ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಂಕದಹೊಳೆ ಸಮೀಪದಲ್ಲಿ ಇಂದು ಸಂಜೆ ನಡೆದಿದೆ. ಸ್ಕೂಟಿ ಹಾಗೂ ಕಾರಿನ ನಡುವೆ ಅಪಘಾತ ನಡೆದು ಯುವತಿಯ ಮೈಮೇಲೆ ಟಯರ್ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮೃತ ಯುವತಿ ಹಾಗೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು ತೀರ್ಥಹಳ್ಳಿ : ಪಟ್ಟಣದ ಯಡೆಹಳ್ಳಿ ಕೆರೆಯ ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀರ್ಥಹಳ್ಳಿಯ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ತೀರ್ಥಹಳ್ಳಿಯ ಬಸ್ ನಿಲ್ದಾಣದ ಬಳಿಯ ಮೂಡ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕ್ಯಾಶಿಯರ್ ಆಗಿ ಕಾರ್ಯ ನಿರ್ವಹಿಸುತಿದ್ದ ಸುಮಂತ್ ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತ ಸುಮಂತ್ ರವರ ತಂದೆ ಜಯರಾಮ್ ರವರು ಕೃಷಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೃತ…

Read More

ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು

ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದ ಎದುರಿನ ರಸ್ತೆಯಲ್ಲಿ ನಡೆದಿದೆ. ಯಶವಂತ್ (16) ಮೃತ ದುರ್ಧೈವಿಯಾಗಿದ್ದಾರೆ. ಮೈಲಾರೇಶ್ವರ ದೇವಸ್ಥಾನ ಎದುರಿಗೆ ಬರುತ್ತಿದ್ದ ಖಾಸಗಿ ನಗರ ಸಾರಿಗೆ ಬಸ್ ನಿಂದ ಬಿದ್ದು ಕಾಲೇಜಿನ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುರುಪುರದಿಂದ ಎಟಿಎನ್ ಸಿಸಿ ಕಾಲೇಜಿಗೆ ನಗರದ ಖಾಸಗಿ ಬಸ್ ನಲ್ಲಿ ಹೊರಟಿದ್ದ ವಿದ್ಯಾರ್ಥಿ ಯಶವಂತ್ ಶಿವಮೊಗ್ಗದ ಮೇಲಾರೇಶ್ವರ ದೇವಸ್ಥಾನದ…

Read More

ಬೈಕ್ ಅಪಘಾತ – ಯುವಕ ಸಾವು

ಬೈಕ್ ಅಪಘಾತ – ಯುವಕ ಸಾವು ಬೈಕ್ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ. ತ್ಯಾಗರ್ತಿಯ ಚಿಕ್ಕಬಿಲಗುಂಜಿ ಗ್ರಾಮದ ಪ್ರಜ್ವಲ್ (20) ಮೃತ ಯುವಕ. ತ್ಯಾಗರ್ತಿ ಮಾರಿಕಾಂಬಾ ಜಾತ್ರೆಗೆ ಮನೆಗೆ ಬಂದಿದ್ದ ಸಂಬಂಧಿಕರನ್ನು ಊರಿಗೆ ಬಿಟ್ಟು ವಾಪಾಸ್ ಆಗುವ ಸಂದರ್ಭದಲ್ಲಿ ಕಾಸ್ಪಾಡಿ ಬಳಿ ಬೈಕ್ ಅಪಘಾತಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಸಾಗಿಸುವ…

Read More

ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು

ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ನಗರದ ಯುವಕನೊಬ್ಬ ಹೊನ್ನಾಳಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ನಡೆದಿದೆ. ವಿನಾಯಕ ನಗರದ ನಿವಾಸಿ ಜೀಶಾನ್ ( 22) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಚನ್ನಗಿರಿ ಸಮೀಪದ ಬಸವಾಪಟ್ಟಣದಲ್ಲಿ ನಡೆಯುತ್ತಿದ್ದ ಇಸ್ತಿಮಾ ಧಾರ್ಮಿಕ ಕಾರ್ಯಕ್ರಮಕ್ಕೆ ಬಜಾಜ್ ಪಲ್ಸರ್ ಬೈಕ್ ನಲ್ಲಿ ತೆರಳುತಿದ್ದಾಗ ಅಪಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಅಪಘಾತದ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವಿನಾಯಕ ನಗರ ನಿವಾಸಿ ಅಬ್ದುಲ್ ಮಜೀದ್…

