Headlines

ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!??

ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!?? ರಿಪ್ಪನ್ ಪೇಟೆ : ಇಲ್ಲಿನ ಗವಟೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಅನುಮಾನಸ್ಪಾದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ತೋಟದ ಕಂದು ದಾಟುವಾಗ ಕೆಳಗೆ ಬಿದ್ದು ಗಾಯಗೊಂಡಿದ್ದ ಎನ್ನಲಾಗುತಿದ್ದು ,…

Read More

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಪತ್ತೆಯಾದ 17 ವರ್ಷದ ಯುವತಿಯ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಅತ್ಯಾ*ಚಾರ ಮತ್ತು ಕೊಲೆ ಆರೋಪದ ಮೇಲೆ ಬಂಧಿತರ ಪೈಕಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ. ಬೆಂಗಳೂರು (ಜೂ.8): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿಯ ರೈಲು ಹಳಿ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪ್ರಕರಣಕ್ಕೆ…

Read More