Headlines

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ…

Read More

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು ಬೋರ್ ವೆಲ್ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಸಮೀಪದ ಯಲವಾಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.  ಕಾನೂನು ವಿದ್ಯಾರ್ಥಿಯಾಗಿದ್ದ ಬಿದರಗೇರಿ ಗ್ರಾಮದ ಎ.ಎಸ್. ದರ್ಶನ್ (21) ಮೃತ ದುರ್ಧೈವಿಯಾಗಿದ್ದಾರೆ. ಸೊರಬದಿಂದ ಉದ್ರಿ ಮಾರ್ಗವಾಗಿ ತೆರಳುತ್ತಿದ್ದ ಬೋರ್ ವೆಲ್ ಲಾರಿ ಹಾಗೂ ಯಲವಾಟದಿಂದ ಸೊರಬ ಮಾರ್ಗವಾಗಿ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ….

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ಸಮೀಪದ ಬೊಮ್ಮನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಅನಿತಾ (30) ಮತ್ತು ರತ್ನಮ್ಮ (55) ವರ್ಷ ಎಂದು ಗುರುತಿಸಲಾಗಿದೆ. ಮೃತರು ಹೊಳಲ್ಕೆರೆಯ ತಾಳ್ಯ ನಿವಾಸಿಗಳು. ತಮ್ಮ ಪತಿಯ ಜೊತೆ ಅನಿತಾ ಹಾಗೂ ಅವರ ಅತ್ತೆ ರತ್ನಮ್ಮ ಊರಿಗೆ ಬರುತ್ತಿದ್ದರು.  ಈ ವೇಳೆ ರಸ್ತೆಗೆ…

Read More

HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು

HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಹೊರಟಿದ್ದ ಬಸ್ಸು ಅಪಘಾತವಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮುಂಡಳ್ಳಿ ಸಮೀಪ‌ ನರ್ತಿಗೆ ಬಳಿ ಇಂದು ನಡೆದಿದೆ. ಚಾಮರಾಜನಗರ ಯಳಂದೂರಿನ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ…

Read More

ಪೆಟ್ರೋಲ್‌ ಹಾಕುತ್ತಿದ್ದಂತೆಯೇ ಹೊತ್ತಿ ಉರಿದ ಕಾರು- ಐವರು ಬಚಾವ್

ಪೆಟ್ರೋಲ್‌ ಹಾಕುತ್ತಿದ್ದಂತೆಯೇ ಹೊತ್ತಿ ಉರಿದ ಕಾರು- ಐವರು ಬಚಾವ್ ಪೆಟ್ರೋಲ್​ ಹಾಕುವ ಸಂದರ್ಭದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ತೀರ್ಥಹಳ್ಳಿ ರಸ್ತೆಯ ಹೊನ್ನಾಪುರ ಗ್ರಾಮದ ಬಳಿ ನಡೆದಿದೆ. ಮಹಮ್ಮದ್ ಸನಾವುಲ್ಲಾ ಎಂಬವರಿಗೆ ಸೇರಿದ ಓಮ್ನಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ಐವರು ಭಾರೀ ಅಪಾಯದಿಂದ ಪಾರಾಗಿದ್ದಾರೆ. ಮಹಮ್ಮದ್ ಸನಾವುಲ್ಲಾ ಅವರು ಮಂಗಳೂರಿನ ಆಸ್ಪತ್ರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ಕಾರಿನಲ್ಲಿ ಪೆಟ್ರೋಲ್​ ಖಾಲಿಯಾಗಿದ್ದು, ಹೀಗಾಗಿ ಪೆಟ್ರೋಲ್‌ ಹಾಕುವ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ…

Read More

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಕೋಡೂರು ಮೂಲದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಜೋಳದಗುಡ್ಡೆಯ ವರದಾನದಿ ಸೇತುವೆ ಬಳಿ ನಡೆದಿದೆ. ಈ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್ ಗುಡ್ಡ ಗ್ರಾಮದ ನಿವಾಸಿ…

Read More

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು ಶಿವಮೊಗ್ಗ ಜಿಲ್ಲೆಯ ಸಾಗರದ ಬಳಿಯಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ , ಇನ್ನೊಬ್ಬರು ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದು , ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರ್ ನಡುವೆ ಭೀಕರ ಅಪಘಾತ ನಡೆದಿದ್ದು ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಮೃತ ಪಟ್ಟಿರುವ…

Read More

ANANDAPURA | ಬೈಕ್ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು

ANANDAPURA | ಬೈಕ್ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು TVS ಎಕ್ಸ್‌ಎಲ್‌ ಮತ್ತು ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನದ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆನಂದಪುರ ವ್ಯಾಪ್ತಿಯ ಗೌತಮಪುರದಲ್ಲಿ ಸಂಭವಿಸಿದೆ. ಮೃತರನ್ನು ವಾಸಪ್ಪ (70) ಮತ್ತು ಸತೀಶ್‌ (40) ಎಂದು ಗುರುತಿಸಲಾಗಿದೆ. ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ತೆರಳುತ್ತಿದ್ದ ಟಿವಿಎಸ್ ಎಕ್ಸೆಲ್ ಬೈಕ್ ಹಾಗೂ ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ…

Read More

ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ -ಬೈಕ್ ಸವಾರನಿಗೆ  ಗಂಭೀರ ಗಾಯ

ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ -ಬೈಕ್ ಸವಾರನಿಗೆ  ಗಂಭೀರ ಗಾಯ ತೀರ್ಥಹಳ್ಳಿ : ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಅರೆಕಲ್ ಬಳಿ ಅ.19ರ ಶನಿವಾರ ನಡೆದಿದೆ. ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ ಬಳಿ ಈ ಅವಘಡ ಸಂಭವಿಸಿದ್ದು ಹಾಲಾಡಿ ಶಿವರಾಮ್ (45) ಗಂಭೀರ ಗಾಯಗೊಂಡ ವ್ಯಕ್ತಿ. ಬೈಕ್ ನಲ್ಲಿ ಬರುತ್ತಿದ್ದ ಶಿವರಾಮ್ ಅವರಿಗೆ ಲಾರಿ ಗುದ್ದಿದೆ. ಈ ಪರಿಣಾಮ ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು…

Read More

ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು ಗೋವಾ ಪ್ರವಾಸಿಗರ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಸರ್ಕಲ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. ಬೆಜ್ಜವಳ್ಳಿ ಸಮೀಪದ ತನಿಕಲ್ ಗ್ರಾಮದ ಕೌಟುಮನೆ ನಿವಾಸಿ ಪ್ರಥಮ್ (16) ಮೃತ ದುರ್ಧೈವಿ. ಈತ ಡಿಪ್ಲೊಮೊ ಸ್ಟೂಡೆಂಟ್ ಆಗಿದ್ದು ಕಾಲೇಜಿಗೆ ತೆರಳುವ ವೇಳೆ ಏಕಾಏಕಿ ತೀರ್ಥಹಳ್ಳಿ – ಶಿವಮೊಗ್ಗ ಮುಖ್ಯ ರಸ್ತೆಗೆ ಬಂದಿದ್ದಾನೆ….

Read More