Read More

RIPPONPETE | ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತ – ಬೈಕ್‌ ಸವಾರ ಸಾವು

RIPPONPETE | ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತ – ಬೈಕ್‌ ಸವಾರ ಸಾವು ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತವಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಚಕ್ಕೊಡಬೈಲ್ ಸಮೀಪದ ಯಡಮನೆ ಗ್ರಾಮದ ಸುನೀಲ್ ಎಸ್ ವಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!!?? ಸೋಮವಾರ ತಡರಾತ್ರಿ ಸುನೀಲ್ ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಪಲ್ಸರ್ NS 100 ಬೈಕ್ ನಲ್ಲಿ ತೆರಳುತಿದ್ದಾಗ ವರಾನಹೊಂಡದ ಬಳಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಘಟನೆಯಲ್ಲಿ…

Read More

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೆರಳುತಿದ್ದ ಗಜಾನನ (ಚಕ್ರಾ) ಬಸ್ ಹಾಗೂ ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬೈಕ್ (KA 14 EG 6503) ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ…

Read More

ಬಸ್‌ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ | ಬಾಲಕಿಗೆ ಗಂಭೀರ ಗಾಯ

ಬಸ್‌ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ | ಬಾಲಕಿಗೆ ಗಂಭೀರ ಗಾಯ ಶಿವಮೊಗ್ಗ: ನಗರದ ಮಂಡ್ಲಿ ಪಂಪ್‌ ಹೌಸ್‌ ಬಳಿ ಬಸ್‌ ಹಾಗೂ ಸ್ಕೂಟಿ ಡಿಕ್ಕಿಯಾಗಿ ಆಕ್ಸಿಡೆಂಟ್‌ ಆಗಿದೆ. ಘಟನೆಯಲ್ಲಿ ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.  ಬಾಲಕಿಯು ತಂದೆಯೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೊಂದಿಚಟ್ನಹಳ್ಳಿ ನಿವಾಸಿಯೊಬ್ಬರು ತಮ್ಮ ಮಗಳನ್ನು ಕರೆದಕೊಂಡು ಸ್ಕೂಟಿಯಲ್ಲಿ ಬರುತ್ತಿದ್ದರು. ಈ ವೇಳೆ ಶಿವಮೊಗ್ಗದಿಂದ ಬಸ್ ಮಂಗಳೂರಿಗೆ ಹೊರಟಿತ್ತು.ಮಂಡ್ಲಿ ಸಮೀಪ…

Read More

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ಬಾರಂದೂರು ಕ್ರಾಸ್‌ ಬಳಿ ಸಂಭವಿಸಿದ ಅಪಘಾತವೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಟ್ರ್ಯಾಕ್ಟರ್‌ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಅವರನ್ನು ತರೀಕೆರೆಯ ಅಮೃತಾಪುರ ಮೂಲದವರು ಎನ್ನಲಾಗುತ್ತಿದ್ದು, ಕೃತಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ಓದುತ್ತಿದ್ದರು ಎಂದು ತಿಳಿದುಬಂದಿದೆ. ಇವರು ತರೀಕೆರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ…

Read More

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನೆಗವಾಡಿ ಗ್ರಾಮ ಸಮೀಪದ ಹಿರೇಮಾಗಡಿ ಕ್ರಾಸ್‌ನ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಜೀಪ್ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಘಟನೆ ನಡೆದಿದೆ. ಕಣಸೋಗಿಯಿಂದ ಎಸ್.ಎನ್. ಕೊಪ್ಪ ಕಡೆಗೆ ಹೋಗುತ್ತಿದ್ದ ಜೀಪ್‌ನಲ್ಲಿ ಕಬ್ಬೂರು, ಕೊಪ್ಪ, ಕಣಸೋಗಿ ಗ್ರಾಮದ 8 ಜನ ಪ್ರಯಾಣಿಸುತ್ತಿದ್ದರು. ಹೆದ್ದಾರಿ ಅಂಚಿನಲ್ಲಿದ್ದ ಸಿಮೆಂಟ್ ಕಂಬಗಳಿಗೆ ಜೀಪ್‌…

Read More