ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!!

ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! Horrific bike accident; A young man died on the spot…!!! Horrific bike accident; A young man died on the spot…!!! ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯಲ್ಲಿ ನಡೆದಿದೆ….

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್ ಆನಂದಪುರ: ಸರಕಾರಿ ಬಸ್ಸುಗಳೆರಡು ಡಿಕ್ಕಿ ಹೊಡೆದ ಪರಿಣಾಮ ಒಂದು ಬಸ್ಸು ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿ ನಿಂತಿರುವ ಘಟನೆ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ನಲ್ಲಿ ಡಿಕ್ಕಿ ಹೊಡೆದು ಪಕ್ಕದ…

Read More

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಶಿವಮೊಗ್ಗ ಸಮೀಪದ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ…

Read More

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಸಮೀಪದ ಒಂಬತ್ತನೇ ಮೈಲಿಕಲ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕುಂಸಿ ನಿವಾಸಿ ಗೋವಿಂದ್ (41) ಎಂಬಾತನಿಗೆ ಗಂಭೀರ…

Read More

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಬಸ್ ನಿಲ್ದಾಣದ ತಿರುವಿನಲ್ಲಿ ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…

Read More

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸ್ಥಳದಲ್ಲಿಯೇ ಸಾವು

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಕೆರೆ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅರಸಾಳು ಗ್ರಾಮದ ಅನೂಪ್ ( 22) ಎಂದು ಗುರುತಿಸಲಾಗಿದೆ. ಖಾಸಗಿ ಮೆಡಿಕಲ್ ಕಂಪನಿಯಲ್ಲಿ ರೆಪ್ ಆಗಿ ಕಾರ್ಯನಿರ್ವಹಿಸುತಿದ್ದ ಅನೂಪ್ ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ತೆರಳಿ ಅರಸಾಳುವಿಗೆ ಹಿಂದಿರುಗುತಿದ್ದಾಗ ಅರಸಾಳು ಗ್ರಾಮದ ಕೆರೆ ಏರಿ ಮೇಲಿನ…

Read More

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು ಭದ್ರಾವತಿ, ಏ. 12: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ, ಬೈಕ್ ಸವಾರ ಮೃತಪಟ್ಟ ಘಟನೆ ಹೊಳೆಹೊನ್ನೂರು ಸಮೀಪದ ಭದ್ರಾವತಿ ರಸ್ತೆಯ ಸಂತೋಷ್ ರೈಸ್ ಮಿಲ್ ಸಮೀಪ  ರಾತ್ರಿ ನಡೆದಿದೆ. ಮಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿ ವಿನುತ್ ಘೋರ್ಪಡೆ (23) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ಭದ್ರಾವತಿ ತಾಲೂಕಿನ ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ ಅವರ ಮೊಮ್ಮಗನಾಗಿದ್ದಾನೆ. ಭದ್ರಾವತಿಯ ಖಾಸಗಿ ನರ್ಸಿಂಗ್ ಆಸ್ಪತ್ರೆಯಲ್ಲಿ…

Read More

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..!

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..! ತೀರ್ಥಹಳ್ಳಿ : ತಡ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ನಡೆದಿದೆ. ಮಂಗಳೂರಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿ ನಿದ್ರೆ ಮಂಪರಿನಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಶಾಶ್ವತ್ (30 ವರ್ಷ) ಎಂದು…

Read More

RIPPONPETE | ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು ರಿಪ್ಪನ್ ಪೇಟೆ : ಕರು ತಪ್ಪಿಸಲು ಹೋಗಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಿಪ್ಪನ್ ಪೇಟೆ ಸಮೀಪದ ಮೂಗೂಡ್ತಿಯಲ್ಲಿ ನಡೆದಿದೆ. ಮೂಗೂಡ್ತಿ ನಿವಾಸಿ ಅರುಣ್(38) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೂಗೂಡ್ತಿ ಅರಣ್ಯ ಇಲಾಖೆಯ ಕಛೇರಿ ಮುಂಭಾಗದಲ್ಲಿ ಎದುರಿಗೆ ಬಂದ ಕರುವನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಲೈಟ್ ಕಂಬಕ್ಕೆ ಡಿಕ್ಕಿಯಾದ…

Read More

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು ತೀರ್ಥಹಳ್ಳಿ : ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಚಿಕ್ಕಮಗಳೂರು ಜಿಲ್ಲೆ ಹರಿಹರಪುರ ಮಠದ ಸ್ವಾಮೀಜಿ ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಟೆಗದ್ದೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ದನವೊಂದು ದಿಢೀರ್‌ ರಸ್ತೆಗೆ ಬಂದಿದ್ದರಿಂದ ಎಸ್ಕಾರ್ಟ್‌ ವಾಹನ ಬ್ರೇಕ್‌ ಹಾಕಿದೆ. ಹಿಂಬದಿಯಲ್ಲಿದ್ದ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಎಸ್ಕಾರ್ಟ್‌ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿಯಲ್ಲಿ ಬರುತ್ತಿದ್ದ ಮಠದ…

Read More