
ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹೊಸನಗರ : ರಾಮಚಂದ್ರಾಪುರ ಮತ್ತು ವಾರಂಬಳ್ಳಿ ಗ್ರಾಮದ ನಗರ ಅರಣ್ಯ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆಯವರು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಎರಡು ದಿನಗಳಿಂದ ವಾರಂಬಳ್ಳಿ ಗ್ರಾಮದ ಈಶ್ವರಪ್ಪ ಎಂಬುವವರ ಮನೆಯಲ್ಲಿ ಕಾಳಿಂಗ ಸರ್ಪ ಇತ್ತು. ಈ ಹಿನ್ನೆಲೆ ಈಶ್ವರಪ್ಪ ಕಾಳಿಂಗ ಸರ್ಪವನ್ನು ಹಿಡಿಯಲು ಉರಗ ತಜ್ಞ ಅಜಯ್ಗಿರಿಯವರಿಗೆ ಕರೆ ಮಾಡಿದ್ದಾರೆ. ನಂತರ ಅವರ ನೇತೃತ್ವದಲ್ಲಿ…