Headlines

RIPPONPETE | ಗವಟೂರು ಬಳಿಯಲ್ಲಿ ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು

RIPPONPETE | ಗವಟೂರು ಬಳಿಯಲ್ಲಿ ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಬಳಿಯಲ್ಲಿ ಬೆಳ್ಳಂಬೆಳ್ಳಗ್ಗೆ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಗವಟೂರು ಸಮೀಪದ ಬಿಳಿಕಿ ನಿವಾಸಿ ಸಂಜೀವ್ ಪೂಜಾರಿ (65) ಮೃತ ದುರ್ಧೈವಿಯಾಗಿದ್ದಾರೆ. ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಇಂದು ಬೆಳಿಗ್ಗೆ ಮನೆಯಿಂದ ರಿಪ್ಪನ್‌ಪೇಟೆ ಹೊರಡುತಿದ್ದಾಗ ಗವಟೂರು ಸರ್ಕಾರಿ ಶಾಲೆಯ ಸಮೀಪದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರನಿಗೆ…

Read More

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ ಶಿವಮೊಗ್ಗ : ಮಂಗಳೂರಿನಿಂದ ಜೋಗಕ್ಕೆ ಹೊರಟಿದ್ದ ಖಾಸಗಿ ಬಸ್ ಸಾಗರದ ಮುಪ್ಪಾನೆ ಬಳಿ ಪಲ್ಟಿಯಾಗಿ ಬಸ್ ನಲ್ಲಿದ್ದ 27 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಭಟ್ಕಳ ಮತ್ತು ಜೋಗಕ್ಕೆ ಬರುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಸಾಗರದ ಮುಪ್ಪಾನೆ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರೆಲ್ಲಾರೂ ಮಂಗಳೂರು ಮೂಲದವರೆಂದು ತಿಳಿದುಬಂದಿದ್ದು ಬಸ್…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡಗದ್ದೆ ಬಳಿ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತಿದ್ದ ಮಾರುತಿ ಆಲ್ಟೊ ಕಾರು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಹೋಗುತಿದ್ದ ಟಿವಿಎಸ್ ಅಪ್ಪಚ್ಚಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬೈಕ್ ನಲ್ಲಿದ್ದ ಇಬ್ಬರು ಪ್ರಯಾಣಿಕರಿದ್ದು ಒಬ್ಬರ ಕಾಲು ಮುರಿತವಾಗಿದ್ದರೆ ಇನ್ನೊಬ್ಬರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದ್ದು ಇಬ್ಬರನ್ನು…

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ…

Read More

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು ಬೋರ್ ವೆಲ್ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಸಮೀಪದ ಯಲವಾಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.  ಕಾನೂನು ವಿದ್ಯಾರ್ಥಿಯಾಗಿದ್ದ ಬಿದರಗೇರಿ ಗ್ರಾಮದ ಎ.ಎಸ್. ದರ್ಶನ್ (21) ಮೃತ ದುರ್ಧೈವಿಯಾಗಿದ್ದಾರೆ. ಸೊರಬದಿಂದ ಉದ್ರಿ ಮಾರ್ಗವಾಗಿ ತೆರಳುತ್ತಿದ್ದ ಬೋರ್ ವೆಲ್ ಲಾರಿ ಹಾಗೂ ಯಲವಾಟದಿಂದ ಸೊರಬ ಮಾರ್ಗವಾಗಿ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ….

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ಸಮೀಪದ ಬೊಮ್ಮನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಅನಿತಾ (30) ಮತ್ತು ರತ್ನಮ್ಮ (55) ವರ್ಷ ಎಂದು ಗುರುತಿಸಲಾಗಿದೆ. ಮೃತರು ಹೊಳಲ್ಕೆರೆಯ ತಾಳ್ಯ ನಿವಾಸಿಗಳು. ತಮ್ಮ ಪತಿಯ ಜೊತೆ ಅನಿತಾ ಹಾಗೂ ಅವರ ಅತ್ತೆ ರತ್ನಮ್ಮ ಊರಿಗೆ ಬರುತ್ತಿದ್ದರು.  ಈ ವೇಳೆ ರಸ್ತೆಗೆ…

Read More

HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು

HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಹೊರಟಿದ್ದ ಬಸ್ಸು ಅಪಘಾತವಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮುಂಡಳ್ಳಿ ಸಮೀಪ‌ ನರ್ತಿಗೆ ಬಳಿ ಇಂದು ನಡೆದಿದೆ. ಚಾಮರಾಜನಗರ ಯಳಂದೂರಿನ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ…

Read More

ಪೆಟ್ರೋಲ್‌ ಹಾಕುತ್ತಿದ್ದಂತೆಯೇ ಹೊತ್ತಿ ಉರಿದ ಕಾರು- ಐವರು ಬಚಾವ್

ಪೆಟ್ರೋಲ್‌ ಹಾಕುತ್ತಿದ್ದಂತೆಯೇ ಹೊತ್ತಿ ಉರಿದ ಕಾರು- ಐವರು ಬಚಾವ್ ಪೆಟ್ರೋಲ್​ ಹಾಕುವ ಸಂದರ್ಭದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ತೀರ್ಥಹಳ್ಳಿ ರಸ್ತೆಯ ಹೊನ್ನಾಪುರ ಗ್ರಾಮದ ಬಳಿ ನಡೆದಿದೆ. ಮಹಮ್ಮದ್ ಸನಾವುಲ್ಲಾ ಎಂಬವರಿಗೆ ಸೇರಿದ ಓಮ್ನಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ಐವರು ಭಾರೀ ಅಪಾಯದಿಂದ ಪಾರಾಗಿದ್ದಾರೆ. ಮಹಮ್ಮದ್ ಸನಾವುಲ್ಲಾ ಅವರು ಮಂಗಳೂರಿನ ಆಸ್ಪತ್ರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ಕಾರಿನಲ್ಲಿ ಪೆಟ್ರೋಲ್​ ಖಾಲಿಯಾಗಿದ್ದು, ಹೀಗಾಗಿ ಪೆಟ್ರೋಲ್‌ ಹಾಕುವ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ…

Read More

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಕೋಡೂರು ಮೂಲದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಜೋಳದಗುಡ್ಡೆಯ ವರದಾನದಿ ಸೇತುವೆ ಬಳಿ ನಡೆದಿದೆ. ಈ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್ ಗುಡ್ಡ ಗ್ರಾಮದ ನಿವಾಸಿ…

Read More

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು ಶಿವಮೊಗ್ಗ ಜಿಲ್ಲೆಯ ಸಾಗರದ ಬಳಿಯಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ , ಇನ್ನೊಬ್ಬರು ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದು , ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರ್ ನಡುವೆ ಭೀಕರ ಅಪಘಾತ ನಡೆದಿದ್ದು ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಮೃತ ಪಟ್ಟಿರುವ…

Read More
Exit mobile version