Headlines
Home » ಅಮ್ಮನಘಟ್ಟ

RIPPONPETE | ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್)

ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಅಮ್ಮನಘಟ್ಟ ಗುಡ್ಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರು ಚಾರಣ(ಟ್ರೆಕ್ಕಿಂಗ್) ಮಾಡುವ ಮೂಲಕ ಜೇನುಕಲ್ಲಮ್ಮ ದೇವಿ ಆಶೀರ್ವಾದ ಪಡೆದರು. ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಪಕ್ಕದಲ್ಲಿರುವ ದೇವಿಯ ಮೂಲ ಸ್ಥಾನವಿರುವ ಗುಡ್ಡಕ್ಕೆ ಪೊಲೀಸ್ ಸಿಬ್ಬಂದಿಗಳು ಚಾರಣ ( ಟ್ರೆಕ್ಕಿಂಗ್) ಮೂಲಕ ಸಾಗಿ ಮೂಲ ದೇವಸ್ಥಾನದ ದರ್ಶನ ಪಡೆದು ಆ ನಂತರ ಶ್ರೀ…

Read Full News

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ ದೇವಸ್ಥಾನದ ಅಭಿವೃದ್ದಿಗೆ ಮಾತೃಶ್ರೀ ಹೆಸರಿನಲ್ಲಿ ವೈಯಕ್ತಿಕ 10 ಲಕ್ಷ ದೇಣಿಗೆ ನೀಡಿದ ಬಿವೈಆರ್ ರಿಪ್ಪನ್ ಪೇಟೆ : ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲು ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೇಣಿಗೆ ನೀಡುವ ಮೂಲಕ ಶಿಲನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಿಯ ದರ್ಶನಕ್ಕೆ ಭಕ್ತರು ಮೆಟ್ಟಿಲ ಮೇಲೆ ನಡೆದು ಬರುವಾಗ ಸಂಸದರ ಹೆಸರು ನೆನಪು ಮಾಡಿಕೊಳ್ಳುತ್ತಾ ನಮಗೆ…

Read Full News

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಅಮ್ಮನಘಟ್ಟಜೇನುಕಲ್ಲಮ್ಮದೇವಸ್ಥಾನ ಸುಮಾರು 5 ಕೋಟಿ ರೂ ವೆಚ್ಚದ  ನೂತನ ಶಿಲಾಮಯ ದೇವಸ್ಥಾನ ಕಟ್ಟಡ ಜೂನ್೪ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಆಧ್ಯಕ್ಷ ಬಿ.ಸ್ವಾಮಿರಾವ್ ಹೇಳಿದರು. ಅಮ್ಮನಘಟ್ಟದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜನಕಲಮ್ಮ ಶಿಲಾಮಯ ದೇವಸ್ಥಾನ  ಜೂನ್ 4ರಂದು ಲೋಕಾರ್ಪಣೆಗೊಳ್ಳಲಿದೆ. ಲೋಕಾರ್ಪಣೆ ಮತ್ತು ಧರ್ಮಸಭೆಯ ದಿವ್ಯ ಸಾನಿಧ್ಯವನ್ನು…

Read Full News

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಬಂಡೆಕಲ್ಲಿನ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ಜರುಗಿತು. ಇಂದು ಮುಂಜಾನೆಯಿಂದಲೇ ಭಾರಿ ಮಳೆಯ ಮಧ್ಯ  ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ವಿವಿಧಡೆಗಳಿಂದ ಭಕ್ತರು ಜಮಾವಣೆಗೊಂಡು ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಮಳೆಯಲ್ಲಿಯೇ ನಿಂತುಕೊಂಡದ್ದು ವಿಶೇಷವಾಗಿತು. ಬೇಡಿ ಬಂದ ಭಕ್ತರ ಆಶೋತ್ತರಗಳನ್ನು ಈಡೇರಿಸುವ ತಾಯಿ ಜೇನುಕಲ್ಲಮ್ಮ ತಾಯಿಗೆ ಮದುವೆಯಾಗದವರು ಸಂತಾನ…

Read Full News