ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್‌ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕಮದೂರು ಗ್ರಾಮದ ನಾಗರಾಜ್ ನಾಯ್ಕ್…

Read More

ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು

ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು ಶಿವಮೊಗ್ಗ : ಕಾರು ಅಪಘಾತದಲ್ಲಿ ಗಾಯಗೊಂಡು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯೆಯೋರ್ವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ. 19 ರ ಮುಂಜಾನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ ಸನಾ ರಾಬಿಯಾ ಕೌಸರ್ (22) ಮೃತಪಟ್ಟ ಯುವ ವೈದ್ಯೆ ಎಂದು ಗುರುತಿಸಲಾಗಿದೆ.ಇತ್ತೀಚೆಗೆ ಇವರು ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ್ದು, ಸಿಮ್ಸ್ ಮೆಡಿಕಲ್ ಕಾಲೇಜ್ ನಲ್ಲಿ ಇಂಟರ್ನ್’ಶಿಪ್ ಮಾಡುತ್ತಿದ್ದರು ಎಂಬ ಮಾಹಿತಿ…

Read More

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ  ಬಾನು ದೂರಿದ್ದಾರೆ.. ಸೊರಬ: ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ  ಸೋಮವಾರ ನಡೆದಿದೆ. ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ ಬೇಗಂ ಅವರ…

Read More

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಶಿವಮೊಗ್ಗ ಸಮೀಪದ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ…

Read More

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಸಮೀಪದ ಒಂಬತ್ತನೇ ಮೈಲಿಕಲ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕುಂಸಿ ನಿವಾಸಿ ಗೋವಿಂದ್ (41) ಎಂಬಾತನಿಗೆ ಗಂಭೀರ…

Read More

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕುಮದ್ವತಿ ನದಿ ಸೇತುವೆ ಸಮೀಪ ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ರೂಪ(40) ಎಂದು ತಿಳಿದು ಬಂದಿದೆ. ರೂಪ ತಮ್ಮ ಪತಿ ಕಾಂತರಾಜ್ ಹಾಗೂ ಸಹೋದರಿ ರೇಖಾ ಜೊತೆ ಕಾರಿನಲ್ಲಿ ಸೊರಬ ತಾಲ್ಲೂಕಿನ ಆನವಟ್ಟಿಗೆ ತೆರಳುತ್ತಿದ್ದರು….

Read More

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು ಭದ್ರಾವತಿ, ಏ. 12: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ, ಬೈಕ್ ಸವಾರ ಮೃತಪಟ್ಟ ಘಟನೆ ಹೊಳೆಹೊನ್ನೂರು ಸಮೀಪದ ಭದ್ರಾವತಿ ರಸ್ತೆಯ ಸಂತೋಷ್ ರೈಸ್ ಮಿಲ್ ಸಮೀಪ  ರಾತ್ರಿ ನಡೆದಿದೆ. ಮಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿ ವಿನುತ್ ಘೋರ್ಪಡೆ (23) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ಭದ್ರಾವತಿ ತಾಲೂಕಿನ ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ ಅವರ ಮೊಮ್ಮಗನಾಗಿದ್ದಾನೆ. ಭದ್ರಾವತಿಯ ಖಾಸಗಿ ನರ್ಸಿಂಗ್ ಆಸ್ಪತ್ರೆಯಲ್ಲಿ…

Read More

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..!

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..! ತೀರ್ಥಹಳ್ಳಿ : ತಡ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ನಡೆದಿದೆ. ಮಂಗಳೂರಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿ ನಿದ್ರೆ ಮಂಪರಿನಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಶಾಶ್ವತ್ (30 ವರ್ಷ) ಎಂದು…

Read More

ಬೈಕ್ ಅಪಘಾತ – ಯುವಕ ಸಾವು

ಬೈಕ್ ಅಪಘಾತ – ಯುವಕ ಸಾವು ಬೈಕ್ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ. ತ್ಯಾಗರ್ತಿಯ ಚಿಕ್ಕಬಿಲಗುಂಜಿ ಗ್ರಾಮದ ಪ್ರಜ್ವಲ್ (20) ಮೃತ ಯುವಕ. ತ್ಯಾಗರ್ತಿ ಮಾರಿಕಾಂಬಾ ಜಾತ್ರೆಗೆ ಮನೆಗೆ ಬಂದಿದ್ದ ಸಂಬಂಧಿಕರನ್ನು ಊರಿಗೆ ಬಿಟ್ಟು ವಾಪಾಸ್ ಆಗುವ ಸಂದರ್ಭದಲ್ಲಿ ಕಾಸ್ಪಾಡಿ ಬಳಿ ಬೈಕ್ ಅಪಘಾತಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಸಾಗಿಸುವ…

Read More

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನೆಗವಾಡಿ ಗ್ರಾಮ ಸಮೀಪದ ಹಿರೇಮಾಗಡಿ ಕ್ರಾಸ್‌ನ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಜೀಪ್ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಘಟನೆ ನಡೆದಿದೆ. ಕಣಸೋಗಿಯಿಂದ ಎಸ್.ಎನ್. ಕೊಪ್ಪ ಕಡೆಗೆ ಹೋಗುತ್ತಿದ್ದ ಜೀಪ್‌ನಲ್ಲಿ ಕಬ್ಬೂರು, ಕೊಪ್ಪ, ಕಣಸೋಗಿ ಗ್ರಾಮದ 8 ಜನ ಪ್ರಯಾಣಿಸುತ್ತಿದ್ದರು. ಹೆದ್ದಾರಿ ಅಂಚಿನಲ್ಲಿದ್ದ ಸಿಮೆಂಟ್ ಕಂಬಗಳಿಗೆ ಜೀಪ್‌…

Read More