Headlines

ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

Bike accident – Engineering student from Hosanagar dies in Bengaluru ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು Bike accident – Engineering student from Hosanagar dies in Bengaluru Bike accident – Engineering student from Hosanagar dies in Bengaluru ಹೊಸನಗರ : ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಹೊಸನಗರ ಮೂಲದ ಯುವಕನೊಬ್ಬ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ಬುಧವಾರ ನಡೆದಿದೆ. ಮೃತರನ್ನು…

Read More

ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ

Two people were attacked and murdered with deadly weapons for allegedly helping in a love marriage. ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ Two people were attacked and murdered with deadly weapons for allegedly helping in a love marriage. Two people were attacked and murdered with deadly weapons for allegedly helping in a…

Read More

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ ಭದ್ರಾವತಿ: ಫಾರಂ ಕೋಳಿಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿಯಾಗಿದ್ದ ಪರಿಣಾಮ, ನೂರಾರು ಕೋಳಿಗಳು ರಸ್ತೆಯ ಬದಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ಹೊಳೆಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮ ದೇವಾಲಯದ ತಿರುವಿನಲ್ಲಿ ಇಂದು ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಲಾರಿ ತೀವ್ರವಾಗಿ ಪಲ್ಟಿಯಾದ್ದರಿಂದ ಸ್ಥಳದಲ್ಲೇ ಹಲವಾರು ಕೋಳಿಗಳು ಬಲಿ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಲಾರಿ ಆನವೇರಿ ದಿಕ್ಕಿಗೆ ಕೋಳಿಗಳನ್ನು ಹೊತ್ತೊಯ್ದು ಸಾಗುತ್ತಿತ್ತು. ಅಪಘಾತದ…

Read More

ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಹೆದ್ದಾರಿಪುರದ ಯುವಕ ಸಾವು

ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಹೆದ್ದಾರಿಪುರದ ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಹರತಾಳು ಸಮೀಪದ ಕೋಡ್ರಿಗೆ ಹೊಳೆಯ ಸಮೀಪದ ತಿರುವೊಂದರಲ್ಲಿ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾದ ಹಿನ್ನೆಲೆಯಲ್ಲಿ ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಹೆದ್ದಾರಿಪುರ ಸಮೀಪದ ಗಿಣಸೆ ಗ್ರಾಮದ ಮಂಜುನಾಥ್ (32) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತ ಮಂಜುನಾಥ್ ಹಾಗೂ ಆತನ ಸ್ನೇಹಿತನಾದ ಲೋಹಿತ್ (29) ಹರತಾಳು ಗ್ರಾಮದಿಂದ ಹೆದ್ದಾರಿಪುರಕ್ಕೆ ಹಿರೋ ಹೊಂಡಾ ಸ್ಪೆಂಡರ್ ಬೈಕ್ ನಲ್ಲಿ ಬರುತಿದ್ದಾಗ…

Read More

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ತೀರ್ಥಹಳ್ಳಿ: ಪಟ್ಟಣದ ಬಾಳೆಬೈಲು ಆರ್‌ಎಂಸಿ ಯಾರ್ಡ್ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣ ಅಂತ್ಯ…

Read More

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..!

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..! ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ಬೈಕ್ ಸವಾರ ಹಾಗೂ ಡಿಸೇಲ್  ಟ್ಯಾಂಕರ್  ಲಾರಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 59 ವರ್ಷದ ವೆಂಕಟೇಶ್ ಎನ್ನುವ ಕುಡುವಳ್ಳಿ ಹಿರೇಬೇಯ್ಲಿನ‌ ವ್ಯಕ್ತಿ ಮೃತ ದುರ್ದೇವಿ.   ಡಿಸೇಲ್ ಟ್ಯಾಂಕರ್ ಲಾರಿ ಬೆಜ್ಜವಳ್ಳಿ ಸಮೀಪ ಬಂದಾಗ  ಅರಣ್ಯ ಇಲಾಖೆಯ ನೌಕರ ಎದುರಾದಾಗ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು ಶಿವಮೊಗ್ಗ: ನಗರದ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 5.30ರ…

Read More

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕೇಂದ್ರದಲ್ಲಿ ಇಂದು ಸಂಜೆ ನಡೆದ ಘಟನೆ ಸ್ಥಳೀಯರಲ್ಲಿ ಆತಂಕವನ್ನು ಉಂಟುಮಾಡಿದೆ. ಖಾಸಗಿ ಬಸ್‌ವೊಂದರ ಬ್ರೇಕ್‌ ಫೇಲ್‌ ಆಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮೂರು ಬೈಕ್‌ಗಳ ಮೇಲೆ ಬಸ್ ಹರಿದ ಘಟನೆ ನಡೆದಿದೆ. ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸಂಭವಿಸಿದ ಈ ಅವಘಡದಲ್ಲಿ ಬೈಕ್‌ಗಳಿಗೆ ಗಂಭೀರ ಹಾನಿಯಾಗಿದೆ….

Read More

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ Car falls into ravine after hitting bus – one dead, three injured ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಹಿನ್ನೀರಿನ ಪ್ರಪಾತಕ್ಕೆ ಕಾರು ಉರುಳಿಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮಂಡೋಡಿ ಎಂಬುವಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಮಂಡೋಡಿ…

Read More

ಚಿನ್ನಮನೆ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು

ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ ಸಂಭವಿಸಿದೆ. ಚಲಿಸುತಿದ್ದ ಕಾರಿನ ಮೇಲೆ ಏಕಾಏಕಿ ಮರವೊಂದು ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ಮಧ್ಯಾಹ್ನ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನ ಚಾಲಕರ ಕಾರು ಚಲಾಯಿಸುತ್ತಿರುವಾಗ ತೀವ್ರ ಗಾಳಿಯಿಂದ ಕಿತ್ತು ಬಂದ ದೊಡ್ಡ ಮರದ ಕೊಂಬೆ ಕಾರಿನ ಮೇಲೆ ಬಿದ್ದಿದೆ. ಘಟನೆಯಿಂದ ಕಾರಿನ ಮುಂಭಾಗ…

Read More
Exit mobile version