ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896

ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896 ಶಿವಮೊಗ್ಗ : ಈ ವರ್ಷ ಸರಕು ಅಡಿಕೆ ಬೆಲೆಯು ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಇಲ್ಲಿನ ಎಪಿಎಂಸಿಯಲ್ಲಿ ಮಂಗಳವಾರ ಸರಕು (ಹಸ) ಅಡಿಕೆ ದರ ಕ್ವಿಂಟಲ್‌ಗೆ ₹98,896, ಬೆಟ್ಟೆ ಕ್ವಿಂಟಲ್‌ಗೆ ₹58,709 ಹಾಗೂ ರಾಶಿ ಅಡಿಕೆ ಕ್ವಿಂಟಲ್‌ಗೆ ₹57,059ಕ್ಕೆ ಮಾರಾಟವಾಗಿದೆ. ಎಪಿಎಂಸಿಗೆ 9 ಕ್ವಿಂಟಲ್‌ ಸರಕು ಅಡಿಕೆ, 488 ಕ್ವಿಂಟಲ್ ರಾಶಿ ಅಡಿಕೆ ಹಾಗೂ 231 ಕ್ವಿಂಟಲ್ ಗೊರಬಲು ಹಾಗೂ 26 ಕ್ವಿಂಟಲ್ ಬೆಟ್ಟೆ ಅಡಿಕೆ ಆವಕವಾಗಿತ್ತು. ಜನವರಿಯಲ್ಲಿ ಕೊಯ್ಲು…

Read More

ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ

ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ ಹೊಳೆಹೊನ್ನೂರು ಸಮೀಪದ ಅರಹತೊಳಲು- ಕೈಮರದಲ್ಲಿ ಅಡಿಕೆ ಗೋಡೌನ್‌ ಮೇಲೆ ಜಿಎಸ್‌ಟಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 23 ಕ್ವಿಂಟಾಲ್‌ ಅಡಕೆ ಮುಟ್ಟುಗೋಲು ಹಾಕಿಕೊಂಡು ತೆರಿಗೆ ಕಟ್ಟುವಂತೆ ರೈತರಿಗೆ ನೋಟೀಸ್‌ ನೀಡಿದ್ದಾರೆ. ಚಂದ್ರಪ್ಪ ಎಂಬುವವರಿಗೆ ಸೇರಿದ ಗೋಡೌನ್‌ನಲ್ಲಿ ಸುಮಾರು 65 ಕ್ವಿಂಟಾಲ್‌ ಅಡಿಕೆ ದಾಸ್ತಾನು ಮಾಡಲಾಗಿದ್ದು, ಎಮ್ಮೆಹಟ್ಟಿ ಗ್ರಾಮದ ಕೋಟೇಶ್‌ ಎಂಬುವರಿಗೆ ಸೇರಿದ 23 ಕ್ವಿಂಟಾಲ್‌ ಅಡಿಕೆಯನ್ನು ಸೋಮವಾರ ಸಂಜೆ ವೇಳೆಯಲ್ಲಿ ಮಾರಾಟ ಮಾಡಲು ಕ್ಯಾಂಟರ್‌ನಲ್ಲಿ ತುಂಬಿಸಲಾಗಿತ್ತು….

Read More

ಅಡಿಕೆ ಬೆಳೆಗಾರರಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್

ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್ ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಡಿಕೆಗೆ ವೈಜ್ಞಾನಿಕ ಬೆಲೆ ದೊರೆಯುವಂತೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಬೆಳೆಗೆ ತಕ್ಕಂತೆ ಬೆಲೆ ನೀಡಬೇಕಿದ್ದು, ಬೆಳೆ ಹಾನಿಯಾದಾಗ ಪರಿಹಾರ ನೀಡಬೇಕು. ರೈತರು ಬೆಳೆದ…

Read More