ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹೊಸನಗರ : ರಾಮಚಂದ್ರಾಪುರ ಮತ್ತು ವಾರಂಬಳ್ಳಿ ಗ್ರಾಮದ ನಗರ ಅರಣ್ಯ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆಯವರು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಎರಡು ದಿನಗಳಿಂದ ವಾರಂಬಳ್ಳಿ ಗ್ರಾಮದ  ಈಶ್ವರಪ್ಪ ಎಂಬುವವರ ಮನೆಯಲ್ಲಿ ಕಾಳಿಂಗ ಸರ್ಪ ಇತ್ತು.  ಈ ಹಿನ್ನೆಲೆ ಈಶ್ವರಪ್ಪ ಕಾಳಿಂಗ ಸರ್ಪವನ್ನು ಹಿಡಿಯಲು ಉರಗ ತಜ್ಞ ಅಜಯ್​ಗಿರಿಯವರಿಗೆ ಕರೆ ಮಾಡಿದ್ದಾರೆ. ನಂತರ  ಅವರ ನೇತೃತ್ವದಲ್ಲಿ…

Read More