ಶ್ರೀಗಂಧ ಮರ ಅಕ್ರಮ ಕಡಿತಲೆ – ಆರೋಪಿ ಬಂಧನ , 39 ಕೆ ಜಿ ಶ್ರೀಗಂಧ ವಶಕ್ಕೆ.!

ಹೊಸನಗರ : ಹೊಸನಗರ ವಲಯದ ಅಕ್ರಮವಾಗಿ ಶ್ರೀಗಂಧಮರ ಮರಗಳನ್ನು ಕಡಿದಿದ್ದ ಆರೋಪಿಯನ್ನು ಬಂಧಿಸಿ, ಪ್ರಕರಣದಲ್ಲಿ ಬಂಧಿಸಲಾಗಿದೆ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದಾನೆ. ಇಂದು ಅರಣ್ಯ ಸಂಚಾರಿ ದಳದ ನಿಖರ ಮಾಹಿತಿಯು ಹೊಸನಗರ ವಲಯದ ಕಾರ್ಯಾಚರಣೆಯನ್ನು ನಡೆಸಿ ಕಳ್ಳರಿಂದ 39.300 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ದಯಾಕುಮಾರ ಅಲಿಯಾಸ್ ದಯಾನಂದ್ ಎಂಬಾತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೌಶಿಕ್ ಎಂಬಾತನು ತಪ್ಪಿಸಿಕೊಂಡಿದ್ದಾನೆ. ಆತನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರ್ಯಚರಣೆಯಲ್ಲಿ ಪೊಲೀಸ್ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ ಕೆ…

Read More

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ಪೊಲೀಸ್ ದಳ ಸೊತ್ತು ಸಮೇತ ವಶಕ್ಕೆ ತೆಗೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಆನಂದಪುರದಲ್ಲಿ ನಡೆದಿದೆ. ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಕಾನೂನುಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ಶಂಕೆಯಿಂದ ವಿಚಾರಣೆಗೊಳಪಡಿಸಿದಾಗ ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ನಿವಾಸಿ ಲೋಕೇಶ್ ಭಾಗ್ಯಣ್ಣ ಅವರ ಬಳಿ 16…

Read More