೆ. ಅಂದಾಸುರ ರೈಲ್ವೆ ಗೇಟ್ ಸಮೀಪದಲ್ಲಿರುವ ದೇವಸ್ಥಾನವೊಂದರ ಮುಂಭಾಗದಲ್ಲಿ ಮೃತದೇಹ ಪತ್ತೆಯಾಗಿದ್ದು , ಮೃತ ವ್ಯಕ್ತಿಯನ್ನು ಕೋಡೂರು ಮೂಲದ ಜೆಸಿಬಿ ಆಪರೇಟರ್ ಬಸವರಾಜ್ ಎನ್ನಲಾಗುತಿದ್ದು ಇನ್ನಷ್ಟೇ ಮಾಹಿತಿ ತಿಳಿದುಬರಬೇಕಾಗಿದೆ. ರೈಲು ಹಳಿಯ ಮೇಲೆ ಮೃತದೇಹ…

Read More
Exit mobile version