RIPPONPETE | ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತ – ಬೈಕ್‌ ಸವಾರ ಸಾವು

RIPPONPETE | ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತ – ಬೈಕ್‌ ಸವಾರ ಸಾವು ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತವಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಚಕ್ಕೊಡಬೈಲ್ ಸಮೀಪದ ಯಡಮನೆ ಗ್ರಾಮದ ಸುನೀಲ್ ಎಸ್ ವಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!!?? ಸೋಮವಾರ ತಡರಾತ್ರಿ ಸುನೀಲ್ ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಪಲ್ಸರ್ NS 100 ಬೈಕ್ ನಲ್ಲಿ ತೆರಳುತಿದ್ದಾಗ ವರಾನಹೊಂಡದ ಬಳಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಘಟನೆಯಲ್ಲಿ…

Read More

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೆರಳುತಿದ್ದ ಗಜಾನನ (ಚಕ್ರಾ) ಬಸ್ ಹಾಗೂ ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬೈಕ್ (KA 14 EG 6503) ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ…

Read More

ಬಸ್‌ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ | ಬಾಲಕಿಗೆ ಗಂಭೀರ ಗಾಯ

ಬಸ್‌ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ | ಬಾಲಕಿಗೆ ಗಂಭೀರ ಗಾಯ ಶಿವಮೊಗ್ಗ: ನಗರದ ಮಂಡ್ಲಿ ಪಂಪ್‌ ಹೌಸ್‌ ಬಳಿ ಬಸ್‌ ಹಾಗೂ ಸ್ಕೂಟಿ ಡಿಕ್ಕಿಯಾಗಿ ಆಕ್ಸಿಡೆಂಟ್‌ ಆಗಿದೆ. ಘಟನೆಯಲ್ಲಿ ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.  ಬಾಲಕಿಯು ತಂದೆಯೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೊಂದಿಚಟ್ನಹಳ್ಳಿ ನಿವಾಸಿಯೊಬ್ಬರು ತಮ್ಮ ಮಗಳನ್ನು ಕರೆದಕೊಂಡು ಸ್ಕೂಟಿಯಲ್ಲಿ ಬರುತ್ತಿದ್ದರು. ಈ ವೇಳೆ ಶಿವಮೊಗ್ಗದಿಂದ ಬಸ್ ಮಂಗಳೂರಿಗೆ ಹೊರಟಿತ್ತು.ಮಂಡ್ಲಿ ಸಮೀಪ…

Read More

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ಬಾರಂದೂರು ಕ್ರಾಸ್‌ ಬಳಿ ಸಂಭವಿಸಿದ ಅಪಘಾತವೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಟ್ರ್ಯಾಕ್ಟರ್‌ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಅವರನ್ನು ತರೀಕೆರೆಯ ಅಮೃತಾಪುರ ಮೂಲದವರು ಎನ್ನಲಾಗುತ್ತಿದ್ದು, ಕೃತಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ಓದುತ್ತಿದ್ದರು ಎಂದು ತಿಳಿದುಬಂದಿದೆ. ಇವರು ತರೀಕೆರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ…

Read More

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ

ಹೆದ್ದಾರಿಯಲ್ಲಿ ಜೀಪ್ ಪಲ್ಟಿ – ಮೂವರು ಸಾವು , ನಾಲ್ವರ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ನೆಗವಾಡಿ ಗ್ರಾಮ ಸಮೀಪದ ಹಿರೇಮಾಗಡಿ ಕ್ರಾಸ್‌ನ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಜೀಪ್ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಘಟನೆ ನಡೆದಿದೆ. ಕಣಸೋಗಿಯಿಂದ ಎಸ್.ಎನ್. ಕೊಪ್ಪ ಕಡೆಗೆ ಹೋಗುತ್ತಿದ್ದ ಜೀಪ್‌ನಲ್ಲಿ ಕಬ್ಬೂರು, ಕೊಪ್ಪ, ಕಣಸೋಗಿ ಗ್ರಾಮದ 8 ಜನ ಪ್ರಯಾಣಿಸುತ್ತಿದ್ದರು. ಹೆದ್ದಾರಿ ಅಂಚಿನಲ್ಲಿದ್ದ ಸಿಮೆಂಟ್ ಕಂಬಗಳಿಗೆ ಜೀಪ್‌…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ  ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದ್ದು, ನಾಲ್ಕು ಮಂದಿಗೆ ಗಾಯಗಳಾಗಿದೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಬೆಜ್ಜವಳ್ಳಿ ಜಾತ್ರೆಗೆ ಹೋಗಿ ವಾಪಸ್‌ ಆಗುತ್ತಿದ್ದ ಮಂಡಗದ್ದೆ ಸಮೀಪದ ದಂಪತಿಗಳಿದ್ದ ಬೈಕ್‌ಗೆ ಮೇಲಿನ ತೂದೂರು, ಬೇಗುವಳ್ಳಿ ನಿವಾಸಿಗಳಿದ್ದ ಬೈಕ್‌ ಹಿಂದಿನಿಂದ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಮಂಡಗದ್ದೆಯ…

