ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರು ಗಂಭೀರ!
ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರಿಗೆ ಗಾಯ ನಿಶ್ಚಿತಾರ್ಥದ ಫೋಟೋಶೂಟಿಂಗ್ ಕೆಲಸಕ್ಕಾಗಿ ನಾಲ್ವರು ಕ್ರೆಟಾ ಕಾರಿನಲ್ಲಿ ಹೋಗುವಾಗ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಅರ್ಜುನ್ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದಷ್ಟರಲ್ಲಿ ಮೃತಪಟ್ಟಿದ್ದಾರೆ. ಬಳ್ಳಾರಿಯಲ್ಲಿ ನಡೆಯಲಿದ್ದ ನಿಶ್ಚಿತಾರ್ಥ ಕಾರ್ಯಕ್ರಮದ ಫೋಟೋ ಶೂಟಿಂಗ್ಗೆ ತೆರಳುತ್ತಿದ್ದ ಶಿವಮೊಗ್ಗದ ಯುವಕರ ಕಾರು ಚಳ್ಳಕೆರೆ ಹತ್ತಿರ ನಿಲ್ಲಿಸಿದ್ದ ಲಾರಿಗೆ ಡಿಕ್ಕಿಯಾಗಿದ್ದು, ಘಟನೆದಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ…