ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು – ಗುರಣ್ಣ ಹೆಬ್ಬಾಳ್

ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು – ಗುರಣ್ಣ ಹೆಬ್ಬಾಳ್   ರಿಪ್ಪನ್ ಪೇಟೆ : ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೆ ಕಳೆದುಕೊಳ್ಳುತ್ತಾನೆ ಹಾಗೂ ಆರ್ಥಿಕವಾಗಿ ದಿವಾಳಿ ಕೂಡ ಆಗುತ್ತಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು ಎಂದು ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಹೆಬ್ಬಾಳ್ ಹೇಳಿದರು ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗರ್ತಿಕೆರೆ ಪದವಿಪೂರ್ವ ಕಾಲೇಜಿನಲ್ಲಿ ಮಾದಕ…

Read More

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ರಿಪ್ಪನ್ ಪೇಟೆ : ಗೃಹರಕ್ಷಕ ದಳದವರು ಪೊಲೀಸ್‌ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಅರವಿಂದ್ ಅಭಿಪ್ರಾಯ ಪಟ್ಟರು. ಹೊಂಬುಜ ಮಠದ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಆಯೋಜಿಸಿದ್ದ 10 ದಿನಗಳ ಗೃಹರಕ್ಷಕರ ವಾರ್ಷಿಕ ಮೂಲ ತರಭೇತಿ ಶಿಬಿರದಲ್ಲಿ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಕುರಿತು…

Read More