Read More

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು ಹೊಸನಗರ ; ಸವಾರನ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿ ಬಳಿ ಶನಿವಾರ ಸಂಭವಿಸಿದೆ. ಸೊನಲೆಯ ವಾಸಿ ಸುಮಂತ್ (30) ಸಾವನ್ನಪ್ಪಿದ ಯುವಕನಾಗಿದ್ದಾನೆ. ಸೊನಲೆಯಿಂದ ಹೊಸನಗರದ ಕಡೆಗೆ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಧರೆಗೆ ಅಪ್ಪಳಿಸಿ ಈ ಘಟನೆ ನಡೆದಿದೆ. ಸುಮಂತ್ ನಾಗರಾಜ್ ಅವರ ಏಕಮಾತ್ರ…

Read More

11 ಕೆ ವಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ತಪ್ಪಿದ ಭಾರಿ ಅನಾಹುತ

ಆನಂದಪುರ : ಭಾರಿ ಪ್ರಮಾಣದ ಇಬ್ಬನಿ ಸುರಿಯುತಿದ್ದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ 11 ಕೆ ವಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ನಡೆದಿದೆ. ಆಚಾಪುರದ ರಾಷ್ಟ್ರೀಯ ಹೆದ್ದಾರಿ 206ರ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಕಾರು 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಸಂಪೂರ್ಣ ಜಖಂಗೊಂಡಿದ್ದು, ಕಾರಿನ ಮುಂಭಾಗ ಕೂಡ ಜಖಂಗೊಂಡಿದೆ. ಮಂಗಳವಾರ ಮುಂಜಾನೆ ಭಾರಿ ಪ್ರಮಾಣದ ಇಬ್ಬನಿ ಬೀಳುತ್ತಿದ್ದ…

Read More

ಹೊಸ ವರ್ಷಾಚರಣೆಯ ಮತ್ತಿನಲ್ಲಿ ನಿಯಂತ್ರಣ ತಪ್ಪಿ ಎಗರಿದ ಕಾರು ಬೈಕ್ ಗೆ ಡಿಕ್ಕಿ – ಓರ್ವ ಸಾವು

ಹೊಸ ವರ್ಷಾಚರಣೆಯ ಮತ್ತಿನಲ್ಲಿ ನಿಯಂತ್ರಣ ತಪ್ಪಿ ಎಗರಿದ ಕಾರು ಬೈಕ್ ಗೆ ಡಿಕ್ಕಿ – ಓರ್ವ ಸಾವು ಚೇಸ್ ಮಾಡಲು ಹೋಗಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಸಿದ್ದಯ್ಯ ರೋಡ್ ಸರ್ಕಲ್ ಬಳಿ ನಡೆದಿದೆ. ಹೊಸ ವರ್ಷದ ಮತ್ತಿನಲ್ಲಿ ಕಾರಿಗೆ ಕಲ್ಲು ಹೊಡೆದು ಬೈಕ್ ಸವಾರ ಪರಾರಿಯಾಗುತ್ತಿದ್ದ. ಇದರಿಂದ ಸಿಟ್ಟಗೆದ್ದ ಕಾರು ಚಾಲಕ ಬೈಕ್ ಚೇಸ್ ಮಾಡಿಕೊಂಡು ಬಂದಿದ್ದ. ಈ ವೇಳೆ ಗಾಯತ್ರಿ ಶಾಲೆ ಬಳಿ…

Read More

RIPPONPETE | ಗವಟೂರು ಬಳಿಯಲ್ಲಿ ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು

RIPPONPETE | ಗವಟೂರು ಬಳಿಯಲ್ಲಿ ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಬಳಿಯಲ್ಲಿ ಬೆಳ್ಳಂಬೆಳ್ಳಗ್ಗೆ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಗವಟೂರು ಸಮೀಪದ ಬಿಳಿಕಿ ನಿವಾಸಿ ಸಂಜೀವ್ ಪೂಜಾರಿ (65) ಮೃತ ದುರ್ಧೈವಿಯಾಗಿದ್ದಾರೆ. ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಇಂದು ಬೆಳಿಗ್ಗೆ ಮನೆಯಿಂದ ರಿಪ್ಪನ್‌ಪೇಟೆ ಹೊರಡುತಿದ್ದಾಗ ಗವಟೂರು ಸರ್ಕಾರಿ ಶಾಲೆಯ ಸಮೀಪದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರನಿಗೆ…

Read More