Headlines

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ ಆನಂದಪುರ : ನಿಲ್ಲಿಸಿದ್ದ ಕಾರಿಗೆ ಹಿಂಬಂದಿಯಿಂದ ಇನ್ನೊಂದು ಕಾರು ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ಆನಂದಪುರದ ಹಳೇ ಪೊಲೀಸ್ ಉಪಠಾಣೆ ಬಳಿ ನಡೆದಿದೆ. ಆನಂದಪುರಂ ಹಳೇ ಉಪಠಾಣೆಯ ಬಳಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಹೋಡಾ ಅಮೇಜ್ ಕಾರನ್ನ ಮರದ ಕೆಳಗೆ ನಿಲ್ಲಿಸಿದ್ದರು ಈ ವೇಳೆ ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಐ10 ಕಾರು ನಿಲ್ಲಿಸಿದ್ದ ಅಮೇಜ್ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಉರುಳಿಬಿದ್ದಿದೆ. ಅದೃಷ್ಟವಶಾತ್ ಐ೧೦ ಕಾರಿನಲ್ಲಿದ್ದ ಇಬ್ಬರು…

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ…

Read More

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು ಬೋರ್ ವೆಲ್ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಸಮೀಪದ ಯಲವಾಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.  ಕಾನೂನು ವಿದ್ಯಾರ್ಥಿಯಾಗಿದ್ದ ಬಿದರಗೇರಿ ಗ್ರಾಮದ ಎ.ಎಸ್. ದರ್ಶನ್ (21) ಮೃತ ದುರ್ಧೈವಿಯಾಗಿದ್ದಾರೆ. ಸೊರಬದಿಂದ ಉದ್ರಿ ಮಾರ್ಗವಾಗಿ ತೆರಳುತ್ತಿದ್ದ ಬೋರ್ ವೆಲ್ ಲಾರಿ ಹಾಗೂ ಯಲವಾಟದಿಂದ ಸೊರಬ ಮಾರ್ಗವಾಗಿ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ….

Read More

HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು

HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಹೊರಟಿದ್ದ ಬಸ್ಸು ಅಪಘಾತವಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮುಂಡಳ್ಳಿ ಸಮೀಪ‌ ನರ್ತಿಗೆ ಬಳಿ ಇಂದು ನಡೆದಿದೆ. ಚಾಮರಾಜನಗರ ಯಳಂದೂರಿನ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ…

Read More

ಪೆಟ್ರೋಲ್‌ ಹಾಕುತ್ತಿದ್ದಂತೆಯೇ ಹೊತ್ತಿ ಉರಿದ ಕಾರು- ಐವರು ಬಚಾವ್

ಪೆಟ್ರೋಲ್‌ ಹಾಕುತ್ತಿದ್ದಂತೆಯೇ ಹೊತ್ತಿ ಉರಿದ ಕಾರು- ಐವರು ಬಚಾವ್ ಪೆಟ್ರೋಲ್​ ಹಾಕುವ ಸಂದರ್ಭದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ತೀರ್ಥಹಳ್ಳಿ ರಸ್ತೆಯ ಹೊನ್ನಾಪುರ ಗ್ರಾಮದ ಬಳಿ ನಡೆದಿದೆ. ಮಹಮ್ಮದ್ ಸನಾವುಲ್ಲಾ ಎಂಬವರಿಗೆ ಸೇರಿದ ಓಮ್ನಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ಐವರು ಭಾರೀ ಅಪಾಯದಿಂದ ಪಾರಾಗಿದ್ದಾರೆ. ಮಹಮ್ಮದ್ ಸನಾವುಲ್ಲಾ ಅವರು ಮಂಗಳೂರಿನ ಆಸ್ಪತ್ರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ಕಾರಿನಲ್ಲಿ ಪೆಟ್ರೋಲ್​ ಖಾಲಿಯಾಗಿದ್ದು, ಹೀಗಾಗಿ ಪೆಟ್ರೋಲ್‌ ಹಾಕುವ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ…

Read More

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ರಾತ್ರಿ 8 ಗಂಟೆಯ ಸುಮಾರಿಗೆ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾಂಪೌಂಡ್ ಪಕ್ಕದಲ್ಲಿ ನಿಲ್ಲಿಸಿದ್ದ ಧರ್ಮದರ್ಶಿ ಮೋಹನ್ ನಂಬಿಯಾರ್ ಅವರ ಬೊಲೆರೋ…

Read More

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್ ಗೆ  ಹೊಸನಗರದಿಂದ ಬರುತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ 20 ಪ್ರಯಾಣಿಕರಿದ್ದು…

Read More

KTM ಬೈಕ್ ಅಪಘಾತ – ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಘಟನೆ ಕಾನೇಹಳ್ಳ ಕ್ರಾಸ್ ಬಳಿ ನಡೆದಿದ್ದು ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಗಾಜನೂರಿನ ಐಟಿಐ ಕಾಲೇಜಿನ ವಿದ್ಯಾರ್ಥಿಗಳಾದ ನಿಸಾರ್ ಆರ್ ಎಂ (20 ವರ್ಷ) ಮತ್ತು ಯಶವಂತ (20 ವರ್ಷ) ಕಾಲೇಜಿಗೆ ತೆರಳುವಾಗ ಅಪಘಾತ ಸಂಭವಿಸಿ ಇಬ್ಬರು ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.‌ ಕೆಟಿಎಂ ಬೈಕ್ ನಲ್ಲಿ ಇಬ್ಬರು ಕಾಲೇಜಿಗೆ ಹೋಗುವಾಗ ಕಾನೇಹಳ್ಳದ…

Read More

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಕೋಡೂರು ಮೂಲದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಜೋಳದಗುಡ್ಡೆಯ ವರದಾನದಿ ಸೇತುವೆ ಬಳಿ ನಡೆದಿದೆ. ಈ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್ ಗುಡ್ಡ ಗ್ರಾಮದ ನಿವಾಸಿ…

Read More

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು ಶಿವಮೊಗ್ಗ ಜಿಲ್ಲೆಯ ಸಾಗರದ ಬಳಿಯಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ , ಇನ್ನೊಬ್ಬರು ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದು , ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರ್ ನಡುವೆ ಭೀಕರ ಅಪಘಾತ ನಡೆದಿದ್ದು ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಮೃತ ಪಟ್ಟಿರುವ…

Read More