ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ ರಿಪ್ಪನ್ ಪೇಟೆ : ಸಮೀಪದ ಅಮೃತ ಗ್ರಾಪಂ ವತಿಯಿಂದ ಆಯೋಜಿಸಿದ್ದ ವರ್ಗಾವಣೆ ಹೊಂದಿದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರವೀಣ್ ಎಸ್ ಪಿ ಹಾಗೂ ಉಪ ವಲಯ ಅರಣ್ಯಧಿಕಾರಿ ಅಕ್ಷಯ್ ಕುಮಾರ್ ರವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿ ಗೌರವಿಸಿದರು. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಜನರ ಜನ ಮಾನಸದಲ್ಲಿ ಉಳಿದ ದಕ್ಷ ಅಧಿಕಾರಿ ಪ್ರವೀಣ್ ಎಸ್ ಪಿ ಯವರು ಇಂದು ಅವರ…

Read More

ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ

ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆಯಾಗಿದ್ದಾರೆ. ಗ್ರಾಪಂ ಅಧ್ಯಕ್ಷ ವಿಶ್ವನಾಥ್ ಗಂಧ್ರಳ್ಳಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಸಚಿನ್ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 11 ಜನ ಸದಸ್ಯ ಬಲದ ಗ್ರಾಪಂ ಚುನಾವಣೆಯಲ್ಲಿ ಸಚಿನ್ ಗೌಡ 7 ಮತ ಪಡೆದರೆ ಪ್ರತಿಸ್ಪರ್ಧಿ ದೇವರಾಜ್ 4 ಮತ ಪಡೆದಿದ್ದಾರೆ. ಬಿಜೆಪಿ ಬೆಂಬಲಿತ 8 ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ…

Read More